Friday, March 20, 2026

ಬೆಂಗಳೂರು

ಆರೋಗ್ಯಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ 3 ಮಕ್ಕಳಿಗೆ ಕೊರೊನಾ ಪಾಸಿಟಿವ್‌ : ರಾಜ್ಯದಲ್ಲಿ ನಾಳೆಯಿಂದಲೇ ಕೋವಿಡ್‌ ಟೆಸ್ಟ್‌ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ (Covid-19) ತೀವ್ರತೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ನಾಳೆಯಿಂದಲೇ ಕೋವಿಡ್‌ ಪರೀಕ್ಷೆ ಆರಂಭಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಒಟ್ಟು 35 ಕೊರೊನಾ (Corona Virus) ಪ್ರಕರಣಗಳು. ಆ ಪೈಕಿ ಬೆಂಗಳೂರಿನಲ್ಲೇ 33 ಕೇಸ್‌ಗಳು ವರದಿಯಾಗಿವೆ. ಗರ್ಭಿಣಿಯರು, ಮಕ್ಕಳು, ಹಿರಿಯರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ – ಕಹಳೆ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡೆನೂರು ಮನು ಬೆನ್ನಲ್ಲೇ ಹಾಸ್ಯ ನಟ ಅಪ್ಪಣ್ಣ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ. ಅಪ್ಪಣ್ಣ ಕಾಮಿಡಿ ಕಿಲಾಡಿಗಳು ಸೀಸನ್ 2 ನಿಂದನೂ ನನಗೆ ಹಿಂಸೆ ಕೊಡ್ತ ಇದ್ದ. ಶೋಗಳಿಗೆ ಕರೆದುಕೊಂಡು ಹೋಗಿ ಹಿಂಸೆ ಕೊಡ್ತಾನೆ ಇದ್ದ. ಅಪ್ಪಣ್ಣ ನನಗೆ ಕೆಟ್ಟ ದೃಷ್ಟಿಯಲ್ಲಿ ನೋಡ್ತಿದ್ದ. ಮಾನಸಿಕವಾಗಿ ಹಿಂಸೆ ತುಂಬಾ ಟಾರ್ಚರ್ ಕೊಡ್ತಾ ಇದ್ದನು. ನಾನು ಸೂಸೈಡ್ ಮಾಡಿಕೊಂಡ್ರೆ ಅಪ್ಪಣ್ಣನೇ ಕಾರಣ ಎಂದು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ವಿವಿಧ ವಿಷಯಗಳ ಬಗ್ಗೆ ಚರ್ಚೆ -ಕಹಳೆ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಹಿಳಾ ಮೇಲ್ವಿಚಾರಕಿ ಹುದ್ದೆಗೆ ಮುಂಬಡ್ತಿ ನೀಡುವ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಭೆ ನಡೆಸಿದರು. ಮಕ್ಕಳ ಅಪೌಷ್ಟಿಕತೆ ನಿವಾರಣೆ ಹಾಗೂ ಮಕ್ಕಳ ಬೆಳವಣಿಗೆ ಮೇಲ್ವಿಚಾರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಇಲಾಖೆಯ ನಿರ್ದೇಶಕ ಟಿ.ರಾಘವೇಂದ್ರ, ಉಪ ಕಾರ್ಯದರ್ಶಿ ಬಲರಾಮ್, ಆಪ್ತ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ಗಳ ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ 'ಗೃಹಲಕ್ಷ್ಮಿ' ಸಂಘವನ್ನು ರಚಿಸಲಾಗುವುದು ಎಂದರು....
ಬೆಂಗಳೂರುರಾಜ್ಯಸುದ್ದಿ

ವಿದೇಶಿ ಬಾತುಕೋಳಿ ಸಾಕಿದ ಆರೋಪ : ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಕೋರ್ಟ್’ನಿಂದ ಸಮನ್ಸ್ ಜಾರಿ.! -ಕಹಳೆ ನ್ಯೂಸ್

ಬೆಂಗಳೂರು/ಮೈಸೂರು: ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್‌ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ನಿಷೇಧಿತ ಬಾತುಕೋಳಿಗಳನ್ನ ಕೂಡಿಹಾಕಿದ ಆರೋಪದ ಆಡಿ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿ ಟಿ.ನರಸೀಪುರದ ಸಿವಿಲ್ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿಯ ವಿಜಯಲಕ್ಷ್ಮೀ ಮಾಲೀಕತ್ವದ ಜಾಗದಲ್ಲಿರುವ ತೂಗುದೀಪ ಫಾರಂ ಹೌಸ್‌ನಲ್ಲಿ ಅಕ್ರಮವಾಗಿ...
ಬೆಂಗಳೂರುರಾಜ್ಯಸುದ್ದಿ

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದಾರೆ. ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ.ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ ಸೂಟ್ ಕೇಸ್’ನಲ್ಲಿ 10 ವರ್ಷದ ಬಾಲಕಿ ಶವ ಪತ್ತೆ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ 10 ವರ್ಷದ ಬಾಲಕಿಯ ಶವ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ. ಬೆಂಗಳೂರು ನಗರದ ಅನೇಕಲ್ ಜಿಲ್ಲೆಯ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ ಸೂಟ್ ಕೇಸ್ ಪತ್ತೆಯಾಗಿದ್ದು, ಅದರಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಜಿಲ್ಲೆಬೆಂಗಳೂರುಸುದ್ದಿ

ಮಲ್ಲಿಕಾರ್ಜುನ ಖರ್ಗೆ ಸೈನಿಕರ ಕ್ಷಮೆ ಯಾಚಿಸಲಿ: ಎನ್‌.ರವಿಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: 'ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಸೇನೆ ನಡೆಸಿದ ಯುದ್ಧವನ್ನು 'ಚುಟ್‌-ಪುಟ್‌ ಯುದ್ಧ' ಎಂದು ಹೇಳಿದ್ದು, ಈ ಹೇಳಿಕೆ ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ' ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಟೀಕಿಸಿದ್ದಾರೆ. 'ಸೇನೆ ನಡೆಸಿದ ಆಪರೇಷನ್ ಸಿಂಧೂರ ಬಗ್ಗೆ ಹಗುರವಾಗಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆಯವರು ತಕ್ಷಣವೇ ಸೇನೆ ಮತ್ತು ನಾಗರಿಕರ ಕ್ಷಮೆಯಾಚಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ. 'ನಿಮ್ಮ ರೀತಿಯಲ್ಲೇ ನಿಮ್ಮ ಪಕ್ಷದ ಸಚಿವರು,...
1 66 67 68 69 70 213
Page 68 of 213