Wednesday, March 11, 2026

ಬೆಂಗಳೂರು

ಬೆಂಗಳೂರು

ನಮ್ಮ ಬೆಂಗಳೂರಿನಿಂದ ಸಚಿನ್‌ ತೆಂಡೂಲ್ಕರ್‌ರ ಬ್ಯಾಟ್ ಡಾಕ್ಟರ್ ಮತ್ತು ಮಂಗಳೂರಿನ ರೈತ-ಸಂಶೋಧಕ ಕೇವಲ HistoryTV18 ನ OMG! Yeh Mera India ದಲ್ಲಿ-ಕಹಳೆ ನ್ಯೂಸ್

ಬೆಂಗಳೂರು : ಮಂಗಳೂರಿನ ಮರ ಹತ್ತುವ ಸ್ಕೂಟರ್‌ ಸಂಶೋಧಕ ಮತ್ತು ಕೊಹ್ಲಿ, ಧೋನಿ ಹಾಗೂ ದ್ರಾವಿಡ್‌ಗೆ ಗೇಮ್‌ಚೇಂಜರ್ ಆದ ಬೆಂಗಳೂರಿನ ವ್ಯಕ್ತಿಯ ಬಗ್ಗೆ HistoryTV18 ನಲ್ಲಿ ಸೋಮವಾರ ಮಾರ್ಚ್ 29 ರಂದು ರಾತ್ರಿ 8 ಗಂಟೆಗೆ ತಿಳಿಯಿರಿ. ಭಾರತ, March, 2021: ನೀವೇನಾದರೂ ಮಹೇಂದ್ರ ಸಿಂಗ್‌ ಧೋನಿ, ವಿರಾಟ್ ಕೊಹ್ಲಿ, ಕ್ರಿಸ್ ಗೇಯ್ಲ್, ರಿಕಿ ಪಾಂಟಿಂಗ್, ರಾಹುಲ್ ದ್ರಾವಿಡ್‌ ಅಥವಾ ಸಚಿನ್ ತೆಂಡೂಲ್ಕರ್‌ರ ಬಳಿ ರಾಮ್ ಭಂಡಾರಿ ಹೆಸರು ಕೇಳಿದ್ದೀರಾ...
ಬೆಂಗಳೂರು

ವಿಶ್ವ ಪ್ರಸಿದ್ಧ ಬೆಂಗಳೂರಿನ ಎಂ ಟಿ ಆರ್ ಉಪಹಾರ ಮಂದಿರದಲ್ಲಿ ನಾಲ್ಕು ದಶಕಗಳ ಅವಿರತ ಸೇವೆ ಸಲ್ಲಿಸಿದ ಶ್ರೀ ಉದಯ ಹಂದೆ ಯವರನ್ನು ಗ್ರಾಹಕರೇ ಸನ್ಮಾನಿಸಿದ ವಿಶೇಷ ಮತ್ತು ಅಪರೂಪದ ಕಾರ್ಯಕ್ರಮ –ಕಹಳೆ ನ್ಯೂಸ್

ಬೆಂಗಳೂರು : ವಿಶ್ವ ಪ್ರಸಿದ್ಧ ಬೆಂಗಳೂರಿನ ಎಂ ಟಿ ಆರ್ ಉಪಹಾರ ಮಂದಿರದಲ್ಲಿ ನಾಲ್ಕು ದಶಕಗಳ ಅವಿರತ ಸೇವೆ ಸಲ್ಲಿಸಿದ ಶ್ರೀ ಉದಯ ಹಂದೆ ಯವರನ್ನು ಗ್ರಾಹಕರೇ ಸನ್ಮಾನಿಸಿದ ವಿಶೇಷ ಮತ್ತು ಅಪರೂಪದ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು. ಶ್ರೀ ಉದಯ ಹಂದೆಯವರು ತಮ್ಮ ಗ್ರಾಹಕ ಸ್ನೇಹಿ ಸ್ವಭಾವದಿಂದ ಮಾಲೀಕರಿಗೂ ಹಾಗೂ ಗ್ರಾಹಕರಿಗೂ ಪ್ರಿಯವಾದವರು. ತಮ್ಮ ಕೆಲಸದ ಜೊತೆಯಲ್ಲಿಯೇ ಹಲವಾರು ಸಮಾಜಮುಖಿ ಕೆಲಸಗಳಲ್ಲಿಯೂ ತೊಡಗಿಕೊಂಡಿರುವ ಹಂದೆಯವರು ದೇವಸ್ಥಾನ ಜೀರ್ಣೋದ್ಧಾರ, ಯಕ್ಷಗಾನ ಪ್ರದರ್ಶನಗಳ...
ಬೆಂಗಳೂರು

ಬೆಂಗಳೂರು ನಗರವನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ನೂತನ ಯೋಜನೆ-ಕಹಳೆ ನ್ಯೂಸ್

ಬೆಂಗಳೂರು : ನಗರವನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ನೂತನ ಯೋಜನೆಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಿ ಪ್ರತಿ ವಾರ್ಡ್‍ಗಳಿಗೆ 50 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ನಗರವನ್ನು ಶುಚಿಗೊಳಿಸಲು ಶ್ರಮಿಸುತ್ತಿರುವ ಪೌರ ಕಾರ್ಮಿಕರ ಕಲ್ಯಾಣ ಬಿಬಿಎಂಪಿಯ ಪ್ರಮುಖ ಜವಾಬ್ದಾರಿಯಾಗಿದ್ದು , ಪೌರ ಕಾರ್ಮಿಕರಿಗೆ ಅಗತ್ಯ ಸಲಕರಣೆಗಳ ಖರೀದಿಗಾಗಿ ಪ್ರತಿ ತಿಂಗಳು 200 ರೂ. ನೀಡಲು ಉದ್ದೇಶಿಸಲಾಗಿದೆ. ಇದರಿಂದ ಅವರಿಗೆ ವಾರ್ಷಿಕ 2400...
ಬೆಂಗಳೂರು

ಇಂದು ಭಾರತ್ ಬಂದ್ ; ರಾಜ್ಯದಲ್ಲಿ ಬಸ್ ಸಂಚಾರದ ಮೇಲೆ ನೋ ಎಫೆಕ್ಟ್ -ಕಹಳೆ ನ್ಯೂಸ್

ಬೆಂಗಳೂರು : ಇಂದು ಸಂಯುಕ್ತ ಕಿಸಾನ್ ಮೋರ್ಚಾ ದಿಂದ ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂಧೆಗಳನ್ನು ವಿರೋಧಿಸಿ, ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಭಾರತ್ ಬಂದ್ ಸಂದರ್ಭದಲ್ಲಿ ಇದುವರೆಗೆ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಇಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ಕರೆ ನೀಡಲಾಗಿದ್ದು, ಮತ್ತು ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ...
ಬೆಂಗಳೂರು

ಆರ್ಗನೈಜೇಷನ್ ಡಿ ಸ್ಕಲೀನ್ ಫೌಂಡೇಷನ್ನಿಂದ ಶೈಕೋಝೋನ್ ಮೊಬೈಲ್ ಆಪ್ ಅನಾವರಣ; ಸುರಕ್ಷಿತ ವಲಯಗಳಲ್ಲಿರುವ ಶೈಕೋಕ್ಯಾನ್ ಸಾಧನ ಪತ್ತೆಹಚ್ಚುವ ಮೊಬೈಲ್ ಅಪ್ಲಿಕೇಷನ್ ಸಂಭಾವ್ಯ ಸೋಂಕಿನ ಕಣಗಳಿಂದ ಸುರಕ್ಷತೆ ಒದಗಿಸುವ ಶೈಕೋಕ್ಯಾನ್ ಸಾಧನ-ಕಹಳೆ ನ್ಯೂಸ್

ಬೆಂಗಳೂರು : ಸೆಂಟರ್ ಫಾರ್ ಅಡ್ವಾನ್ಸ್ಡ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್(ಸಿಎಆರ್ಡಿ) ಮತ್ತು ಆರ್ಗನೈಸೇಷನ್ ಡಿ ಸ್ಕಲೀನ್ ಫೌಂಡೇಷನ್ ಸಂಸ್ಥೆಯು ಮಿಟೆರ್ ಸಮೂಹದ ಸಹಭಾಗಿತ್ವದಲ್ಲಿ ಶೈಕೋಝೋನ್ ಎಂಬ ಮೊಬೈಲ್ ಅಪ್ಲಿಕೇಷನ್ ಅನ್ನು ಅನಾವರಣಗೊಳಿಸಿದೆ. ಕೊರೊನಾ ಕುಟುಂಬದ ವೈರಾಣು ಕಣಗಳ ವಿರುದ್ಧದ ಸುರಕ್ಷತಾ ಸಾಧನವಾದ ಶೈಕೋಕ್ಯಾನ್ ಅನ್ನು ಪತ್ತೆಹಚ್ಚುವ ಮೊಬೈಲ್ ಆ್ಯಪ್ ಇದಾಗಿದೆ. ಶೈಕೋಕ್ಯಾನ್ ಎನ್ನುವುದು ಸ್ಕಲೀನ್ ಉತ್ಪಾದಿಸಿರುವ ವಿಶಿಷ್ಟ ಸಾಧನವಾಗಿದೆ. ಈ ಕಾರ್ಯಕ್ರಮದಲ್ಲಿ ಆರ್ಗನೈಜೇಷನ್ ಡಿ ಸ್ಕಲೀನ್ ಫೌಂಡೇಷನ್ನ ಮುಖ್ಯಸ್ಥರಾದ...
ಬೆಂಗಳೂರು

ಲಯನ್ಸ್ ಕ್ಲಬ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು; ಡಾ ಪೂರ್ವಿ ಜಯರಾಜ್-ಕಹಳೆ ನ್ಯೂಸ್

ಬೆಂಗಳೂರು : ಖ್ಯಾತ ವೈದ್ಯೆ ಡಾ ಪೂರ್ವಿ ಜಯರಾಜ್ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದ್ದಾರೆ. ನಗರದ ಖಾಸಗಿ ಹೋಟೇಲ್ ನಲ್ಲಿ ಲಯನ್ಸ್ ಕ್ಲಬ್ಸ್ ಇಂಟರ್‍ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ಪ್ರಾಂತೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣವಾಗಿ ಹಲವಾರು ಜನರು ಡಿಪ್ರೆಷನ್ ಹಾಗೂ ಒತ್ತಡಕ್ಕೆ ಒಳಗಾಗುತ್ತಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ...
ಬೆಂಗಳೂರು

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಬೇಕೆಂದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು, ಮಾಸ್ಕ್ ಧರಿಸದವರಿಗೆ 250 ರೂ.ಗಳ ದಂಡ..! ಸಚಿವ ಕೆ.ಸುಧಾಕರ್-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಸಚಿವ ಕೆ.ಸುಧಾಕರ್ ಅವರು ರಾಜ್ಯದಲ್ಲಿ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಧರಿಸದೇ ಇದ್ದರೆ 250 ರೂ. ಗಳ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಹಾಗೆಯೇ ಅವರು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಬೇಕೆಂದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಒಂದು ವೇಳೆ ಯಾರಾದರೂ ಧರಿಸದೇ ಇದ್ದರೆ 250 ರೂ. ದಂಡ ವಿಧಿಸಲಾಗುವುದು ಎಂದು ಹೇಳಿದರು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಕೋವಿಡ್ ನಿಯಮಗಳನ್ನು...
ಬೆಂಗಳೂರು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ; ಕೃಷಿ ಸಚಿವ ಬಿ.ಸಿ.ಪಾಟೀಲ್ -ಕಹಳೆ ನ್ಯೂಸ್

ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ. ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳು ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಕೋರ್ಟ್ ಗೆ ಹೋಗುವುದು ನನ್ನ...
1 187 188 189 190 191 212
Page 189 of 212