ತುಮಕೂರಿನಲ್ಲಿ ಲಾಕಪ್ ಡೆತ್ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್ -ಕಹಳೆ ನ್ಯೂಸ್
ಬೆಂಗಳೂರು: ತುಮಕೂರಿನಲ್ಲಿ ಲಾಕಪ್ ಡೆತ್ ಪ್ರಕರಣವನ್ನ ಸಿಐಡಿ ತನಿಖೆಗೆ ಆದೇಶಿಸಿದ್ದು, ವರದಿ ಕೊಡ್ತಾರೆ ಅಂತಾ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಿನ್ನೆ ವಿಚಾರಣೆ ಮಾಡುವಾಗಲೇ ಸಾವಾಗಿದೆ. ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ ಎಂದು ತಿಳಿಸಿದರು. ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಐಡಿ ತನಿಖೆಯಲ್ಲಿ ಹೊಡೆದಿದ್ರೂ ಗೊತ್ತಾಗಲಿದೆ. ಮರಣೋತ್ತರ ಪರೀಕ್ಷೆಯಲ್ಲಿ...







