Thursday, March 12, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಹಿಂದೂಗಳಿಗೆ ಊಟ ಹಾಕಲ್ಲ ಎದ್ದೇಳ್ರೀ ಮೇಲೆ – ಕುಂಕುಮ ಇಟ್ಟುಕೊಂಡವನಿಗೆ ಮುಸ್ಲಿಮರ ಮದುವೆಯಲ್ಲಿ ಅಪಮಾನ – ಕಹಳೆ ನ್ಯೂಸ್

ಬೆಂಗಳೂರು ಗ್ರಾಮಾಂತರ : ಮುಸ್ಲಿಮರ ಮದುವೆ ಮನೆಯೊಂದರಲ್ಲಿ ಊಟಕ್ಕೆ ಕುಳಿತಿದ್ದ ವ್ಯಕ್ತಿ ಹಣೆಗೆ ಕುಂಕುಮ ಧರಿಸಿದ್ದ ಎಂಬ ಕಾರಣಕ್ಕೆ ಎಬ್ಬಿಸಿ ಹೊರಗೆ ಕಳಿಸಿರುವ ಘಟನೆ ನೆಲಮಂಗಲದ ಬಳಿ ನಡೆದಿದೆ. ಹಿಂದೂಗಳಿಗೆ ಊಟ ಹಾಕೋದಿಲ್ಲ . ಎದ್ದೇಳ್ರೀ ಮೇಲೆ ಎಂದು ಬಲವಂತವಾಗಿ ಎಬ್ಬಿಸಲಾಗಿದ್ದು, ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ. ಇಸ್ಲಾಂಪುರದ ಸಮೀವುಲ್ಲಾ ಕುಟಂಬದವರಾದ ಮುಜಾಮಿಲ್‌ ಪಾಷಾ ಮತ್ತು ಸಾನಿಯಾ ಎಂಬುವವರ ಮದುವೆ ಕಾರ್ಯ್ರಕ್ರಮದಲ್ಲಿ ಈ ಘಟನೆ ನಡೆದಿದೆ. ಊಟಕ್ಕೆ...
ಬೆಂಗಳೂರುರಾಜ್ಯಸುದ್ದಿ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು- ಕಹಳೆ ನ್ಯೂಸ್

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್  ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಫಾನ್ಸ್‌ಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇವರುಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ನಮ್ಮ ಮನೆ ಮುಂದೆ ಫ್ಯಾನ್ಸ್‌ಗಳು ಬೈಕ್ ಪಾರ್ಕ್ ಮಾಡುತ್ತಾರೆ. ಅಲ್ಲದೇ ಮನೆಯ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಯ ಮೇಲೆ ಉಗಿಯುತ್ತಾರೆ. ಇದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ...
ಬೆಂಗಳೂರುರಾಜ್ಯಸುದ್ದಿ

ರಕ್ಷಿತಾ ಆಟಕ್ಕೆ ಬಿಗ್ ಬಾಸ್ ವೀಕ್ಷಕರು ಫಿದಾ: ಶೆಟ್ರಿಗೆ ಹೆಚ್ಚುತ್ತಲೇ ಇದೆ ಫ್ಯಾನ್ ಬೇಸ್ – ಕಹಳೆ ನ್ಯೂಸ್

ಐದನೇ ವಾರದಲ್ಲಿ ರಕ್ಷಿತಾ ಶೆಟ್ಟಿಗೆ ಅಪಾರ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ಆರಂಭದಲ್ಲಿ ಇವರನ್ನು ಎಲಿಮಿನೇಟ್ ಮಾಡಿದಾಗ ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ವಿರುದ್ಧ ಹಾಗೂ ಮನೆಯ ಒಂಟಿ ಸದಸ್ಯರ ವಿರುದ್ಧ ಫ್ಯಾನ್ಸ್ ಕೋಪಗೊಂಡಿದ್ದರು. ಬಳಿಕ ಬಿಗ್ ಬಾಸ್ ಮನೆಗೆ ಇವರು ಪುನಃ ಬಂದಾಗ ಕೃಷ್ಣ ಸುಂದರಿ ಎಂದೆಲ್ಲ ಕರೆದರು. ಬಿಗ್ ಬಾಸ್ ಕನ್ನಡ ಸೀಸನ್ 12  ಶುರುವಾಗಿ ಐದು ವಾರ ಆಗುತ್ತಿದೆ. ರಿಯಲ್ ಆಟ ಈಗ ಶುರುವಾಗಿದ್ದು, ಸ್ಪರ್ಧಿಗಳು ಸ್ನೇಹ-ಪ್ರೀತಿ...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ -ಕಹಳೆ ನ್ಯೂಸ್

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 4 ವರ್ಷವಾಗಿದೆ. ನಾಲ್ಕು ವರ್ಷಗಳ ಹಿಂದೆ ಪುನೀತ್‌ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹೊರಗೆ ಬಿದ್ದಾಗಲೇ ಜನರೆಲ್ಲ ಗಾಬರಿಯಾಗಿದ್ದರು. ಸಣ್ಣ ಪುಟ್ಟ ಸಮಸ್ಯೆ ಅಷ್ಟೇ ಇದ್ದು ಪುನೀತ್‌ ಆರೋಗ್ಯವಾಗಿ ವಾಪಾಸಾಗಲಿ ಎಂದುಕೊಂಡಿದ್ದರು. ಆದರೆ ಪುನೀತ್‌ ನಿಧನದ ಸುದ್ದಿ ಬರಸಿಡಿಲಿನಂತೆ ಅಬ್ಬರಿಸಿತ್ತು. ಅಂದಿನಿಂದ ಇಂದಿನವರೆಗೂ ಪುನೀತ್‌ ಹೆಸರಿನಲ್ಲಿ ಉತ್ತಮ ಕಾರ್ಯಗಳು ನಡೆಯುತ್ತಲೇ ಇವೆ. ಒಳ್ಳೆ ಕೆಲಸಗಳ ಮೂಲಕ ಪುನೀತ್‌ರನ್ನು ಜನ...
ಬೆಂಗಳೂರುರಾಜ್ಯಸುದ್ದಿ

ದೇಗುಲದೊಳಗೆ ನುಗ್ಗಿ ದೇವರ ಮೂರ್ತಿಗೆ ಚಪ್ಪಲಿ ಕಾಲಿನಿಂದ ಒದ್ದ ಅನ್ಯಕೋಮಿನ ಯುವಕ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ದೇಗುಲದಲ್ಲಿ ಯುವಕನೊಬ್ಬ ಹುಚ್ಚಾಟ ಮೆರೆದಿದ್ದಾನೆ. ದೇವರ ವಿಗ್ರಹಕ್ಕೆ ಚಪ್ಪಲಿ ಕಾಲಲ್ಲಿ ಒದ್ದು ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಘಟನೆ ನಡೆದಿದೆ.   ದೇವರ ಬೀಸನಹಳ್ಳಿಯಲ್ಲಿಯೇ ಚಪ್ಪಲಿ ಹೊಲಿಯುವ ಅಂಗಡಿ ಇಟ್ಟುಕೊಂಡಿದ್ದ ವಿಶೇಷ ಚೇತನ ಕಬೀರ್ ಎಂಬಾತ ಕೃತ್ಯ ಎಸಗಿದ್ದಾನೆ. ಆತನನ್ನು ಸ್ಥಳೀಯರು ಹಿಡಿದು ಕಟ್ಟಿಹಾಕಿ ಥಳಿಸಿದ್ದಾರೆ. ಸ್ಥಳೀಯರು ವಿಚಾರಣೆ ವೇಳೆ ಆತ ಬಾಂಗ್ಲಾದೇಶದಿಂದ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ನಂತರ...
ಬೆಂಗಳೂರುಸುದ್ದಿ

 ಋತುಚಕ್ರ ರಜೆ ಘೋಷಣೆ ಹಿನ್ನೆಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದ ಮಹಿಳಾ ನೌಕರರ ಸಂಘ- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಸಂಘದ ಅಧ್ಯಕ್ಷರಾದ ರೋಷಿನಿಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಈ ನಿರ್ಧಾರಕ್ಕಾಗಿ ಧನ್ಯವಾದ ಅರ್ಪಿಸಿದರು....
ಅಂಕಣಬೆಂಗಳೂರುಸುದ್ದಿ

ಆರ್‌ಎಸ್‌ಎಸ್‌ ಪಥಸಂಚಲನ ನಿರಾತಂಕ ; ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ-ಕಹಳೆ ನ್ಯೂಸ್

ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ‌ರಾಜ್ಯ ಸರಕಾರದ  ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ  ನೀಡಿದೆ. ಇದರೊಂದಿಗೆ, ಚಿತ್ತಾಪುರ ಸೇರಿದಂತೆ ರಾಜ್ಯಾದ್ಯಂತ ರಾಷ್ಟ್ರೀಯ ಸ್ವಯಸೇವಕ ಸಂಘ ನಡೆಸಲು ಉದ್ದೇಶಿಸಿದ್ದ ಪಥಸಂಚಲನಗಳಿಗೆ ಉಂಟಾಗಿದ್ದ ತಡೆ ತೆರವಾಗಿದೆ. 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ರಾಜ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ...
ಅಂಕಣಬೆಂಗಳೂರುಸುದ್ದಿ

ಇಂದಿನಿಂದ ; ರಾಜ್ಯ ಪೊಲೀಸರಿಗೆ ತೆಲಂಗಾಣ ಮಾದರಿಯ ಪಿ- ಕ್ಯಾಪ್‌ ವಿತರಣೆ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳು ಇಂದಿನಿಂದ ತೆಲಂಗಾಣ ಮಾದರಿಯ ನೇವಿ ಬ್ಲೂ  ಬಣ್ಣದ ಹೊಸ ‘ಪಿ ಕ್ಯಾಪ್’ (P cap) ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಲೌಚ್ ಕ್ಯಾಪ್‌ಗೆ ಪೊಲೀಸ್‌ ಇಲಾಖೆ ಅಂತಿಮ ವಿದಾಯ ಹೇಳಲಿದೆ. ತೆಲಂಗಾಣ  ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್‌ನ ಮಧ್ಯದಲ್ಲಿ ಅಚ್ಚೊತ್ತಲಾಗಿದೆ. ಕರ್ನಾಟಕ...
1 29 30 31 32 33 212
Page 31 of 212