Tuesday, March 10, 2026

ಬೆಂಗಳೂರು

ಕ್ರೈಮ್ಬೆಂಗಳೂರು

ಹೈ ಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ ; ಸೆಕ್ಸ್ ದಂಧೆ ನಡೆಸುತ್ತಿದ್ದ ಐವರು ಯುವತಿಯರು, ಗ್ರಾಹಕರು ಪೊಲೀಸ್ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ...
ಬೆಂಗಳೂರು

‘ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನ’ – ಕಹಳೆ ನ್ಯೂಸ್

ಬೆಂಗಳೂರು: 'ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯಸರ್ಕಾರ ಬದ್ಧವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ರಾಜ್ಯವನ್ನು ಅಗ್ರಸ್ಥಾನಕ್ಕೆ ತರಲು ಎಲ್ಲರೂ ಶ್ರಮಿಸಬೇಕು' ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು. ಬೆಂಗಳೂರು ವಿಶ್ವವಿದ್ಯಾಲಯವು ಆಯೋಜಿಸಿದ್ದ ಐದು ದಿನಗಳ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿದ ಅವರು, 'ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿರುವ ಎನ್‌ಇಪಿ ರೂಪಿಸಲಾಗಿದೆ. ಈ ನೀತಿಯನ್ನು ಅನುಷ್ಠಾನಕ್ಕೆ ತರುವ ಮೊದಲ...
ಬೆಂಗಳೂರು

BREAKING: ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ಸಮೀವುದ್ದಿನ್‌ ಮೊಬೈಲ್‌ನಲ್ಲಿ ಪೊಲೀಸರ ನಂಬರ್..! – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾದ ಆರೋಪಿ ಸಮೀವುದ್ದಿನ್‌ ವಿಚಾರಣೆಯ ವೇಳೆ ಬಿಚ್ಚಿ ಬೀಳುವ ಅಂಶವೊಂದು ಬೆಳಕಿಗೆ ಬಂದಿದ್ದು, ಆತನ ಮೊಬೈಲ್‌ ಕಂಟೆಕ್ಟ್‌ ಲಿಸ್ಟ್‌ನಲ್ಲಿ ಇನ್ಸ್‌ಪೆಕ್ಟರ್‌ರಿಂದ ಹಿಡಿದು ಎಸಿಪಿವರೆಗೂ ಎಲ್ಲರ ಪೋನ್‌ ನಂಬರ್‌ಗಳಿವೆ. ಇದಷ್ಟೆ ಅಲ್ಲದೇ ಬಂಧಿತ ಸಮೀವುದ್ದಿನ್‌ ವೈಯಕ್ತಿಕ ಕಾರಣಗಳಿಗಾಗಿ ಪೊಲೀಸರನ್ನ ಭೇಟೆ ಮಾಡ್ತಿದ್ದ ಎಂದು ಹೇಳಲಾಗ್ತಿದ್ದು, ಪೋಟೋಗಳು ಕೂಡ ಸಿಕ್ಕಿವೆ. ಹಾಗಾಗಿ ಪ್ರಕರಣದ ಹಿಂದೆ ಖಾಕಿ ಲಿಂಕ್‌ ಇದ್ಯಾ ಅಥವಾ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಉಗ್ರ ಸಂಘಟನೆ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಹಿರಂಗ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ. 19 : ''ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಎನ್ಐಎ ದೇಶ ವಿರೋಧಿ ಚಟುವಟಿಕೆಗಳ ವಿರುದ್ದ ಜಂಟಿ ಕಾರ್ಯಾಚರಣೆಯನ್ನು ಮುಂದುವರೆಯಲಿದೆ. ಈಗಾಗಲೇ ಐಸಿಸ್‌‌‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ...
ಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಚಿನ್ನಾಭರಣ ಪ್ರೀಯರಿಗೆ ಗುಡ್ ನ್ಯೂಸ್ ; ಅಗಸ್ಟ್ 17 ರಿಂದ 20ರವರೆಗೆ ಮುಳಿಯ ಜುವೆಲ್ಸ್ ನಲ್ಲಿ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಕೋರ್ಟು ರಸ್ತೆಯಲ್ಲಿರುವ, ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ದಿನಾಂಕ 17 ಅಗಸ್ಟ್‍ನಿಂದ 20ರವರೆಗೆ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ ನಡೆಯಲಿರುವುದು. ನುರಿತ ಕುಶಲ ಕರ್ಮಿಗಳಿಂದ ತುಂಡಾದ ಆಭರಣಗಳ ಜೋಡಣೆ ಹಾಗೂ ವ್ಯವಸ್ಥಿತ ರೀತಿಯ ರಿಪೇರಿ ಹಾಗೂ ಹಳೆಯ ಆಭರಣಗಳನ್ನು ಉಚಿತವಾಗಿ ತೊಳೆದು ಪಾಲಿಶ್ ಮಾಡಿ ಕೊಡಲಾಗುವುದು, ಮತ್ತು ನಿಮ್ಮ ಅಮೂಲ್ಯ ಆಭರಣಗಳ ಸಂರಕ್ಷಣೆ ಬಗ್ಗೆ ಉಚಿತ ಸಲಹೆ ಮತ್ತು ಮಾಹಿತಿ ನೀಡಲಾಗುವುದು. ಈ ಸೇವೆಯೂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

“ಕೊತ್ತಂಬರಿ, ಕರಿಬೇವು ತರಲು ಹೋದವರ ಎಲ್ಲಾ ಲಿಸ್ಟ್ ಇದೆ..” ಎಂದು ಆರ್. ಅಶೋಕ್ ವ್ಯಂಗ್ಯ ; SDPI ಹಾಗೂ PFI ಬ್ಯಾನ್ ಗೆ ಚಿಂತನೆ..? – ಕಹಳೆ ನ್ಯೂಸ್

ಬೆಂಗಳೂರು: ಕೆ.ಜಿ ಹಳ್ಳಿ ಪ್ರಕರಣ ಸಂಬಂಧ ಕಂದಾಯ ಸಚಿವ ಆರ್​. ಅಶೋಕ್ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅಶೋಕ್, ಡಿ.ಕೆ ಶಿವಕುಮಾರ್​ ಗೃಹ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ವಿಷಾದ ವ್ಯಕ್ತಪಡಿಸಿದ್ರೆ ಸಾಲದು, ಕ್ಷಮೆ ಕೇಳಬೇಕು ಎಂದರು. ಇದು ತ್ರಿಕೋನ ಫೈಟ್ ಎಸ್‌ಡಿಪಿಐ, ಶಾಸಕರು ಹಾಗೂ ಕಾರ್ಪೊರೇಟರ್‌ ಮೂವರ ನಡುವೆ ಆಗಿರುವ ಗಲಾಟೆ ಇದು. ತ್ರಿಕೋನ ಫೈಟ್. ಕೊಲೆಯಾದ್ರೆ, ತಿದ್ದುಕೊಳ್ಳಲು ಅವಕಾಶವಿದೇಯೆ? ಎಂದು ಅಶೋಕ್ ಪ್ರಶ್ನಿಸಿದ್ರು....
ಬೆಂಗಳೂರುರಾಜಕೀಯರಾಜ್ಯ

ರಾಜ್ಯದ 11 ಕಡೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು, ಆ 14 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.   ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಹಿಂಸಾಚಾರ, ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆಯ ಸಂಚುಕೋರನಿಗೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದನಾ ಸಂಘಟನೆಯ ನಂಟು? ; ಮುಜಾಮಿಲ್‍ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳಲ್ಲಿ ಸ್ಫೋಟಕ ವಿಚಾರಗಳು ಲಭ್ಯ – ಕಹಳೆ ನ್ಯೂಸ್

ಬೆಂಗಳೂರು: ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇದ್ಯಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗಲಾಭೆಯ ತನಿಖೆ ಆರಂಭಿಸಿರುವ ಪೊಲೀಸರು ಆರೋಪಿಗಳ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಗಲಭೆಯ ಸಂಚುಕೋರ ಮುಜಾಮಿಲ್‍ ಕರೆಯಲ್ಲಿ ಸ್ಫೋಟಕ ವಿಚಾರಗಳು ಲಭ್ಯವಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಪಿಎಫ್‌ಐ ಸಂಘಟನೆ ಸದಸ್ಯನಾಗಿದ್ದ ಮುಜಾಮಿಲ್‌ ಪಾಷಾ 6 ತಿಂಗಳ ಹಿಂದೆ ಎಸ್‌ಡಿಪಿಐ ಸಂಘಟನೆ ಸೇರಿದ್ದ....
1 206 207 208 209 210 211
Page 208 of 211