Saturday, March 14, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಸುಮನಾ ಫೌಂಡೇಶನ್ ಸದಾ ಸೇವೆ ಮಾಡಲು ಇಚ್ಛಿಸುತ್ತದೆ – ಕಹಳೆ ನ್ಯೂಸ್

ಬೆಂಗಳೂರು : ಚಿಕ್ಕಜಾಲ ಉತ್ತನಹಳ್ಳಿ ಬೆಟ್ಟ ಸಮೀಪ ಇರುವ ಮಾರನಾಯಕನಹಳ್ಳಿ ಎಂಬ ಹಳ್ಳಿಯಲ್ಲಿ ಸುಮನಾ ಫೌಂಡೇಶನ್‌ನ ಅವರ ಒಂದು ಸೇವೆ. ದುಃಖದ ಸಂಗತಿ ಏನೆಂದರೆ ಈ ಅಜ್ಜಿಗೆ ಯಾರು ಇಲ್ಲ ರೇಷನ್ ಕಾರ್ಡ್ ಸಹಿತ ಇಲ್ಲ ಈ ಅಜ್ಜಿಯ ದಿನಚರಿ ಏನಂದ್ರೆ ಪ್ರತಿ ದಿನ ಉತ್ತನಹಳ್ಳಿಯ ಬೆಟ್ಟಕ್ಕೆ ಹೋಗಿ, ದೇವಸ್ಥಾನದ ಸುತ್ತಮುತ್ತ ಶುಚಿ ಮಾಡಿ ಅಲ್ಲಿ ಸಿಗುವ ಪದಾರ್ಥ ತಿಂದು ಜೀವನ ನಡೆಸುತ್ತಿದ್ದಾರೆ.ಇದು ಗೊತ್ತಾದ ತಕ್ಷಣ ನಮ್ಮ ಸುಮನಾ ತಂಡದ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ಪರಿಹಾರ: ಸಚಿವ ಈಶ್ವರ್ ಖಂಡ್ರೆ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆ ಹುತಾತ್ಮರಾದಂತ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ಇಂದು ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ ವೇಳೆಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಈವರೆಗೆ 62 ಮಂದಿ ಹುತಾತ್ಮರಾಗಿದ್ದಾರೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆ, ಕಳ್ಳಬೇಟೆಗಾರರನ್ನು ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ಸಂದರ್ಭದಲ್ಲಿ, ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆಯಲ್ಲಿ ಇವರೆಲ್ಲ ಬಲಿಯಾಗಿದ್ದಾರೆ ಎಂದರು. ರಾಜ್ಯದಲ್ಲಿ ಮಾನವ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ’ ಹಾಡು ಹಾಡಿ ರಾತ್ರೋರಾತ್ರಿ ಫೇಮಸ್ ಆದ ಯುವತಿ -ಕಹಳೆ ನ್ಯೂಸ್

ಬೆಂಗಳೂರು : 'ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ' ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗ್ತಿದೆ. 'ಬಿರುಗಾಳಿ' ಚಿತ್ರದ ಈ ಹಾಡನ್ನು ಯುವತಿಯೊಬ್ಬಳು ತನ್ನದೇ ಶೈಲಿಯಲ್ಲಿ ಹಾಡಿದ್ದು, ಇನ್ಸ್ಟಾಗ್ರಾಂ ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹೌದು, ಈ ಯುವತಿ ಈ ಹಾಡು ಹಾಡುವ ಮೂಲಕ ರಾತ್ರೋರಾತ್ರಿ ಫೇಮಸ್ ಆಗಿದ್ದಾಳೆ. ಸೋಶಿಯಲ್ ಮೀಡಿಯಾನೆ ಆಗಿ ಯಾರನ್ನ ಬೇಕಾದರೂ ಸ್ಟಾರ್ ಮಾಡಿ ಬಿಡುತ್ತದೆ. ಏನಾದರೂ ಡಿಫರೆಂಟ್ ಆಗಿ ನಿಮ್ಮ ಪ್ರತಿಭೆಯನ್ನ ತೋರಿಸಿದ್ರೆ...
ಬೆಂಗಳೂರುರಾಜ್ಯಸುದ್ದಿ

ಮನೆ ಕಟ್ಟೋರಿಗೆ ಗುಡ್‌ನ್ಯೂಸ್‌: ಸಿಮೆಂಟ್ ಚೀಲ ಬೆಲೆ 35 ರೂ.ವರೆಗೆ ಇಳಿಕೆ -ಕಹಳೆ ನ್ಯೂಸ್

ಬೆಂಗಳೂರು: ಜಿಎಸ್‌ಟಿ ದರಗಳಲ್ಲಿನ ಬದಲಾವಣೆಯು ಸಿಮೆಂಟ್ ಬೆಲೆಯನ್ನು ಪ್ರತಿ ಚೀಲಕ್ಕೆ 30 ರಿಂದ 35 ರೂ.ಗಳಷ್ಟು ಕಡಿಮೆ ಮಾಡುತ್ತದೆ, ಇದು ನಿರ್ಮಾಣ ವೆಚ್ಚವನ್ನು ಸಹ ಕಡಿಮೆ ಮಾಡುತ್ತದೆ ಎಂದು ಇಂಡಿಯಾ ರೇಟಿಂಗ್ಸ್ ಮತ್ತು ರಿಸರ್ಚ್ (ಇಂಡ್-ಆರ್‌ಎ) ವರದಿ ತಿಳಿಸಿದೆ. ಜಿಎಸ್‌ಟಿ ಕೌನ್ಸಿಲ್ ಸಿಮೆಂಟ್ ಮೇಲಿನ ತೆರಿಗೆಯನ್ನು ಶೇಕಡಾ 28 ರಿಂದ ಶೇಕಡಾ 18 ಕ್ಕೆ ಇಳಿಸಲು ನಿರ್ಧರಿಸಿದೆ. ಹೊಸ ದರಗಳು ಈ ತಿಂಗಳ 22 ರಿಂದ ಅನ್ವಯವಾಗುತ್ತವೆ. ಈ ಕಡಿತವು...
ಬೆಂಗಳೂರುರಾಜ್ಯಸುದ್ದಿ

ವರದಕ್ಷಿಣೆ ಕಿರುಕುಳ ಆರೋಪ : ನಿರ್ದೇಶಕ ಎಸ್.ನಾರಾಯಣ & ಕುಟುಂಬದ ವಿರುದ್ಧ ‘FIR’ ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಎಸ್ ನಾರಾಯಣ ಮತ್ತು ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಅಡಿ ಇದೀಗ ಕೇಸ್ ದಾಖಲಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾವ ನಾರಾಯಣ, ಅತ್ತೆ ಭಾಗ್ಯವತಿ, ಪತಿ ಪವನ್ ವಿರುದ್ಧ ಸೊಸೆ ಪವಿತ್ರ ಬೆಂಗಳೂರಿನ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ. 2021 ರಲ್ಲಿ ಎಸ್ ನಾರಾಯಣ ಪುತ್ರ ಪವನ್ ಹಾಗೂ ಪವಿತ್ರ ಮದುವೆ ನಡೆದಿತ್ತು....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

PUC ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ‘ಲೈಂಗಿಕ ದೌರ್ಜನ್ಯ’- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘೋರ ಕೃತ್ಯ ನಡೆದಿದೆ. ಬನ್ನೇರುಘಟ್ಟ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೊಸದಾಗಿ ಶಾಲಾ ಹಾಸ್ಟೆಲ್ ಗೆ ಸಂತ್ರಸ್ತ ವಿದ್ಯಾರ್ಥಿ ಸೇರಿಕೊಂಡಿದ್ದ....
ಬೆಂಗಳೂರುರಾಜ್ಯಸುದ್ದಿ

ವಿಷ್ಣುವರ್ಧನ್ ಸ್ಮಾರಕಕ್ಕೆ 15 ಗುಂಟೆ ಜಮೀನಿಗೆ ಸ್ಯಾಂಡಲ್ ವುಡ್ ನಿರ್ಮಾಪಕರು ಸಚಿವ ಈಶ್ವರ್ ಖಂಡ್ರೆಗೆ ಮನವಿ – ಕಹಳೆ ನ್ಯೂಸ್

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮ ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋಗೆ ನೀಡಿದ್ದಂತ ಅರಣ್ಯ ಭೂಮಿಯನ್ನು ವಾಪಾಸ್ ಪಡೆಯುವುದಾಗಿಯೂ ತಿಳಿಸಿತ್ತು. ಈ ಬೆನ್ನಲ್ಲೇ ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ 15 ಗುಂಟೆ ಜಮೀನು ನೀಡುವಂತೆ ಸ್ಯಾಂಡಲ್ ವುಡ್ ನಿರ್ಮಾಪಕರು ಸಚಿವ ಈಶ್ವರ್ ಖಂಡ್ರೆ ಭೇಟಿಯಾಗಿ ಮನವಿ ಮಾಡಿದ್ದಾರೆ. ಇಂದು ಚಲನಚಿತ್ರ ನಿರ್ಮಾಪಕರಾದ ಕೆ. ಮಂಜು, ಉಮೇಶ್ ಬಣಕಾರ್ ಮತ್ತಿತರರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...
ಬೆಂಗಳೂರುರಾಜ್ಯಸುದ್ದಿ

ಶಾಸಕ ಸಂಗಮೇಶ್‌ ತಡಮಾಡದೇ ಇಸ್ಲಾಂಗೆ ಮತಾಂತರವಾಗಲಿ : ಬಿ.ವೈ. ವಿಜಯೇಂದ್ರ -ಕಹಳೆ ನ್ಯೂಸ್

ಬೆಂಗಳೂರು : ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದು ಹೇಳಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ ತಡಮಾಡದೇ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಸಂಗಮೇಶ್‌, ಈ ಜನದಲ್ಲಿ ಹಿಂದೂವಾಗಿ ಹುಟ್ಟಿದ್ದಾರೆ. ಮೊದಲು ಹುಟ್ಟಿರುವ ಧರ್ಮದ ಋಣ ತೀರಿಸುವ ಕೆಲಸ ಮಾಡಲಿ. ನಂತರ ಮುಸ್ಲಿಂ ಆಗಿ ಹುಟ್ಟುವ ಮಾತನಾಡಲಿ ಎಂದು ತಿರುಗೇಟು ನೀಡಿದರು. ಈ ಜನದಲ್ಲೇ ನೀವು ಮುಸ್ಲಿಂ ಆಗಿ ಹುಟ್ಟಬೇಕಿತ್ತು. ಅದನ್ನು...
1 45 46 47 48 49 212
Page 47 of 212