Sunday, March 8, 2026

ಬೆಂಗಳೂರು

ಬೆಂಗಳೂರು

ಇಂದು ಮತ್ತೆ ಸಾರಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ-ಕಹಳೆ ನ್ಯೂಸ್

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಮಧ್ಯಾಹ್ನ ಮತ್ತೆ ಬಿಎಂಟಿಸಿ ಕೇಂದ್ರ ಕಚೇರಿ ಎದುರು ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಸಾರಿಗೆ ಸಿಬ್ಬಂದಿಗಳು ಪ್ರತಿಭಟನೆಯನ್ನು ನಡೆಸಲಿದ್ದಾರೆ. ಹಾಗೂ ವೇತನ ಪಾವತಿ, ಅಧಿಕಾರಿಗಳ ಕಿರುಕುಳ, ರಜೆಗಳ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ. ಆದರೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಯ ಇರುವುದಿಲ್ಲ....
ಬೆಂಗಳೂರು

ಎಐಎಂಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅವರ ಇಬ್ಬರು ಬೆಂಬಲಿಗರ ಕಾರು ಬೆಂಕಿಗಾಹುತಿ-ಕಹಳೆ ನ್ಯೂಸ್

ಬೆಂಗಳೂರು : ಇಂದು ಎಐಎಂಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಬೆಂಬಲಿಗರ ಎರಡು ಕಾರುಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೃಷ್ಣಗಿರಿಯ ಟೋಲ್‍ಗೇಟ್‍ನಲ್ಲಿ ಶಶಿಕಲಾ ಅವರನ್ನು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಂತ ವೇಳೆ ಪಟಾಕಿ ಸಿಡಿಸಲಾಗಿದೆ. ಈ ಸಂದರ್ಭದಲ್ಲಿ ಶಶಿಕಲಾ ಅವರ ಬೆಂಬಲಿಗರ ಎರಡು ಕಾರುಗಳಿಗೆ ಬೆಂಕಿ ತಗುಲಿದ ಕಾರಣ ಕಾರು ಬೆಂಕಿಗಾಹುತಿಯಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿ...
ಬೆಂಗಳೂರು

ಅವಧೂತ ವಿನಯ್ ಗುರೂಜಿ ಅವರಿಂದ ರಾಯಲ್ ಎನ್‌ಸ್ಪೋ ವರ್ಲ್ಡ್‌ ಲೋಗೋ ಲೋರ್ಕಾರ್ಪಣೆ; 4೦೦ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಒಂದೆಡೆ ಹೊಂದಲಿರುವ ರಾಜ್ಯದ ಮೊದಲ ಥೀಮ್ ಪಾರ್ಕ್-ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆಯಲ್ಲಿ ಎಲ್ಲಾ ವಯೋಮಾನದವರಿಗೂ ಖುಷಿ ನೀಡುವ 4೦೦ ಕ್ಕೂ ಹೆಚ್ಚು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ನೀಡುವ ರಾಯಲ್ ಎನ್‌ಸ್ಪೋ ವರ್ಲ್ಡ್  ಥೀಮ್ ಪಾರ್ಕ್ ನ ಲೋಗೋವನ್ನು ಗೌರಿಗದ್ದೆಯ ಅವಧೂತರಾದ ಶ್ರೀ ವಿನಯ್ ಗುರೂಜಿ ಅವರು ಲೋರ್ಕಾರ್ಪಣೆಗೊಳಿಸಿದರು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಗೋ ಲೋರ್ಕಾರ್ಪಣೆಗೊಳಿಸಿ ಮಾತನಾಡಿದ ಅವರು, ಬೆಂಗಳೂರಿನ ಕೆಲವೇ ಕೆಲವು ಕಿಲೋಮೀಟರ್ ಗಳ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಗ್ರಾಮೀಣ ಕ್ರೀಡೆಗಳು, 2೦ ಕ್ಕೂ...
ಬೆಂಗಳೂರು

ಶಶಿಕಲಾ ನಟರಾಜನ್ ಅವರು ನಾಳೆ ತಮಿಳುನಾಡಿಗೆ ಪ್ರಯಾಣ-ಕಹಳೆ ನ್ಯೂಸ್

ಬೆಂಗಳೂರು : ನಾಳೆ ಚೆನ್ನೈಗೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರು ತೆರಳಲಿದ್ದಾರೆ. ಈಗಾಗಲೇ ಜೈಲು ಶಿಕ್ಷೆ ಪೂರ್ಣಗೊಳಿಸಿರುವ ಶಶಿಕಲಾ ಬಿಡುಗಡೆಯಾಗಿ ಬೆಂಗಳೂರು ಹೊರ ವಲಯದ ರೆಸಾರ್ಟ್‍ವೊಂದರಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಲ್ಲದೇ ಇಂದು ಅಣ್ಣಾಡಿಎಂಕೆ ಪಕ್ಷದ ಕೆಲವು ನಾಯಕರ ಜತೆ ಅವರು ಸಮಾಲೋಚನೆ ನಡೆಸಲಿದ್ದು, 200 ಕಾರುಗಳ ಜತೆ ತೆರಳಲು ಅನುಮತಿ ಕೋರಿದ್ದರೂ, ಇದಕ್ಕೆ ಅನುಮತಿ ನೀಡಲಾಗಿಲ್ಲ. ಹಾಗೂ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ...
ಬೆಂಗಳೂರು

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಇಂದು ಕುರುಬರ ಬೃಹತ್ ಸಮಾವೇಶ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಮಾದಾವರ ಬಳಿಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಇಂದು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಬೃಹತ್ ಸಮಾವೇಶ ನಡೆಯಲಿದೆ. ಮತ್ತು ಇಂದು ಬೆಳಗ್ಗೆ 11 ಗಂಟೆಗೆ ಕುರುಬರ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಎಸ್.ಟಿ ಹೋರಾಟ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ 10 ಲಕ್ಷ ಮಂದಿ ಭಾಗವಹಿಸುವ ಸಾಧ್ಯತೆ ಇದೆ. ಹಾಗೆಯೇ ಸಮಾವೇಶದಲ್ಲಿ ಸಚಿವರಾದ ಕೆ.ಎಸ್....
ಬೆಂಗಳೂರು

ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲೆ ಮೀರಾಗೆ ವಿಚಾರಣೆಗೆ ಹಾಜರಾಗಲು ಪೊಲೀಸ್ ನೋಟಿಸ್-ಕಹಳೆ ನ್ಯೂಸ್

ಬೆಂಗಳೂರು : ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲೇ ಮಸಿ ಬಳಿದಿರುವ ಪ್ರಕರಣ ಆರೋಪಿಯಾಗಿರುವ ವಕೀಲೆ ಮೀರಾ ರಾಘವೇಂದ್ರ ಅವರಿಗೆ ವಿಚಾರಣೆ ಹಾಜರಾಗುವಂತೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರೊ.ಭಗವಾನ್ ಅವರು ಪ್ರಕರಣ ಒಂದರಲ್ಲಿ ಜಾಮೀನು ಪಡೆಯಲು ಕೋರ್ಟ್‍ಗೆ ಆಗಮಿಸಿದ್ದು, ಈ ವೇಳೆ ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಮುಖಕ್ಕೆ ಮಸಿ ಬಳಿದು ಯಾವಾಗಲು ದೇವರ ಬಗ್ಗೆ ರಾಮನ ಬಗ್ಗೆ ಮಾತನಾಡುತ್ತೀರಾ?. ನಾಚಿಕೆ ಆಗಲ್ವಾ ನಿಮಗೆ...
ಬೆಂಗಳೂರು

ಕಾಂಗ್ರೆಸ್ ಪಕ್ಷದ ಬಗ್ಗೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ, ಮುಂದಿನ ಚುನಾವಣೆಗಳಲ್ಲಿ ಕೂಡಾ ಬಿಜೆಪಿಯದ್ದೇ ಮೇಲುಗೈ ; ಸಿದ್ದುಗೆ ,ಸಿ.ಎಂ ತೀರುಗೇಟು-ಕಹಳೆ ನ್ಯೂಸ್

ಬೆಂಗಳೂರು : ಶುಕ್ರವಾರ ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನ ನಿರ್ಣಯದ ಪ್ರಸ್ತಾವ ಚರ್ಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತರಿಸಿದ್ದು, ತಮ್ಮ ವಿರುದ್ದ ವಾಗ್ದಾಳಿ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾತಿನಲ್ಲೇ ಚಾಟಿ ಬೀಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಎಲ್ಲಿ ತನಕ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರ ಬೆಂಬಲ ಮತ್ತು ರಾಜ್ಯದ ಜನರ ಆಶೀರ್ವಾದ ನನ್ನ ಮೇಲಿರುತ್ತದೋ ಅಲ್ಲಿಯ ತನಕ ನನ್ನ ವಿರುದ್ದ 100...
ಬೆಂಗಳೂರು

ಸಿ.ಎಂ.ಯಡಿಯೂರಪ್ಪ ಅವರಿಗೆ ಡ್ರೈವಿಂಗ್ ಮೊದಲೇ ಬರೋದಿಲ್ಲ, ಜೊತೆಗೆ ಸ್ವಪಕ್ಷದವರ ಕಾಟ. ಬಸ್ ಮುಂದಕ್ಕೆ ಹೇಗೆ ಹೋಗೋದು? ಇಂತಹ ಸರ್ಕಾರವನ್ನು ರಿಪೇರಿ ಮಾಡಲಾಗುವುದಿಲ್ಲ, ರಿಪ್ಲೇಸ್ ಮಾಡಬೇಕಾಗುತ್ತದೆ ಅಷ್ಟೇ; ಸಿದ್ದರಾಮಯ್ಯ ವ್ಯಂಗ್ಯ-ಕಹಳೆ ನ್ಯೂಸ್

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಡ್ರೈವಿಂಗ್ ಮೊದಲೇ ಬರೋದಿಲ್ಲ, ಜೊತೆಗೆ ನಾಲ್ಕು ದಿಕ್ಕುಗಳಿಂದಲೂ ಕಾಲೆಳೆಯುತ್ತಿರುವ ಸ್ವಪಕ್ಷದವರ ಕಾಟ. ಬಸ್ ಮುಂದಕ್ಕೆ ಹೇಗೆ ಹೋಗೋದು? ಇಂತಹ ಸರ್ಕಾರವನ್ನು ರಿಪೇರಿ ಮಾಡಲಾಗುವುದಿಲ್ಲ, ರಿಪ್ಲೇಸ್ ಮಾಡಬೇಕಾಗುತ್ತದೆ ಅಷ್ಟೇ. ಆ ಕಾಲ ಸದ್ಯದಲ್ಲಿಯೇ ಬರಲಿದೆ ಎಂದು ಲೇವಡಿ ಮಾಡಿದ್ದಾರೆ. ಹಾಗೂ ಅವರು, ರಾಜ್ಯಪಾಲರಿಂದ ಸರ್ಕಾರ ಮಾಡಿಸಿದ್ದ ಭಾಷಣದಲ್ಲಿ ಒಂದಷ್ಟು ಸುಳ್ಳಿನ ಕಂತೆಗಳಿವೆ, ಒಂದಷ್ಟು ತಪ್ಪು ಮಾಹಿತಿಗಳಿವೆ, ಜೊತೆಗೆ ಸರ್ಕಾರದ...
1 196 197 198 199 200 211
Page 198 of 211