Saturday, March 14, 2026

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಹಿರಿಯ ಸಜ್ಜನ ರಾಜಕಾರಣಿ ಆರ್‌.ರಾಮಯ್ಯಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ -ಕಹಳೆ ನ್ಯೂಸ್

ಬೆಂಗಳೂರು - ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ಆರ್‌.ರಾಮಯ್ಯ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತಾಪ ಸಲ್ಲಿಸಲಾಯಿತು.ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಸಂತಾಪ ಸೂಚನಾ ನಿರ್ಣಯ ಮಂಡಿಸಿ, ಆರ್‌.ರಾಮಯ್ಯ ನಿಧನರಾಗಿರುವುದನ್ನು ಸದನಕ್ಕೆ ವಿಷಾದದಿಂದ ತಿಳಿಸಿದರು. ಆರ್‌.ರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್‌ ಗ್ರಾಮದಲ್ಲಿ 1946 ರ ಮೇ 22ರಂದು ಜನಿಸಿದ್ದರು. ವಿಶ್ವವಿದ್ಯಾಲಯದ ಮಟ್ಟದವರೆಗೆ ವಿದ್ಯಾಭ್ಯಾಸ ಮಾಡಿದ್ದ ಶ್ರೀಯುತರು ವೃತ್ತಿಯಲ್ಲಿ ಕೃಷಿಕರಾಗಿದ್ದರು. ಅಮೆಚೂರ್‌ ಕಲಾವಿದರಾಗಿದ್ದ ಅವರು 1985ರಲ್ಲಿ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರ: ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ -ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಮರೋಡಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮಹೇಶ್ ಶೆಟ್ಟಿ ತಿಮರೋಡಿ ಬಂಧನ ವಿಚಾರವಾಗಿ ನಾವು ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಇದರಲ್ಲಿ ನಾವು ಮಧ್ಯಪ್ರವೇಶ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ರಾಜ್ಯದಲ್ಲಿ ಪರಿಷ್ಕರಣೆ ಪೂರ್ಣಗೊಂಡ ತಕ್ಷಣ `ಹೊಸ `BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಹೊಸ `BPL' ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರಿಷ್ಕರಣೆ ಬಳಿಕ ಹೊಸ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. ಮತ್ತು ಡಾ. ಯತೀಂದ್ರ ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ತಕ್ಷಣ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ಪಡಿತರ ಕಾರ್ಡ್ಗಳನ್ನು...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಅಶ್ಲೀಲ ಕಮೆಂಟ್ ಮಾಡಿದ 7 ಮಂದಿ ಅರೆಸ್ಟ್ : ನಟಿ ರಮ್ಯಾ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆಎಂದು ನಟಿ ರಮ್ಯಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ. ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಯಾವ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಧರ್ಮಸ್ಥಳದ ಕುರಿತು ಅಪಪ್ರಚಾರ; ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಇಂದಿನಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ನೆಲಮಂಗಲ ಟೋಲ್‌ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ. "ಧರ್ಮಸ್ಥಳ ಚಲೋ" ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ -ಕಹಳೆ ನ್ಯೂಸ್

ಬೆಂಗಳೂರು: ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘ಸಿಲಿಂಡರ್’ ಸ್ಪೋಟಕ್ಕೆ 6 ಮನೆಗಳು ಛಿದ್ರ ಛಿದ್ರ, 12 ಮಂದಿಗೆ ಗಂಭೀರ ಗಾಯ, -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮನೆಗಳು ಛಿದ್ರ ಛಿದ್ರವಾಗಿದ್ದು, ಓರ್ವ ಬಾಲಕ ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಒಂದು ಸಿಲಿಂಡರ್ ಸ್ಪೋಟಕ್ಕೆ 10 ಮನೆಗಳು ಛಿದ್ರ ಛಿದ್ರವಾಗಿದೆ ಎನ್ನಲಾಗಿದೆ .ಸಿಲಿಂಡರ್ ಸ್ಪೋಟಕ್ಕೆ ಓರ್ವ ಮಹಿಳೆಯ ಕಾಲು ಕೂಡ ಕಟ್ ಆಗಿದೆ. ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡು...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

79ನೇ ಸ್ವಾತಂತ್ರ್ಯ ದಿನಾಚರಣೆ : ನಾಡಿನ ಜನತೆಗೆ `CM ಸಿದ್ದರಾಮಯ್ಯ’ ಸಂದೇಶ.- ಕಹಳೆ ನ್ಯೂಸ್

ಬೆಂಗಳೂರು : ದೇಶಾದ್ಯಂತ ಇಂದು 79 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಂದೇಶ ನೀಡಿದ್ದಾರೆ. ಇಂದು ಭಾರತವು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಮುಕ್ತಗೊಂಡ ಶುಭದಿನ. ಮಹಾತ್ಮ ಗಾಂಧೀಜಿ, ಜವಾಹರಲಾಲ್‌ ನೆಹರು, ಸರ್ದಾರ್‌ ವಲ್ಲಭಭಾಯಿ ಪಟೇಲ್, ಸುಭಾಷ್‌ ಚಂದ್ರ ಬೋಸ್, ಮೌಲಾನಾ ಅಬುಲ್‌ ಕಲಾಂ ಅಜಾದ್‌ ಮುಂತಾದ‌ ಕೆಚ್ಚೆದೆಯ ಅಪ್ರತಿಮ...
1 51 52 53 54 55 212
Page 53 of 212