Sunday, June 14, 2026

ಬೆಂಗಳೂರು

ಬೆಂಗಳೂರು

ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲೆ ಮೀರಾಗೆ ವಿಚಾರಣೆಗೆ ಹಾಜರಾಗಲು ಪೊಲೀಸ್ ನೋಟಿಸ್-ಕಹಳೆ ನ್ಯೂಸ್

ಬೆಂಗಳೂರು : ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲೇ ಮಸಿ ಬಳಿದಿರುವ ಪ್ರಕರಣ ಆರೋಪಿಯಾಗಿರುವ ವಕೀಲೆ ಮೀರಾ ರಾಘವೇಂದ್ರ ಅವರಿಗೆ ವಿಚಾರಣೆ ಹಾಜರಾಗುವಂತೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರೊ.ಭಗವಾನ್ ಅವರು ಪ್ರಕರಣ ಒಂದರಲ್ಲಿ ಜಾಮೀನು ಪಡೆಯಲು ಕೋರ್ಟ್‍ಗೆ ಆಗಮಿಸಿದ್ದು, ಈ ವೇಳೆ ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಮುಖಕ್ಕೆ ಮಸಿ ಬಳಿದು ಯಾವಾಗಲು ದೇವರ ಬಗ್ಗೆ ರಾಮನ ಬಗ್ಗೆ ಮಾತನಾಡುತ್ತೀರಾ?. ನಾಚಿಕೆ ಆಗಲ್ವಾ ನಿಮಗೆ...
ಬೆಂಗಳೂರು

ಕಾಂಗ್ರೆಸ್ ಪಕ್ಷದ ಬಗ್ಗೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ, ಮುಂದಿನ ಚುನಾವಣೆಗಳಲ್ಲಿ ಕೂಡಾ ಬಿಜೆಪಿಯದ್ದೇ ಮೇಲುಗೈ ; ಸಿದ್ದುಗೆ ,ಸಿ.ಎಂ ತೀರುಗೇಟು-ಕಹಳೆ ನ್ಯೂಸ್

ಬೆಂಗಳೂರು : ಶುಕ್ರವಾರ ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನ ನಿರ್ಣಯದ ಪ್ರಸ್ತಾವ ಚರ್ಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉತ್ತರಿಸಿದ್ದು, ತಮ್ಮ ವಿರುದ್ದ ವಾಗ್ದಾಳಿ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾತಿನಲ್ಲೇ ಚಾಟಿ ಬೀಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಎಲ್ಲಿ ತನಕ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರ ಬೆಂಬಲ ಮತ್ತು ರಾಜ್ಯದ ಜನರ ಆಶೀರ್ವಾದ ನನ್ನ ಮೇಲಿರುತ್ತದೋ ಅಲ್ಲಿಯ ತನಕ ನನ್ನ ವಿರುದ್ದ 100...
ಬೆಂಗಳೂರು

ಸಿ.ಎಂ.ಯಡಿಯೂರಪ್ಪ ಅವರಿಗೆ ಡ್ರೈವಿಂಗ್ ಮೊದಲೇ ಬರೋದಿಲ್ಲ, ಜೊತೆಗೆ ಸ್ವಪಕ್ಷದವರ ಕಾಟ. ಬಸ್ ಮುಂದಕ್ಕೆ ಹೇಗೆ ಹೋಗೋದು? ಇಂತಹ ಸರ್ಕಾರವನ್ನು ರಿಪೇರಿ ಮಾಡಲಾಗುವುದಿಲ್ಲ, ರಿಪ್ಲೇಸ್ ಮಾಡಬೇಕಾಗುತ್ತದೆ ಅಷ್ಟೇ; ಸಿದ್ದರಾಮಯ್ಯ ವ್ಯಂಗ್ಯ-ಕಹಳೆ ನ್ಯೂಸ್

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಡ್ರೈವಿಂಗ್ ಮೊದಲೇ ಬರೋದಿಲ್ಲ, ಜೊತೆಗೆ ನಾಲ್ಕು ದಿಕ್ಕುಗಳಿಂದಲೂ ಕಾಲೆಳೆಯುತ್ತಿರುವ ಸ್ವಪಕ್ಷದವರ ಕಾಟ. ಬಸ್ ಮುಂದಕ್ಕೆ ಹೇಗೆ ಹೋಗೋದು? ಇಂತಹ ಸರ್ಕಾರವನ್ನು ರಿಪೇರಿ ಮಾಡಲಾಗುವುದಿಲ್ಲ, ರಿಪ್ಲೇಸ್ ಮಾಡಬೇಕಾಗುತ್ತದೆ ಅಷ್ಟೇ. ಆ ಕಾಲ ಸದ್ಯದಲ್ಲಿಯೇ ಬರಲಿದೆ ಎಂದು ಲೇವಡಿ ಮಾಡಿದ್ದಾರೆ. ಹಾಗೂ ಅವರು, ರಾಜ್ಯಪಾಲರಿಂದ ಸರ್ಕಾರ ಮಾಡಿಸಿದ್ದ ಭಾಷಣದಲ್ಲಿ ಒಂದಷ್ಟು ಸುಳ್ಳಿನ ಕಂತೆಗಳಿವೆ, ಒಂದಷ್ಟು ತಪ್ಪು ಮಾಹಿತಿಗಳಿವೆ, ಜೊತೆಗೆ ಸರ್ಕಾರದ...
ಬೆಂಗಳೂರು

ಬೆಂಗಳೂರಿನ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವಾಹನ ಚಾಲಕ 65 ಲಕ್ಷ ರೂ. ಸಮೇತ ಪರಾರಿ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವಾಹನ ಚಾಲಕ 65 ಲಕ್ಷ ರೂ. ಸಮೇತ ಪರಾರಿಯಾಗಿರುವ ಘಟನೆ ನಡೆದಿದೆ. ಅಧಿಕಾರಿಗಳು ಹಾಗೂ ಗನ್ ಮ್ಯಾನ್ ಸುಬ್ರಹ್ಮಣ್ಯ ನಗರದಲ್ಲಿ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಲು ಎಟಿಎಂ ಒಳಗೆ ಹೋಗಿದ್ದ ವೇಳೆಯಲ್ಲಿ ವಾಹನದಲ್ಲಿದ್ದ ಚಾಲಕ 65 ಲಕ್ಷ ಹಣದ ಬ್ಯಾಗ್ ಸಮೇತ ಪರಾರಿಯಾಗಿದ್ದಾನೆ. ತಕ್ಷಣವೇ ಅಧಿಕಾರಿಗಳು ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದು, ಡ್ರೈವರ್...
ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೋಜನ ಕೂಟಕ್ಕೆ ಹಲವು ಶಾಸಕರು ಗೈರು-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮಂಗಳವಾರ ರಾತ್ರಿ ಕರೆದಿದ್ದ ಭೋಜನ ಕೂಟಕ್ಕೆ ಹಲವು ಶಾಸಕರು ಮತ್ತು ಸಚಿವರು ಗೈರಾಗಿದ್ದರು. ವಿಧಾನಮಂಡಲ ಅಧಿವೇಶನದ ಕಾರಣ ಮುಖ್ಯಮಂತ್ರಿಯವರ ನಿವಾಸ ಕಾವೇರಿ ಯಲ್ಲಿ ಭೋಜನ ಕೂಟ ಆಯೋಜಿಸಲಾಗಿದ್ದು, ಈ ಭೋಜನ ಕೂಟಕ್ಕೆ ಬಸನಗೌಡ ಪಾಟೀಲ ಯತ್ನಾಳ, ಅಪ್ಪಚ್ಚುರಂಜನ್, ಅರವಿಂದ ಬೆಲ್ಲದ, ಸುನಿಲ್ ಕುಮಾರ್, ತಿಪ್ಪಾರೆಡ್ಡ ಹಾಗೂ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಆನಂದ್ ಸಿಂಗ್, ಕೆ.ಎಸ್.ಈಶ್ವರಪ್ಪ, ಹಾಜರಾಗಿರಲಿಲ್ಲ. ಈ...
ಬೆಂಗಳೂರು

ಕೆಜಿಎಫ್ 2 ಸಿನೆಮಾದ ಬಿಡುಗಡೆ ದಿನವನ್ನು ರಾಷ್ಟ್ರೀಯ ರಜಾ ದಿನವನ್ನಾಗಿ ಘೋಷಿಸಲು ಯಶ್ ಅಭಿಮಾನಿಗಳಿಂದ ಮೋದಿಗೆ ಮನವಿ-ಕಹಳೆ ನ್ಯೂಸ್

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗುತ್ತಿದ್ದಂತೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷೆಯ ಕೆಜಿಎಫ್ ಚಾಪ್ಟರ್-2 ಸಿನೆಮಾವು ಜುಲೈ 16 ರಂದು ಬಿಡುಗಡೆಯಾಗಲಿದೆ. ಈ ಸಿನೆಮಾವನ್ನು ನೋಡುವುದಕ್ಕಾಗಿ ಜುಲೈ 16ನ್ನು ರಾಷ್ಟ್ರೀಯ ರಜೆಯ ದಿನವನ್ನಾಗಿ ಘೋಷಿಸಬೇಕು ಎಂದು ಯಶ್ ಅಭಿಮಾನಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಓನ್ಲಿ ಯಶ್ ಹೆಸರಿನ ಟ್ವೀಟರ್ ಖಾತೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಅಭಿಮಾನಿಗಳು ಪ್ರಧಾನಿಯನ್ನು...
ಬೆಂಗಳೂರು

ಪ್ರಶ್ನೆ ಪತ್ರಿಕೆ ಬಹಿರಂಗ ಹಿನ್ನಲೆ ಮುಂದುಡಲ್ಪಟ್ಟ ಎಫ್‌ಡಿಎ ಪರೀಕ್ಷೆ ಇನ್ನು ಫೆಬ್ರವರಿ 28ಕ್ಕೆ ನಡೆಯಲಿದೆ-ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಸಹಾಯಕ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪ್ರಶ್ನೆ ಪತ್ರಿಕೆ ಬಹಿರಂಗಗೊ0ಡ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈಗ ಪರೀಕ್ಷಾ ದಿನಾಂಕವನ್ನು ಕೆಪಿಎಸ್ಸಿ ಪ್ರಕಟಿಸಿದ್ದು, ಇದೇ ತಿಂಗಳು 28 ರಂದು ನಡೆಯುವುದೆಂದು ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ. ಸತ್ಯವತಿ ಪತ್ರಿಕಾ ಪ್ರಕಟನೆ ಹೊರಡಿಸಿದ್ದಾರೆ....
ಬೆಂಗಳೂರು

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದವರ ಮೇಲೆ ಹಲ್ಲೆ ; ಆರೋಪಿಗಳ ಬಂಧನ-ಕಹಳೆ ನ್ಯೂಸ್

ಬೆಂಗಳೂರು : ನಗರದ ಬಿಸ್ಮಿಲ್ಲಾನಗರದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದ ಗುಂಪಿನ ಮೇಲೆ ದುಷರ್ಮಿಗಳ ತಂಡವೊಂದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರನ್ನು ಅಡ್ನಾನ್, ಅಹ್ಮದ್ ಪಾಷಾ, ಅಬ್ದುಲ್ ಗೌಸ್, ಮೊಹಮ್ಮದ್, ಶಬೀರ್, ಸೈಯದ್ ಸುಹೇಲ್, ಹಾಗೂ ಸೈಯದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕಾಗಿ ಶೇಷಾಚಲ, ಯಶವಂತ್, ಸುರೇಶ್ ಎಂಬುವವರು ನಿಧಿ ಸಂಗ್ರಹ ಮಾಡುತ್ತಿದ್ದ...
1 214 215 216 217 218 229
Page 216 of 229