ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ತನಿಖೆಗೆ ಆದೇಶ; ಗೃಹ ಸಚಿವ ಬಸವರಾಜು ಬೊಮ್ಮಾಯಿ-ಕಹಳೆ ನ್ಯೂಸ್
ಬೆಂಗಳೂರು : ಕರ್ನಾಟಕ ಗೃಹ ಸಚಿವ ಬಸವರಾಜು ಬೊಮ್ಮಾಯಿ ಅವರು, ರಾಜ್ಯದ ಪ್ರಭಾವಿ ನಾಯಕ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಹಾಗೆಯೇ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ವಿಷಯಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈ ಎಲ್ಲಾ ವಿಚಾರವೂ ಚರ್ಚೆ ಇದೆ. ಪಕ್ಷವು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಕ್ಕೆ...







