Monday, March 16, 2026

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ನಾಳೆ ‘ಪ್ರಧಾನಿ ಮೋದಿ’ ಭೇಟಿ : ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.-ಕಹಳೆ ನ್ಯೂಸ್

ಬೆಂಗಳೂರು : ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಆಗಸ್ಟ್ 10, 2025 ರ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲು ಮತ್ತು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲು ಭೇಟಿ ನೀಡುತ್ತಿರುವುದರಿಂದ ಉದ್ಯಾನ ನಗರಿಯು ಪ್ರಮುಖ ಸಂಚಾರ ಬದಲಾವಣೆಯಾಗಲಿದ್ದು ಪಾರ್ಕಿಂಗ್ ನಿಷೇಧಿಸಲಾಗಿದೆ. ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 12:00 ರವರೆಗೆ: ಮಾರೇನಹಳ್ಳಿ ಮುಖ್ಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಮನೆ ಮೇಲೆ ಇಡಿ ದಾಳಿ -ಕಹಳೆ ನ್ಯೂಸ್

ಬೆಂಗಳೂರು :  ಮಂಗಳೂರು ಕುಕ್ಕರ್‌ ಬಾಂಬ್‌ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್‌ ಯಾಸಿನ್‌ನ ಬ್ಯಾಂಕ್‌ ಖಾತೆಯಲ್ಲಿದ್ದ 29 ಸಾವಿರ ರೂ. ಹಣವನ್ನು ಜಾರಿ ನಿರ್ದೇಶನಾಲಯವು(ಇ.ಡಿ.) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್‌ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮದ್‌ ಶಾರಿಕ್‌ ಈ ಬಾಂಬ್‌ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ.ಕೆ ಆರ್‌ ನಗರದ ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಗಜಾನನ ಭಟ್‌ ಅವರು ಈ ಆದೇಶ ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ. ಈ ಕಲಂಗಳು...
ಬೆಂಗಳೂರುಸಂತಾಪಸುದ್ದಿ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹ*ತ್ಯೆ- ಕಹಳೆ ನ್ಯೂಸ್

ಕಾರವಾರ: ಜನಪ್ರಿಯ ಟಿವಿ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಅರಣ್ಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಕಾಡಿನಲ್ಲಿ ಘಟನೆ ನಡೆದಿದೆ. ವಜ್ರಹಳ್ಳಿ ಜೀವನಹಳ್ಳಿ ಗ್ರಾಮದ ಚಂದ್ರಶೇಖರ ಸಿದ್ದಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದುಕೊಂಡಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಲಾವಿದ ಚಂದ್ರಶೇಖರ ಸಿದ್ದಿ ಯಾವುದೇ ಪಾತ್ರಗಳು ಸಿಗದೇ ಮಾನಸಿಕವಾಗಿ ನೊಂದು...
ಬೆಂಗಳೂರುಸುದ್ದಿ

ಪ್ರಯಾಣಿಕರಿಗೆ ಶಾಕ್; ಇಂದಿನಿಂದ ಬೆಂಗಳೂರಲ್ಲಿ ‘ಆಟೋ’ ಮೀಟರ್ ದರ ಏರಿಕೆ

ಬೆಂಗಳೂರು; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಪರಿಷ್ಕರಣೆ ಆಗಿದೆ. ಹಾಗಾಗಿ ಪ್ರಯಾಣಿಕರಿಗೆ ಇಂದಿನಿಂದ ಆಟೋ ಪ್ರಯಾಣ ದರದ ಬಿಸಿ ತಟ್ಟಲಿದ್ದು, ಬೆಂಗಳೂರಿಗರ ಜೇಬಿಗೆ ಕತ್ತರಿ ಬೀಳಲಿದೆ. ಕಳೆದ ತಿಂಗಳ 14ನೇ ತಾರೀಖಿನಂದು ಬೆಂಗಳೂರು ಆಟೋ ದರವನ್ನು ಹೆಚ್ಚಿಸಿ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಈ ಆದೇಶ ಇಂದಿನಿಂದ ಜಾರಿಗೆ ಬರುತ್ತಿದ್ದು, ಮಿನಿಮಮ್ ಆಟೋ ಪ್ರಯಾಣ ದರ 30ರಿಂದ 36 ರೂಪಾಯಿ ಏರಿಕೆ ಆಗಿದ್ದು, ನಂತರದ ಪ್ರತಿ ಕಿ.ಮೀ.ಗೆ...
ಜಿಲ್ಲೆಬೆಂಗಳೂರುಸುದ್ದಿ

ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ ; ಶೀಘ್ರದಲ್ಲೇ ಪ್ರಾಯೋಗಿಕವಾಗಿ ಗುಂಪುಗಳ ರಚನೆ -ಕಹಳೆ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನೊಳಗೊಂಡಂತೆ ಜಂಟಿ ಹೊಣೆಗಾರಿಗೆ ಗುಂಪುಗಳನ್ನು (Joint Liability Group) ರಚಿಸುವ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಇಂದು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್‌ ಪ್ರತಿನಿಧಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು. ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಜಂಟಿ ಹೊಣೆಗಾರಿಗೆ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ನೀಡುವುದೇ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ, ಬೆದರಿಕೆ ಸಂದೇಶ ; ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ವರದಿಯಾಗಿದೆ.   ಈ ಕುರಿತು ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರು ದೂರು ನೀಡಿದ್ದು, ಪೋಲೀಸರು ದೂರು ಸ್ವೀಕರಿಸಿ, ತನಿಖೆ ಆರಂಭಿಸಿದ್ದಾರೆ....
ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ `ಅಲ್ ಖೈದಾ’ ಉಗ್ರ ಸಂಘಟನೆಯ ನಾಯಕಿ `ಶಮಾ ಪರ್ವೀನ್’ ಅರೆಸ್ಟ್.!-ಕಹಳೆ ನ್ಯೂಸ್

ಬೆಂಗಳೂರು :ಆಪರೇಷನ್ ಸಿಂಧೂರ್ ನಂತರ, ಎಲ್ಲಾ ಭದ್ರತಾ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆಯಲ್ಲಿವೆ. ದೇಶದ ವಿವಿಧ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಏಜೆಂಟರನ್ನು ತ್ವರಿತವಾಗಿ ಬಿಗಿಗೊಳಿಸಲಾಗುತ್ತಿದೆ. ಮೂವರು ಭಯೋತ್ಪಾದಕರ ಬಂಧನದ ನಂತರ, ಪೊಲೀಸರಿಗೆ ಮತ್ತೊಂದು ದೊಡ್ಡ ಯಶಸ್ಸು ಸಿಕ್ಕಿದೆ. ಗುಜರಾತ್ ಎಟಿಎಸ್ ಬೆಂಗಳೂರಿನ ಮಹಿಳೆಯನ್ನು ಬಂಧಿಸಿದೆ, ಅವರು ಭಯಾನಕ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಲಾಗುತ್ತದೆ. ಮಹಿಳೆಯ ಹೆಸರು ಶಮಾ ಪರ್ವೀನ್, ಈಕೆಗೆ 30...
1 53 54 55 56 57 212
Page 55 of 212