Sunday, June 14, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯ ಸರ್ಕಾರದ ಆದೇಶದನ್ವಯ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಅಧ್ಯಕ್ಷ ಸ್ಥಾನದ ಜೊತೆಗೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೆರವೇರಿಸಲಿದ್ದಾರೆ. ಈ ಹಿಂದೆ ಕೆಪಿಟಿಸಿಎಲ್ ವ್ಯವಸ್ಥಾಪಕ...
ಬೆಂಗಳೂರುರಾಜ್ಯಸುದ್ದಿ

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು -ಕಹಳೆ ನ್ಯೂಸ್

ಬೆಂಗಳೂರು: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಭಾರತಿನಗರದ ಫ್ರೂಟ್ಸ್ ಮಾರ್ಕೆಟ್ ಬಳಿ ನಡೆದಿದೆ. ಇರ್ಫಾನ್ ಮುಲ್ಲಾನಿ (26) ಮೃತ ವ್ಯಕ್ತಿ. ಜನವರಿ 30ರಂದು ಘಟನೆ ನಡೆದಿದೆ. ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಇದ್ದಕ್ಕಿದ್ದಂತೆ ನಾಲ್ಕನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಯಾರಾದರು ಮೇಲಿಂದ ತಳ್ಳಿದ್ರಾ ಅನ್ನೋ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಅನುಮಾನದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಭಾರತಿನಗರ ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ರಜನಿಕಾಂತ್‌ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದು, ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರದ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಮಾಡಿದ್ದೇವೆ. ನಮಗೆ ನಮ್ಮ ಪಾಲಿನ ಜಿಎಸ್‌ಟಿ (GST) ಹಣ ಕೊಡುವುದು ಮತ್ತು ನಮಗೆ ಕೇಂದ್ರದಿಂದ ವಿಶೇಷ ಅನುದಾನ ಭದ್ರ ಮೇಲ್ದಂಡೆಗೆ ಕೊಟ್ಟಿದ್ದರು ಅದು ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಮಗೆ ಬರುವ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಹಣ ಬಿಡುಗಡೆ ಆಗಿಲ್ಲ. ಅವೆಲ್ಲಾ ನಮಗೆ ಬರಬಹುದು ಎಂಬ ನಿರೀಕ್ಷೆ...
ಉಡುಪಿಕುಂದಾಪುರಜಿಲ್ಲೆಬೆಂಗಳೂರುರಾಜಕೀಯರಾಜ್ಯಸುದ್ದಿ

ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕ ಅಜಿತ್‌ ಪವಾರ್‌ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ -ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್‌ ಪವಾರ್‌, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು. ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸಚಿವರು, ಮಹಾರಾಷ್ಟ್ರಕ್ಕೆ ಗಡಿ ಭಾಗದಲ್ಲಿರುವ ಕಾರಣ ಬೆಳಗಾವಿಯಲ್ಲಿ ಅಜಿತ್‌ ಪವಾರ್‌ ಅವರ ಅನುಯಾಯಿಗಳು ಸಾಕಷ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ, ನೀರಾವರಿ, ಕೈಗಾರಿಕಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್‌ ಪವಾರ್‌,...
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದು 2026-27ನೇ ಸಾಲಿನ ಬಜೆಟ್ ಅಧಿವೇಶನ ಆರಂಭ -ಕಹಳೆ ನ್ಯೂಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಎಕನಾಮಿಕ್ ಸರ್ವೆ ಆಫ್ ಇಂಡಿಯಾ ಜನವರಿ 29 ರಂದು ಮಂಡನೆಯಾಗಲಿದ್ದು, 2026-27ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜ.29ಕ್ಕೆ ಕೆಎಸ್‌ಆರ್‌ಟಿಸಿ ಮುಷ್ಕರ: ‘ನೋ ವರ್ಕ್ ನೋ ಪೇ’ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಜ.29ರಂದು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇದಕ್ಕೆ 1 ದಿನ ಮೊದಲೇ (ಮಂಗಳವಾರ) ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು ಕೆಎಸ್‌ಆರ್‌ಟಿಸಿ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲ ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಜ.29...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ!-ಕಹಳೆ ನ್ಯೂಸ್

ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ತಲೆಗೆ ಸಿಎಂ ಸಿದ್ದರಾಮಯ್ಯ ಅವರು ಟವೆಲ್‌ನಲ್ಲಿ ಪೇಟ ಸುತ್ತಿದ್ದಾರೆ. ಹೆಗಲ ಮೇಲೆ ಇದ್ದ ಟವೆಲ್‌ನ್ನು ಮೊದಲು ಸಿಎಂ ಸಿದ್ದರಾಮಯ್ಯ ಅವರು ತಲೆಗೆ ಕಟ್ಟಿಕೊಂಡರು. ಅದನ್ನು ಸುರ್ಜೇವಾಲ ಅವರು ಸಹ ತಲೆಗೆ ಟವೆಲ್‌ ಸುತ್ತಿಕೊಂಡರು. ಬಳಿಕ ಭಾಷಣ ಮುಗಿಸಿ ಬಂದ ಡಿಕೆಶಿ ಅವರ ತಲೆಗೆ ಸುರ್ಜೇವಾಲ ಅವರು ಟವೆಲ್‌...
1 19 20 21 22 23 229
Page 21 of 229