Friday, July 24, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಕೇಂದ್ರ ಸಚಿವ ಹೆಚ್‌ಡಿಕೆ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಅವರಿಂದು (ಜು.10) ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನಲ್ಲಿ ಭೇಟಿಯಾದ ಅವರು ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದಾರೆ. ಇದೇ ವೇಳೆ ರೈತವಿರೋಧಿ, ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳು, ಮುಂಬರುವ ಚುನಾವಣಾ ಸವಾಲುಗಳನ್ನು ಮತ್ತಷ್ಟು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮೈತ್ರಿಯನ್ನು ಬಲಪಡಿಸಿ, ಒಂದಾಗಿ...
ಬೆಂಗಳೂರುರಾಜ್ಯಸುದ್ದಿ

ಹಿಟ್ & ರನ್‌ಗೆ 28 ವರ್ಷದ ಯುವಕ ಬಲಿ; ಬೈಕ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್ – ಕಹಳೆ ನ್ಯೂಸ್

ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ 28 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರದ ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯನಗರ ಬಳಿ ನಡೆದಿದೆ. 28 ವರ್ಷದ ವಿನೋದ್ ಮೃತ ಯುವಕ. ವಿನೋದ್ ತನ್ನ ಅಣ್ಣನ ಜೊತೆ ಸೇರಿ ಮಾದನಾಯಕನಹಳ್ಳಿಯಲ್ಲಿ ಬೇಕರಿ ನಡೆಸುತ್ತಿದ್ದ. ಪ್ರತಿದಿನದಂತೆ ಅಂಗಡಿ ಮುಚ್ಚಿಕೊಂಡು ಹೆಸರಘಟ್ಟದಲ್ಲಿರುವ ಮನೆಗೆ ಆಕ್ಟಿವಾ ಬೈಕ್‌ನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕೆಂಪಯ್ಯನಗರ ಬಳಿ ಎದುರಿನಿಂದ ಬಂದ...
ಬೆಂಗಳೂರುರಾಜ್ಯಸುದ್ದಿ

ಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಹುಡುಗಿಯರನ್ನ ಇಟ್ಟುಕೊಂಡು ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್‌ ಒಬ್ಬನನ್ನ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು  ಬಂಧಿಸಿದ್ದಾರೆ. ಚೇತನ್ ಕುಮಾರ್ @ ಮಂಗಳಮುಖಿ ಚೇತನ್ (40) ಬಂಧಿತ ಆರೋಪಿ. ನಟೋರಿಯಸ್‌ ಪಿಂಪ್‌ ಚೇತನ್‌ ವಿರುದ್ಧ ಪೀಣ್ಯಾ, ಬಾಗಲಗುಂಟೆ, ಸಿಸಿಬಿ ಸೇರಿದಂತೆ ಹಲವು ಠಾಣೆಗಳಲ್ಲಿ 10 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಮಂಗಳಮುಖಿ ವೇಷ ಧರಿಸುತ್ತಿದ್ದ ಚೇತನ್‌ ಪೊಲೀಸರಿಂದಲೂ ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದ. ಹೊರ ರಾಜ್ಯಗಳಿಂದ ಹುಡುಗಿಯರನ್ನ ಕರೆತಂದು ದಂಧೆ ನಡೆಸುತ್ತಿದ್ದ. 10 ಕ್ಕೂ...
ಬೆಂಗಳೂರುರಾಜ್ಯಸುದ್ದಿ

ʻಜೀವನ ಸಾಕಾಗಿದೆʼ : ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: 20 ವರ್ಷದ ವಿದ್ಯಾರ್ಥಿನಿಯೊಬ್ಬಳು  ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನ ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು (Sadashivanagara Police) ಮೃತದೇಹವನ್ನ ಹೊರಗೆ ತೆಗೆದಿದ್ದಾರೆ. ಪ್ರೀತಿ ವಿಚಾರಕ್ಕೆ ಆತ್ಮಹತ್ಯೆ ಶಂಕೆ ಮೇಲ್ನೋಟಕ್ಕೆ, ಪ್ರೀತಿ ವಿಚಾರಕ್ಕೆ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ಆಕೆ ʻನನಗೆ ಜೀವನ...
ಬೆಂಗಳೂರುರಾಜ್ಯಸುದ್ದಿ

ಆರ್ಥಿಕ ಸಂಕಷ್ಟದಲ್ಲಿದ್ದ ವೈಶಾಕ್ : ಸ್ನೇಹಿತನಿಗೆ ಆಗಾಗ ಹಣ ನೀಡ್ತಿದ್ದ ನಟಿ ಕೃಷಿ ತಾಪಂಡ -ಕಹಳೆ ನ್ಯೂಸ್

ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಉದ್ಯಮಿ, ಸ್ನೇಹಿತ ವೈಶಾಕ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉದ್ಯಮಿ ವೈಶಾಕ್ ಆರ್ಥಿಕ ಸಂಕಷ್ಟದಲ್ಲಿದ್ದು, ಆಗಾಗ ತಾನೇ ಹಣ ನೀಡುತ್ತಿದ್ದೆ ಎಂದು ನಟಿ ಪೊಲೀಸರ ಎದುರು ಹೇಳಿಕೆ ದಾಖಲಿಸಿದ್ದಾರೆ. ತನಿಖೆ ವೇಳೆ ವೈಶಾಕ್ ಕಳೆದ ಕೆಲವು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು. ಇದೇ ಕಾರಣದಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಪೊಲೀಸ್ ವಿಚಾರಣೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್‌ಗೆ ಯತ್ನ : ಐವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಸೋಮಶೇಖರ್, ಅಂಬರೀಶ್ ಸೇರಿದಂತೆ ಐವರು ಇದ್ದಾರೆ. ಸಂತ್ರಸ್ತೆಗೆ ಆರೋಪಿಗಳ ಪೈಕಿ ಇಬ್ಬರ ಪರಿಚಯವಿತ್ತು ಎನ್ನಲಾಗಿದೆ. ಸೆಕ್ಯೂರಿಟಿ ಪ್ರೊವೈಡಿಂಗ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಸೋಮಶೇಖರ್, ಕಲಬುರಗಿ ಭಾಗದಿಂದ ಸ್ನೇಹಿತರು ಬಂದಿದ್ದಾರೆ, ಭೇಟಿ ಮಾಡೋಣ ಎಂದು ಹೇಳಿ ದೇವನಹಳ್ಳಿ ಭಾಗದಲ್ಲಿ ವಾಸವಿದ್ದ ಯುವತಿಯನ್ನು ಕರೆಸಿಕೊಂಡಿದ್ದ. ಸಂಜೆ...
ಬೆಂಗಳೂರುರಾಜ್ಯಸುದ್ದಿ

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಕೈದಿಗಳು ರಿಲೀಸ್ -ಕಹಳೆ ನ್ಯೂಸ್

ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ  ಸೇರಿದಂತೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ  24 ಕೈದಿಗಳನ್ನು  ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭಾಗಿಯಾಗಿದ್ದಾರೆ. ಕಾರಾಗೃಹ ಎಡಿಜಿಪಿ ಅಲೋಕ್ ಕುಮಾರ್, ಜೈಲ್ ಚೀಫ್ ಸೂಪರ್‌ಡೆಂಟ್ ಅಂಶು ಕುಮಾರ್ ಸೇರಿದಂತೆ ಕಾರಾಗೃಹ ಇಲಾಖಾ ಅಧಿಕಾರಿ ವರ್ಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೆ ರಾಜ್ಯಪಾಲರು ಆದೇಶಿಸಿದ್ದಾರೆ. ಇದರಿಂದ ಜೀವಾವಧಿ ಸಜಾ ಬಂಧಿಗಳಿಗೆ...
ಬೆಂಗಳೂರುರಾಜ್ಯಸುದ್ದಿ

ಶಾರ್ಟ್ ಮೂವಿಯಲ್ಲಿ ಆ್ಯಕ್ಟ್ ಮಾಡ್ತೀನಿ ಅಂತ ಬಂದ : ನಟನ ಮನೆಯಲ್ಲಿ ಚಿನ್ನ ಕದ್ದ – ಕಹಳೆ ನ್ಯೂಸ್

ಬೆಂಗಳೂರು: ಶಾರ್ಟ್ ಮೂವಿಯಲ್ಲಿ ಆ್ಯಕ್ಟಿಂಗ್ ಮಾಡುತ್ತೇನೆ ಅಂತ ಬಂದವನು, ಸಿನಿಮಾ ನಟನ ಮನೆಯಲ್ಲಿ ಚಿನ್ನ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಶೂಟಿಂಗ್ ವೇಳೆ ಸಿನಿಮಾ ನಟನ ಮನೆಯಲ್ಲಿ ಕಳ್ಳತನವಾಗಿದೆ. ‘ಫ್ಲಾಟ್ F01’ (Flat No F01 Movie) ಹೆಸರಿನ ಶಾರ್ಟ್ ಮೂವಿಯನ್ನು ನಟ ಲಿಖಿತ್ ರಾಜ್ (Likhit Raj) ನಿರ್ದೇಶನ ಮಾಡುತ್ತಿದ್ದರು. ಗರುಡಪುರಾಣ, ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ಸೇರಿ ಹಲವು ಶಾರ್ಟ್ ಮೂವಿಗಳಲ್ಲಿ ನಟ ಲಿಖಿತ್ ರಾಜ್ ಅಭಿನಯಿಸಿದ್ದಾರೆ....
1 2 3 4 5 234
Page 3 of 234