ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್ ವಾಪಸ್ : ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ -ಕಹಳೆ ನ್ಯೂಸ್
ಬೆಂಗಳೂರು : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್ ವ್ಯಾಪ್ತಿಯಲ್ಲಿ...







