ಬಸವಕಲ್ಯಾಣ ಚುನಾವಣೆ, ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರ ಪೈಕಿ ಯಾರಾದರೂ ಒಬ್ಬರು ಕಣಕ್ಕೆ ; ಲಕ್ಷ್ಮಣ ಸವದಿ-ಕಹಳೆ ನ್ಯೂಸ್
ಬೆಂಗಳೂರು : ಡಿಸಿಎಂ ಲಕ್ಷ್ಮಣ ಸವದಿ ಅವರು ನಾವು 18 ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಿದ್ದು, ಚುನಾವಣೆಯಲ್ಲಿ ಎಲ್ಲರೂ ಕೂಡಾ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಚುನಾವಣೆಯ ದಿನಾಂಕ ಪ್ರಕಟವಾದ ಬಳಿಕ ಪಕ್ಷದ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ ಹೈಕಮಾಂಡ್ಗೆ ರವಾನೆ ಮಾಡಲಿದೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರ ಕಾರ್ಯ ಶುಕ್ರವಾರದಿಂದ ಪ್ರಾರಂಭವಾಗಲಿದೆ.ಚುನಾವಣಾ ದಿನಾಂಕ ಪ್ರಕಟಿಸುವ ಮುನ್ನವೇ ಕ್ಷೇತ್ರದ ಎಲ್ಲಾ ಮತದಾರರನ್ನು ಭೇಟಿ ಮಾಡಬೇಕು ಎಂದಿದ್ದಾರೆ....







