Monday, March 16, 2026

ಬೆಂಗಳೂರು

ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಟ್ಯಾಕ್ಸ್ ವಿರುದ್ಧ ವರ್ತಕರ ಸಮರ : ಜು.25ಕ್ಕೆ ಫ್ರೀಡಂ ಪಾರ್ಕ್ ನಲ್ಲಿ ವ್ಯಾಪಾರಿಗಳಿಂದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಬೆಂಗಳೂರು : ಬೀದಿಬದಿಯ ವ್ಯಾಪಾರಿಗಳು ಸೇರಿದಂತೆ ಅಂಗಡಿ ಮುಗ್ಗಟ್ಟುಗಳ ಮಾಲೀಕರಿಗೆ ಕಮರ್ಷಿಯಲ್ ಡಿಪಾರ್ಟ್ಮೆಂಟ್ ಇತ್ತೀಚಿಗೆ ಲಕ್ಷಗಟ್ಟಲೆ, ಕೋಟಿಗಟ್ಟಲೆ ಟ್ಯಾಕ್ಸ್ ಕಟ್ಟುವಂತೆ ನೋಟಿಸ್ ನೀಡಿತ್ತು. ಇದರ ವಿರುದ್ಧವಾಗಿ ಇದೀಗ ವ್ಯಾಪಾರಿಗಳು ಕೇರಳಿದ್ದು, ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅಲ್ಲದೆ ಜುಲೈ 23 ಮತ್ತು 24ರಂದು ಹಾಲು ಮಾರಾಟ ಸಂಪೂರ್ಣ ಬಂದ್ ಆಗಲಿದ್ದು, 25ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಹೌದು ವಾಣಿಜ್ಯ ತೆರಿಗೆ ನೋಟಿಸ್...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣ ; ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ಆದೇಶ – ಕಹಳೆ ನ್ಯೂಸ್

ಮಂಗಳೂರು: 'ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ'ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದವರು ತಿಳಿಸಿದ್ದಾರೆ. "ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025...
ಬೆಂಗಳೂರುಸುದ್ದಿ

ಕಮರ್ಷಿಯಲ್ ಟ್ಯಾಕ್ಸ್ ಗೆ ಕೆರಳಿದ ವ್ಯಾಪಾರಿಗಳು : ಜು.23ಕ್ಕೆ ಹಾಲು ಮಾರಾಟ ಬಂದ್ : 25ಕ್ಕೆ ಸರ್ಕಾರದ ವಿರುದ್ಧ ಪ್ರತಿಭಟನೆ – ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ವ್ಯಾಪಾರಿಗಳಿಗೆ ಕಮರ್ಷಿಯಲ್ ಟ್ಯಾಕ್ಸ್ ಬರೇ ಎಫೆಕ್ಟ್ ನಿಂದಾಗಿ ಸರ್ಕಾರದ ವಿರುದ್ಧ ಬೆಂಗಳೂರಿನ ವ್ಯಾಪಾರಿಗಳು ಸಿಡಿದೆದ್ದಿದ್ದು ಜುಲೈ 25 ರಂದು ಬಂದ್ ಮಾಡಲು ನಿರ್ಧಾರಿಸಿದ್ದು, ಇದೀಗ ಬಂದ್ ಗೆ ಬೆಂಬಲಿಸುವಂತೆ ಅಂಗಡಿ ಮಾಲೀಕರಿಗೆ ಮನವಿ ಮಾಡಲಾಗಿದೆ. Aಜುಲೈ 25 ರಂದು ನಡೆಯುವ ಬಂದ್ ಗೆ ಬೆಂಬಲಿಸುವಂತೆ ಬೇಕರಿ, ಕಂಡಿಮೆಂಟ್ಸ್, ಹಾಲಿನ ಅಂಗಡಿ ವ್ಯಾಪಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಹೌದು ಅಂಗಡಿ ಮತ್ತು ಬೀದಿಬದಿಯ ವ್ಯಾಪಾರಿಗಳಿಗೆ ಕಮರ್ಷಿಯಲ್ ಅಧಿಕಾರಿಗಳು ಲಕ್ಷಗಟ್ಟಲೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುಶಿಕ್ಷಣಸುದ್ದಿ

ಆಗಮ ಘಟಿಕೋತ್ಸವ 2025 ; ಪಿ.ಜಿ ಜಗನ್ನಿವಾಸ ರಾವ್, ಪೊಳಲಿ ಗಿರಿಪ್ರಕಾಶ್ ತಂತ್ರಿಗಳಿಗೆ ‘ ವಾತುಲಾ ಆಗಮ ಪ್ರವೀಣ ‘ ಪದವಿ ಪುರಸ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಪುತ್ತೂರು / ಬಂಟ್ವಾಳ : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 43 ವಿದ್ಯಾರ್ಥಿಗಳ ಪೈಕಿ ವಾತುಲಾಗಮ ಪ್ರವೀಣ ಪದವಿಯನ್ನು ಪೊಳಲಿ ಗಿರಿಪ್ರಕಾಶ್...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ತಲೆಬುರುಡೆ ಪ್ರಕರಣ ; ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ, ಮಾನಹಾನಿಕರ ಆರೋಪ ಮಾಡದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಈಗಾಲೇ ಪ್ರಕಟಗೊಂಡ ವಿಡಿಯೋಗಳನ್ನು ಆಳಿಸಲು ಖಡಕ್ ಸೂಚನೆ ಬೆಂಗಳೂರು : ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಸರಣಿ, ಅತ್ಯಾಚಾರ ಹಾಗೂ ಹತ್ಯೆಗಳಾಗಿದೆ ಮತ್ತು ಶವಗಳನ್ನು ತಾನು‌ ಹೂತು ಹಾಕಿದ್ದೇನೆ ಎಂಬ ವ್ಯಕ್ತಿ ನ್ಯಾಯಾಲಯ ಮುಂದೆ ಹಾಜರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಡಾ.‌ ಡಿ. ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ ಆರೋಪಗಳು ಹಾಗೂ ಅವಹೇಳನಾಕಾರಿ, ಮಾನಹಾನಿಕರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣ : ಜು.21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 RCB ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ವಿಚಾರವಾಗಿ ಸಿಎಟಿ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾ. ಎಸ್ ಜಿ ಪಂಡಿತ್ ಹಾಗು ನ್ಯಾ.ಟಿಎಂ ನದಾಫ್ ಅವರ ಪೀಠದಲ್ಲಿ ವಿತರಣೆ ನಡೆಯಿತು. ವಿಕಾಸ್ ಕುಮಾರ್ ಪರವಾಗಿ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದ ಮಂಡಿಸಿದರು....
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸರಣಿ: ಹಾವೇರಿಯಲ್ಲಿ ಶಾಲಾ ಬಸ್ ಚಾಲಕ ಸಾವು.! -ಕಹಳೆ ನ್ಯೂಸ್

ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ನಟಿ ಬಿ. ಸರೋಜಾದೇವಿ ಪುತ್ಥಳಿ ನಿರ್ಮಿಸುವಂತೆ CM ಸಿದ್ದರಾಮಯ್ಯಗೆ ಮಾಜಿ ಸಂಸದೆ ಸುಮಲತಾ ಪತ್ರ.! -ಕಹಳೆ ನ್ಯೂಸ್

ಬೆಂಗಳೂರು : ನಟಿ ಬಿ. ಸರೋಜಾದೇವಿ ಪುತ್ಥಳಿ ನಿರ್ಮಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಂಸದೆ ಸುಮಲತಾ ಅಂಬರೀಷ್ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದ ದಿಗ್ಗಜ ನಟಿ, ಭಾರತೀಯ ಚಿತ್ರರಂಗದ ಖ್ಯಾತನಾಮರಾದ ಶ್ರೀಮತಿ ಬಿ. ಸರೋಜಾದೇವಿ ಅವರು ದಿನಾಂಕ 14 ಜುಲೈ 2025 ರಂದು ನಮ್ಮನ್ನು ಅಗಲಿದ್ದಾರೆ. ಅವರ ನಿಧನವು ಕರ್ನಾಟಕಕ್ಕೆ ಮಾತ್ರವಲ್ಲ, ಭಾರತೀಯ ಚಿತ್ರರಂಗಕ್ಕೆ ಸಹ ತುಂಬಲಾರದ ನಷ್ಟವಾಗಿದೆ. ಸರೋಜಾದೇವಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ...
1 55 56 57 58 59 212
Page 57 of 212