Friday, March 13, 2026

ಬೆಂಗಳೂರು

ಅಂಕಣಬೆಂಗಳೂರುಸುದ್ದಿ

ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ; ಪಿಜಿ ದ್ವಾರಕನಾಥ್ ನಿಧನ- ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪುರಸ್ಕೃತ ಪಿಜಿ ದ್ವಾರಕನಾಥ್‌ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಕೆಂಗೇರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿದ್ದ ದ್ವಾರಕನಾಥ್ ಅವರು ಶುಕ್ರವಾರ ರಾತ್ರಿ 9 ಗಂಟೆಗೆ ಆರ್‌ಆರ್ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರ ವ್ಯಾಪಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವಕ್ಕಾಗಿ ಸಂಘದ ಕಾರ್ಯದರ್ಶಿಗಳಾಗಿ‌ ನೇಮಕ ಮಾಡಲಾಗಿತ್ತು. ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದರು. ವಿವಿಎಸ್ ಸಂಸ್ಥೆಗಳಿಗೆ...
ಬೆಂಗಳೂರುರಾಜ್ಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್ – ಕಹಳೆ ನ್ಯೂಸ್

ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1' ಚಿತ್ರ ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಮೊದಲ ದಿನವೇ ಭಾರತದಲ್ಲಿ 45 ಕೋಟಿ ರೂ., ವಿದೇಶಗಳಲ್ಲಿ 10 ಕೋಟಿ ರೂ. ಗಳಿಸಿದ್ದು, ಇಂದು 100 ಕೋಟಿ ಕ್ಲಬ್ ಗೆ ಸೇರುವ ಸಾಧ್ಯತೆ ಇದೆ. ಪ್ರೀಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ 55 ಕೋಟಿ ರೂ. ಗಳಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6500 ಸ್ಕ್ರೀನ್ ಗಳಲ್ಲಿ ಸುಮಾರು...
ಬೆಂಗಳೂರುರಾಜ್ಯ

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ವಿದ್ಯಾರ್ಥಿನಿ ಬಲಿ : ಟಿಪ್ಪರ್ ಚಾಲಕ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಇತ್ತೀಚೆಗೆ ನಡೆದ ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟಿಪ್ಪರ್ ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಸ್ತೆ ಹಾಳಾಗಿದ್ದರಿಂದ ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು, ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ಲಾರಿ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.ಘಟನೆ ಬಳಿಕ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ – ಕಹಳೆ ನ್ಯೂಸ್

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ‘ಮಾನವ ಹಕ್ಕುಗಳ ಆಯೋಗ’ದ ಮೊರೆ ಹೋಗಲು ನಟ ದರ್ಶನ್ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದದ ಜೈಲು ಪಾಲಾಗಿದ್ದಾರೆ. ಹಾಸಿಗೆ ದಿಂಬಿಗೆ ಬೇಡಿಕೆ ಇಟ್ಟಿದ್ದರೂ ಅದನ್ನು ಜೈಲು ಅಧಿಕಾರಿಗಳು ಈಡೇರಿಸುತ್ತಿಲ್ಲ. ಕನಿಷ್ಠ ಈ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಆದರೂ ಮಾಡಿಸಲು ಸೂಚಿಸುವಂತೆ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಲು ನಟ ದರ್ಶನ್ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಕ್ವಾರಂಟೈನ್ ಬ್ಯಾರಕ್ ನಲ್ಲಿ ನರಕ ಅನುಭವಿಸುತ್ತಿದ್ದಾರೆ ಎನ್ನಲಾಗುತ್ತಿದೆ. ನೆಲದಲ್ಲಾದ್ರೂ ಮಲಗ್ತೀನಿ ಬೇರೆ...
ಬೆಂಗಳೂರುರಾಜ್ಯಸುದ್ದಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು -ಕಹಳೆ ನ್ಯೂಸ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. 83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು....
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಇನ್ನು ಸಿಂಗಲ್ ಆಗಿ ಕಾರಿನಲ್ಲಿ ಓಡಾಡಿದ್ರೂ ಟ್ಯಾಕ್ಸ್: ಇದೊಂದು ಬಾಕಿ ಇತ್ತು ಎಂದ ಪಬ್ಲಿಕ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಸರ್ಕಾರ ಪೀಕ್ ಅವರ್ ನಲ್ಲಿ ಒಬ್ಬೊಬ್ಬರೇ ಕಾರಿನಲ್ಲಿ ಓಡಾಡಿದರೂ ಟ್ಯಾಕ್ಸ್ ಹಾಕಲು ಚಿಂತನೆ ನಡೆಸಿದೆ. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು ಇದೊಂದು ಬಾಕಿ ಇತ್ತು ಎನ್ನುತ್ತಿದ್ದಾರೆ. ಇದೀಗ ಕರ್ನಾಟಕದಲ್ಲಿ ಎಲ್ಲದಕ್ಕೂ ಟ್ಯಾಕ್ಸ್, ದುಬಾರಿ ದುನಿಯಾ ಎಂಬ ಸ್ಥಿತಿಯಾಗಿದೆ. ಬೆಂಗಳೂರಿಗರಿಗಂತೂ ಬಸ್, ಹಾಲು, ಮೆಟ್ರೋ ಎಲ್ಲವೂ ದುಬಾರಿ. ಕೊನೆಗೆ ಸಾರ್ವಜನಿಕರು ಬಳಸುವ ಪಬ್ಲಿಕ್ ಟಾಯ್ಲೆಟ್ ಶುಲ್ಕವೂ ಹೆಚ್ಚಾಗಿದೆ. ಇಂತಹ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ನನ್ನ ವಿರುದ್ಧ ಹೆಚ್.ಡಿ.ಕೆ ಕುಟುಂಬದಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ: ಜೈಲಿಗೆ ಕಳುಹಿಸಬೇಕು ಎಂದ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ಡಿ.ಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ ಎಂದಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಜೈಲಿಗೆ ಹಾಕಿಸಬೇಕು ಎಂದು ಷಢ್ಯಂತ್ರ ನಡೆಸುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮೊದಲಿನಿಂದಲೂ ಇದೇ ರೀತಿ. ನನ್ನ ವಿರುದ್ಧ ಅವರ ಕುಟುಂಬದಿಂದ ದೊಡ್ದ ಷಡ್ಯಂತ್ರ ನಡೆದಿದೆ ಎಂದಿದ್ದಾರೆ. ಜೈಲಿಗೆ ಹೋಗೋ ದಿನ ಹತ್ತಿರ ಬಂದಿದೆ ಎಂದಿದ್ದಾರೆ. ಪಾಪ ಕುಮಾರಸ್ವಾಮಿ ಏನೋ ಆಸೆಪಡುತ್ತಿದ್ದಾರೆ. ಅವರಿಗೆ ಒಳ್ಲೆಯದಾಗಲಿ ಎಂದು ಟಾಂಗ್...
1 40 41 42 43 44 212
Page 42 of 212