ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್: ಶಿವರಾಮ್ ಹೆಬ್ಬಾರ್ ಅಧಿಕೃತ ಘೋಷಣೆ- ಕಹಳೆ ನ್ಯೂಸ್
ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತದೆ. ನೋಂದಾಯಿತ ಕಾರ್ಮಿಕರಿಗೆ ಯೋಜನೆಯ ಲಾಭ ಸಿಗಲಿದೆ. ನೋಂದಾಯಿತ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಸಂಚರಿಸಲು ಬಸ್ ಪಾಸ್ ವಿತರಿಸಲಾಗಿದೆ. Video :ಮಧುಗಿರಿ ತಾಲ್ಲೂಕಿನಲ್ಲಿ ನಕಲಿ ವೈದ್ಯರ ಕ್ಲಿನಿಕ್...! - ದಾಳಿ ನಡೆಸಿದಾಗ ಸಿಕ್ಕಿದ್ದೇ ಭಯಾನಕ ಕಹಾನಿ...? ಕಾರ್ಮಿಕ ಇಲಾಖೆ ಮತ್ತು ಕೆಎಸ್ಆರ್ ಟಿಸಿ ನಡುವೆ ಯೋಜನೆಯ ವ್ಯಾಪ್ತಿ, ಉಚಿತ ಪಾಸ್ ವಿತರಣೆ, ದೂರದ ಮಿತಿ...







