ಗ್ರಂಥಪಾಲಕಿ ‘ಭಾಗ್ಯವತಿ’ ಆತ್ಮಹತ್ಯೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ : ಬಿ.ವೈ ವಿಜಯೇಂದ್ರ – ಕಹಳೆ ನ್ಯೂಸ್
ಬೆಂಗಳೂರು : ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರ ಸಾವು ಕಾಂಗ್ರೆಸ್ ಸರ್ಕಾರದ ದಿವಾಳಿತನ ಹಾಗೂ ಹೃದಯ ಹೀನ ವ್ಯವಸ್ಥೆಯನ್ನು ಅನಾವರಣಗೊಳಿಸಿದೆ. ಭಾಗ್ಯವತಿ ಅಗ್ಗಿಮಠ ಅವರ ದುರಂತ ಅಂತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ...







