Sunday, June 14, 2026

ಬೆಂಗಳೂರು

ಬೆಂಗಳೂರು

ಬೆಂಗಳೂರು, ಸಿಲಿಕಾನ್ ಸಿಟಿಯಲ್ಲಿ ಬೋನಿಗೆ ಬಿದ್ದ ಚಿರತೆ-ಕಹಳೆ ನ್ಯೂಸ್

ಬೆಂಗಳೂರು : ಅರಣ್ಯ ಇಲಾಖೆ ಸಿಬ್ಬಂದಿ, ಹಲವು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕವನ್ನುಂಟುಮಾಡಿ, ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಒಂಭತ್ತು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಕೊನೆಗೂ ಚಿರತೆಯನ್ನು ಸೆರೆ ಹಿಡಿಯಲಾಗಿದ್ದು, ಬೇಗೂರು ಸಮೀಪದ ಪ್ರೆಸ್ಟೀಜ್ ಸಾಂಗ್ ಆಫ್ ಸೌತ್ ಅಪಾರ್ಟ್ ಮೆಂಟ್ ಹಿಂಭಾಗದ ಕ್ವಾರಿ ಬಳಿ ಚಿರತೆ ಬೋನಿಗೆ ಬಿದ್ದಿದೆ. ಹಾಗೂ ಬೋನಿಗೆ ಬಿದ್ದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ....
ಬೆಂಗಳೂರು

ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ, ಆತಂಕ ಬೇಡ ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ದೇಶದಲ್ಲಿ ಕೊರೋನಾ ನಿಯಂತ್ರಿಸುವ ದೃಷ್ಟಿಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ವಿತರಣೆ ಕೈಗೊಳ್ಳಲಾಗಿದ್ದು, ಈ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಅವರು ಲಸಿಕೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರು ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕೆಂದು ಟ್ವೀಟ್ ಮಾಡಿದ್ದಾರೆ. ಹಾಗೂ...
ಬೆಂಗಳೂರು

ದೆಹಲಿಯಲ್ಲಿ ಮಂಗಳವಾರ ನಡೆದ ಟ್ಯ್ರಾಕ್ಟರ್ ರ‍್ಯಾಲಿ ಹಿಂಸಾಚಾರಕ್ಕೆ ಭಾರತದಲ್ಲಿದ್ದುಕೊಂಡೇ ಹಿಂಸೆಗೆ ಪ್ರಚೋದನೆ ನೀಡಿದವರು, ಸುಳ್ಳು ಹಬ್ಬಿಸಿದ ದ್ರೋಹಿಗಳೇ ಕಾರಣ; ಶ್ರೀರಾಮುಲು-ಕಹಳೆ ನ್ಯೂಸ್

ಬೆಂಗಳೂರು : ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಮಂಗಳವಾರ ದೆಹಲಿಯಲ್ಲಿ ನಡೆದ ಟ್ಯ್ರಾಕ್ಟರ್ ರ‍್ಯಾಲಿ ಹಿಂಸಾಚಾರಕ್ಕೆ ಭಾರತದಲ್ಲಿದ್ದುಕೊಂಡೇ ಹಿಂಸೆಗೆ ಪ್ರಚೋದನೆ ನೀಡಿದವರು, ಸುಳ್ಳು ಹಬ್ಬಿಸಿದ ದ್ರೋಹಿಗಳೇ ಕಾರಣ ಎಂದು ದೂರಿದ್ದಾರೆ. ಈ ಕುರಿತು ಅವರು ವಿದೇಶದಲ್ಲಿ ಪ್ರತಿಪಕ್ಷದ ನಾಯಕನನ್ನು 'ಶಾಡೋ ಪ್ರೈಮ್ ಮಿನಿಸ್ಟರ್' ಎನ್ನುತ್ತಾರೆ. ಆದರೆ ನಮ್ಮ ದೇಶದ ಕಾಂಗ್ರೆಸ್ ಪಕ್ಷ, ಅದರ ನಾಯಕರು ರೈತರ ವಿಚಾರದಲ್ಲಿಯೇ ಪಿತೂರಿ ಮಾಡುತ್ತಾರೆ ಎಂಬುದಕ್ಕೆ ಕೃಷಿ ಕಾಯ್ದೆ ವಿಚಾರದಲ್ಲಿ ರೈತರನ್ನು...
ಬೆಂಗಳೂರು

ಕರ್ನಾಟಕಕ್ಕೆ ಮುಂಬೈಯನ್ನು ಸೇರ್ಪಡೆ ಮಾಡಬೇಕು, ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ; ಲಕ್ಷ್ಮಣ ಸವದಿ-ಕಹಳೆ ನ್ಯೂಸ್

ಬೆಂಗಳೂರು, : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕರ್ನಾಟಕಕ್ಕೆ ಮುಂಬೈಯನ್ನು ಸೇರ್ಪಡೆ ಮಾಡಬೇಕು, ಅಲ್ಲಿಯವರಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. ಹಾಗೇ ಅವರು ನಮ್ಮ ಕ್ಷೇತ್ರ ಇರುವುದು ಮುಂಬೈ ಕರ್ನಾಟಕದಲ್ಲಿ ಹಾಗಾಗಿ ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮತ್ತು ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈನ್ನು ಕರ್ನಾಟಕದ ಭಾಗ ಎಂದು ತೀರ್ಮಾನವಾಗಿದೆ ಹಾಗಾಗಿ ಕರ್ನಾಟಕಕ್ಕೆ ಸೇರಿಸಿ, ಎಂದು...
ಬೆಂಗಳೂರು

ಒಟ್ಟಿಗೆ ಸಿನೆಮಾದಲ್ಲಿ ನಟಿಸಲಿದ್ದಾರಾ ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಮತ್ತು ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್?-ಕಹಳೆ ನ್ಯೂಸ್

ಬೆಂಗಳೂರು : ನಟ, ನೃತ್ಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಪ್ರಥಮ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಅವರ ಸಿನಿಮಾದಲ್ಲಿ ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಮತ್ತು ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ಒಟ್ಟಿಗೆ ನಟಿಸಲಿದ್ದಾರೆಂಬ ಮಾಹಿತಿ ಚಂದನವನದಲ್ಲಿ ಹರಿದಾಡುತ್ತಿದೆ. ಈ ಸಿನಿಮಾವನ್ನು ನಾಗೇಂದ್ರ ಪ್ರಸಾದ್ ಅವರು ತಮಿಳಿನ 'ಓ ಮೈ ಕಾಡುವಲೆ' ಚಿತ್ರದಿಂದ ಸ್ಫೂರ್ತಿ ಪಡೆದು ಮಾಡಲಾಗುತ್ತಿದೆಯಂತೆ. ಮತ್ತು ಕನ್ನಡ ಅವತರಣಿಕೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆಯಂತೆ. ಇನ್ನು ಈ ಸಿನಿಮಾಗೆ...
ಬೆಂಗಳೂರು

ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಸಂದೀಪ್ ಲೋಬೋ ನೇಮಕ-ಕಹಳೆ ನ್ಯೂಸ್

ಬೆಂಗಳೂರು: ಮೋರ್ಚಾದ ರಾಜ್ಯ ಅಧ್ಯಕ್ಷ ಮುಝಮ್ಮಿಲ್ ಅಹ್ಮದ್ ಬಾಬು ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿಯ ಈ ಬಾರಿಯ ಸದಸ್ಯರನ್ನಾಗಿ ೨೭ ಮಂದಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣದ ಸದಸ್ಯರಾಗಿರುವ ಸಂದೀಪ್ ಲೋಬೋ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ನೇಮಕಗೊಂಡಿದ್ದಾರೆ....
ಬೆಂಗಳೂರು

ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್‍ಗೆ 40 ಕೋಟಿ ನೀಡಲಾಗುತ್ತದೆ ; ಡಿ.ವಿ. ಸದಾನಂದ ಗೌಡ-ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು, ಸ್ವಾವಲಂಬಿ ಭಾರತ ಯೋಜನೆಯಡಿ ದೇಶದಲ್ಲಿ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ದೇಶದಲ್ಲಿ ಎರಡು ಪ್ಲಾಸ್ಟಿಕ್ ಪಾರ್ಕ್‍ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮತ್ತು ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್‍ಗೆ 40 ಕೋಟಿ.ರೂ. ನೀಡಲಾಗುತ್ತದೆ ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದ ಕರಾವಳಿ ನಗರ ಮಂಗಳೂರು ಮತ್ತು ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ಒಂದೊಂದು...
ಬೆಂಗಳೂರು

ಇದೇ ಜನವರಿ 31 ರಂದು ದುಬೈಯಲ್ಲಿರುವ ಬುರ್ಜಿ ಖಲೀಫದಲ್ಲಿ ರಾರಾಜಿಸಲಿದೆ ಕಿಚ್ಚ ಸುದೀಪ್ ನ ಕಟೌಟ್-ಕಹಳೆ ನ್ಯೂಸ್

ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಫ್ಯಾಂಟಮ್ ಚಿತ್ರದ ಶೀರ್ಷಿಕೆ ವಿಕ್ರಾಂತ್ ರೋಣ ಎಂದು ಬದಲಾಗಿದ್ದು, ಇದೀಗ ಜನವರಿ 31 ರಂದು ದುಬೈಯಲ್ಲಿರುವ ಬುರ್ಜಿ ಖಲೀಫದಲ್ಲಿ ಕಿಚ್ಚನ ಕಟೌಟ್ ರಾರಾಜಿಸಲಿದೆ. ಸಿನೆಮಾರಂಗದ ಇತಿಹಾಸದಲ್ಲಿ ಇದು ಹೊಸ ಪ್ರಯತ್ನವಾಗಿದ್ದು, ನಟ ಕಿಚ್ಚ ಸುದೀಪ್ ಅವರ 25 ವರ್ಷಗಳ ಸಿನಿಮಾ ಜೀವನಕ್ಕೆ ವಿಶೇಷ ಉಡುಗೊರೆಯಾಗಲಿದೆ. ಎಂದು ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಅವರು ಟ್ವೀಟ್ ಮಾಡಿದ್ದಾರೆ....
1 215 216 217 218 219 229
Page 217 of 229