Friday, March 20, 2026

ಬೆಂಗಳೂರು

ಬೆಂಗಳೂರುಸುದ್ದಿ

ಹೊಸ ಕಾರು ಖರೀದಿಸಿದ ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ. ಇವರ ಮಾತಿಗೆ ಮರುಳಾಗದವರೇ ಇಲ್ಲ. ಕನ್ನಡಿಗರು ಪ್ರೀತಿಯಿಂದ ಮಾತಿನ ಮಲ್ಲಿ ಅಂತಲೇ ಬಿರುದು ಕೊಟ್ಟಿರುವ ಅನುಶ್ರೀಗೆ ಅವರ ವೃತ್ತಿ ಬದುಕಿನಲ್ಲಿ ಸಿಕ್ಕಾಪಟ್ಟೆ ಯಶಸ್ಸು ಸಿಕ್ಕಿದೆ. ಸದ್ಯ ಕನ್ನಡದಲ್ಲಿರುವ ಅತ್ಯಂತ ದುಬಾರಿ ನಾಯಕಿ ಎಂದೇ ಹೇಳಲಾಗುತ್ತಿದೆ. ಅನುಶ್ರೀ ಕೇವಲ ನಿರೂಪಣೆ ಅಷ್ಟೇ ಸಿನಿಮಾಗಳಲ್ಲಿ ನಟಿಸಿರೋದು ಗೊತ್ತೇ ಇದೆ. ಜೀ ಕನ್ನಡದ ಬಹುತೇಕ ರಿಯಾಲಿಟಿ ಶೋಗಳಿಗೆ ಅನುಶ್ರೀಯವರೇ ನಿರೂಪಕಿ. ಸರಿಗಮಪದಿಂದ ಹಿಡಿದು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್‌ನಂತಹ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಬೈಕ್ ಗೆ ಲಾರಿ ಡಿಕ್ಕಿ ,ಇಬ್ಬರು ಯುವ ಡ್ಯಾನ್ಸರ್ಸ್ ಸಾವು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಈ ಒಂದು ಅಪಘಾತ ನಡೆದಿದೆ. ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು...
ಬೆಂಗಳೂರುಸುದ್ದಿ

ಏರ್‌ಇಂಡಿಯಾ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕನಿಗೆ ಪರಿಹಾರ ಘೋಷಿಸಿದ ವಿಜಯ್‌ ಮಲ್ಯ

ಬೆಂಗಳೂರು:  ಜೂನ್‌ 12ರಂದು ಅಹ್ಮದಾಬಾದ್‌ನಲ್ಲಿ ನಡೆದ ಏರ್‌ಇಂಡಿಯಾ ( ಎಐ 171 ) ವಿಮಾನ ದುರಂತ ಸಂಭವಿಸಿದ್ದು, ವಿಮಾನದಲ್ಲಿದ್ದ 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರಲ್ಲಿ ಓರ್ವ ಮಾತ್ರ ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದಾರೆ. ವಿಶ್ವಾಸ್‌ಕುಮಾರ್‌ ರಮೇಶ್‌ ಎಂಬಾತ ಈ ದುರಂತದಲ್ಲಿ ಬದುಕುಳಿದಿರುವ ಏಕೈಕ ಪ್ರಯಾಣಿಕನಾಗಿದ್ದು, ಸದ್ಯ ಅಹ್ಮದಾಬಾದ್‌ನ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಎಲ್ಲ 241 ಪ್ರಯಾಣಿಕರಿಗೂ ಟಾಟಾ ಗ್ರೂಪ್ಸ್‌ ತಲಾ ಒಂದು ಕೋಟಿ ರೂಪಾಯಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ, ಲೋಕಾಯುಕ್ತ ಅಧಿಕಾರಿಗಳಿಂದಲೇ ಕೋಟ್ಯಾಂತರ ಹಣ ವಸೂಲಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಮತ್ತೊಂದು ಬಹುದೊಡ್ಡ ಹಗರಣ ಬಯಲಿಗೆ ಬಂದಿದ್ದು, ಸಾಕ್ಷಿ ಸಮೇತ ಇಬ್ಬರು ಐಪಿಎಸ್ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಇದು ಬೇಲಿಯೇ ಇದು ಕಥೆಯಾಗಿದೆ. ಲೋಕಾಯುಕ್ತದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಕರ್ತವ್ಯವನ್ನು ದಂಧೆ ಮಾಡಿಕೊಂಡಿದ್ದರು. ಸರ್ಕಾರಿ ಅಧಿಕಾರಿಗಳಿಗೆ ದಾಳಿ ಮಾಡುವ ಬೆದರಿಕೆ ವಡ್ಡಿ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. ಹೌದು ಲೋಕಾಯುಕ್ತ ದಾಳಿ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿ ಏಜೆಂಟ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಹಣ ವಸೂಲಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆ ನಿಷೇಧ-ಕಹಳೆ ನ್ಯೂಸ್

ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಕಾಲ್ತುಳಿತ; ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಬಿ ವೈ ವಿಜಯೇಂದ್ರ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆ ದುರಂತಕ್ಕೆ ರಾಜ್ಯ ಸರ್ಕಾರವನ್ನು ವಿಪಕ್ಷಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲೂ ಸಹ ತರತಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊಣೆ ಎಂದು ಆರೋಪಿಸಿ ಬಿಜೆಪಿ ರಾಜೀನಾಮೆಗೆ ಆಹ್ರಹಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ "ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ ಎಂದು ಸಿಎಂಗೆ ಬಹಿರಂಗ ಪತ್ರ ಬರೆದಿದ್ದಾರೆ. ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ : ಮೃತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಕೆ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಮೇಋತಪಟ್ಟವರ ಪರವಾಗಿಯೂ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಪರವಾಗಿಯೂ ಮಧ್ಯಂತರ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಕಾಲ್ತುಳಿತ ದುರಂತದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ಜೂನ್ 12 ಮಧ್ಯಾಹ್ನ 2.30 ಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹೋಟೆಲ್ ರೂಂ ನಲ್ಲಿಯೇ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ ಪ್ರಕರಣ ನಡೆದಿದೆ. ಪ್ರಿಯತಮನೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬೆಂಗಳೂರಿನ ಪೂರ್ಣಪ್ರಜ್ಞಾ ನಗರದ ಹೋಟೆಲ್ ಓಯೋ ರೂಂ ನಲ್ಲಿ ಈ ಘಟನೆ ನಡೆದಿದೆ. ಹರಿಣಿ (36) ಹತ್ಯೆಯಾದ ಮಹಿಳೆ. ಪ್ರಿಯತಮ್ ಯಶಸ್ ಹರುಣಿಯನ್ನು ಹತ್ಯೆಗೈದಿರುವ ಆರೋಪಿ. ಹರಿಣಿಯನ್ನು ಹೋಟೆಲ್ ರೂಂ ಗೆ ಕರೆಸಿ ಟೆಕ್ಕಿ ಯಶಸ್, ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಜೂನ್ 6ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ....
1 60 61 62 63 64 213
Page 62 of 213