Friday, April 24, 2026

ಬೆಂಗಳೂರು

ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ -ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್  ಜೈಲಿಗೆ ಸೇರಿ ಒಂದು ವರ್ಷ ಪೂರ್ಣಗೊಂಡಿದೆ. ಗೆಳತಿ ಪವಿತ್ರಾ ಗೌಡಗೆ  ಕೆಟ್ಟ ಪದ ಬಳಸಿದಾ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದರು. ಕೊಲೆ ಆರೋಪ ಬಂದು 20 ತಿಂಗಳು ಆಗಿದೆ. ಆದರೆ, ಜೈಲು ಸೇರಿ ಒಟ್ಟು 365 ದಿನ ಕಳೆದಿದೆ. ಮೊದಲ ಬಾರಿ 2024 ಜೂನ್ 11 ರಂದು ಮೈಸೂರಿನಲ್ಲಿ...
ಬೆಂಗಳೂರುರಾಜ್ಯಸುದ್ದಿ

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ -ಕಹಳೆ ನ್ಯೂಸ್

ಬೆಂಗಳೂರು: ಒಂದುಕಡೆ ರಾಜ್ಯದಲ್ಲಿ ಗ್ಯಾಸ್ ಸಿಗುತ್ತಿಲ್ಲ ಅಂತ ಆಟೋ ಚಾಲಕರು ಗೋಳಾಡುತ್ತಿದ್ದಾರೆ. ಗ್ಯಾಸ್‌ಗಾಗಿ ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದಾರೆ. ಮತ್ತೊಂದು ಕಡೆ ನಮ್ಮ ಜನಪ್ರತಿನಿಧಿಗಳ ಮೋಜು-ಮಸ್ತಿಗೆ ಮಾತ್ರ ಬರ ಇಲ್ಲ. ಐಪಿಎಲ್ ಟಿಕೆಟ್ (IPL Ticket) ಪಡೆಯೋಕೆ ತಮ್ಮ ಪಿಎಗಳನ್ನೇ ಕ್ಯೂ ನಿಲ್ಲಿಸಿದ್ದಾರೆ ಶಾಸಕರು. ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ಕೊಡುವ ಮಾತುಕತೆ ಸರ್ಕಾರ- ಕೆಎಸ್‌ಸಿಎ (KSCA) ಮಧ್ಯೆ ಆಗಿದೆ. ನಾಳೆ ಬೆಂಗಳೂರು ಮತ್ತು ಚೆನೈ (RCB...
ಬೆಂಗಳೂರುರಾಜ್ಯಸುದ್ದಿ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಅಮಿತ್ ಶಾ ಸಹ ಭಾಗಿ, ಹಿಂದೂ ಧರ್ಮ ಆಚಾರ್ಯ ಮಹಾಸಭಾ ಆಯೋಜನೆ -ಕಹಳೆ ನ್ಯೂಸ್

ಬೆಂಗಳೂರು : ನಗರದ ಅರಿಶಿಣಕುಂಟೆಯ ನಗರೂರಿನ ಬಿಜಿಎಸ್‌ ಎಂಸಿಎಚ್‌ ಆಸ್ಪತ್ರೆ ಹಾಗೂ ಪಿಯು ಕಾಲೇಜು ಸಭಾಂಗಣದಲ್ಲಿ ಏ.4ರ ಶನಿವಾರ ನಡೆಯುವ ಸಭೆಯಲ್ಲಿ ದೇಶದ 100ಕ್ಕೂ ಹೆಚ್ಚು ಸ್ವಾಮೀಜಿಗಳು ಹಾಗೂ ಧಾರ್ಮಿಕ ಕೇಂದ್ರಗಳ ಪ್ರಮುಖರ ಜತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಭೆ ನಡೆಸಲಿದ್ದಾರೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸಹ ಭಾಗವಹಿಸಲಿದ್ದಾರೆ. ಹಿಂದೂ ಧರ್ಮ ಆಚಾರ್ಯ ಮಹಾಸಭಾದಿಂದ 2 ದಿನ ಸಭೆ ಆಯೋಜಿಸಿದ್ದು ಏ.3ರ ಶುಕ್ರವಾರವೇ ಗುಜರಾತ್‌, ಉತ್ತರಪ್ರದೇಶ...
ಬೆಂಗಳೂರುರಾಜ್ಯಸುದ್ದಿ

ತೃತೀಯ ಭಾಷಾ ವಿವಾದಕ್ಕೆ ಈಗ ರಾಜ್ಯಪಾಲರ ಪ್ರವೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದು ಹಿಂದಿ ವಿವಾದಕ್ಕೆ ಈಗ ಮತ್ತೊಂದು ತಿರುವು ಲಭ್ಯವಾಗಿದೆ. ಈ ಸಂಬಂಧ ಲೋಕ ಭವನದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಲಾಗಿದ್ದು ಈ ನಿರ್ಧಾರವನ್ನು ಸಮಗ್ರವಾಗಿ ಪರಿಶೀಲಿಸಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಉಪಚುನಾವಣೆ ಗೆಲುವಿಗೆ ಬಿ.ವೈ.ವಿಜಯೇಂದ್ರ ಸರ್ವ ಪ್ರಯತ್ನ – ಕಹಳೆ ನ್ಯೂಸ್

ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನಿರ್ಣಾಯಕ ಹಾಗೂ ಮಹತ್ವದ್ದಾಗಿ ಪರಿಣಮಿಸಿದ್ದು ಉಪಚುನಾವಣೆ ಗೆಲುವಿಗೆ ಸರ್ವ ಪ್ರಯತ್ನಗಳನ್ನೂ ಪ್ರಾರಂಭಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಜಯೇಂದ್ರ ಉಸ್ತುವಾರಿಯಲ್ಲಿ ನಡೆದ ಕೆ.ಆರ್‌.ಪೇಟೆ ಹಾಗೂ ಶಿರಾ ಉಪಚುನಾವಣೆಯ ಗೆಲುವಿನ ಕ್ರೆಡಿಟ್‌ ಅವರಿಗೆ ಸಂದಿತ್ತು. ಆದರೆ, ರಾಜ್ಯಾಧ್ಯಕ್ಷರಾದ ನಂತರ ಎದುರಾದ ಚುನಾವಣೆಗಳಲ್ಲಿ ವಿಜಯೇಂದ್ರ ಕಾರ್ಯತಂತ್ರ ಅಷ್ಟೊಂದು ಯಶಸ್ಸು ಕಂಡಿರಲಿಲ್ಲ. ಹೀಗಾಗಿ ಈ ಬಾರಿ ಹಿನ್ನಡೆ...
ಬೆಂಗಳೂರುಸುದ್ದಿ

ಕರ್ನಾಟಕದಲ್ಲಿ ಆಟೋ ಗ್ಯಾಸ್‌ ಪೂರೈಕೆಯನ್ನು ಹೆಚ್ಚಿಸಿದ್ದೇವೆ: ಇಂಡಿಯನ್‌ ಆಯಿಲ್‌ -ಕಹಳೆ ನ್ಯೂಸ್

ಬೆಂಗಳೂರು: ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ  ಆಟೋ ಎಲ್‌ಪಿಜಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ಇಂಡಿಯನ್‌ ಆಯಿಲ್‌ ತಿಳಿಸಿದೆ. ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಹಲವಾರು ಖಾಸಗಿ ಆಟೋ ಎಲ್‌ಪಿಜಿ (LPG) ಔಟ್‌ಲೆಟ್‌ಗಳು ಮುಚ್ಚಿವೆ. ದಿಢೀರ್‌ ಬೇಡಿಕೆ ಹೆಚ್ಚಳವಾಗಿರುವ ಕಾರಣ ರಾಜ್ಯಾದ್ಯಂತ ಆಟೋ ಎಲ್‌ಪಿಜಿ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ತನ್ನ ಮಾಧ್ಯಮ ಹೇಳಿಕೆಯಲ್ಲಿ ಹೇಳಿದೆ. ಕರ್ನಾಟಕದಲ್ಲಿರುವ 55 ಇಂಡಿಯನ್‌ ಆಯಿಲ್‌ ಆಟೋ ಎಲ್‌ಪಿಜಿ ವಿತರಣಾ ಕೇಂದ್ರಗಳಿದೆ....
ಜಿಲ್ಲೆಬೆಂಗಳೂರುಸುದ್ದಿ

ಒಣಹಾಕಿದ್ದ ಬಟ್ಟೆ ತರಲು ಹೋದಾಗ ಬಕೆಟ್‌ಗೆ ಬಿದ್ದು ಮಗು ಸಾವು : ಶಾಕ್‌ಗೆ ಒಳಗಾಗಿ ತಾಯಿ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು  ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾಗಿ ತಾಯಿಯೂ  ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್  ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು  ಸಾವನ್ನಪ್ಪಿದ್ದನ್ನು ನೋಡಿ ಶಾಕ್‌ಗೆ ಒಳಗಾಗಿ ತಾಯಿಯೂ  ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ  ನಡೆದಿದೆ. ಅಗಸ್ತ್ಯ ಮೃತ...
ಜಿಲ್ಲೆಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ : ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ- ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡೀಸೆಲ್ ಕೊರತೆ ವದಂತಿ ಬೆನ್ನಲ್ಲೇ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್  ಜನತೆಗೆ ಮತ್ತೆ ಶಾಕ್ ಕೊಟ್ಟಿದೆ. ಕಳೆದ 15 ದಿನಗಳಲ್ಲಿ ಮೂರು ಬಾರಿ ದರ ಏರಿಕೆ ಮಾಡಿದ್ದ ಶೆಲ್ ಇದೀಗ ಮತ್ತೆ ಪೆಟ್ರೋಲ್, ಡೀಸೆಲ್ ದರ  ಏರಿಕೆ ಮಾಡಿದೆ. ಪ್ರೀಮಿಯಂ ಜೊತೆಗೆ ಸಾಮಾನ್ಯ ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಿದೆ. ಸಾಮಾನ್ಯ ಪೆಟ್ರೋಲ್ ದರ ಮೊದಲು 106 ರೂ.ನಿಂದ 108.50 ರೂ. ಆಗಿತ್ತು. ನಾಲ್ಕು ದಿನದ ಹಿಂದೆ...
1 2 3 4 5 6 218
Page 4 of 218