Friday, March 20, 2026

ಬೆಂಗಳೂರು

ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ! -ಕಹಳೆ ನ್ಯೂಸ್

ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ...
ದೆಹಲಿಬೆಂಗಳೂರುರಾಜ್ಯಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ.! -ಕಹಳೆ ನ್ಯೂಸ್

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ‍್ಯವಾಗಿದೆ. ಬೇಸಿಗೆ ರಜೆ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಜುಲೈ 14 ಕ್ಕೆ ಸುಪ್ರೀಂಕೋರ್ಟ್ ಬೇಸಿಗೆ ರಜೆ ಅಂತ್ಯವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ವಾದ ವಿವಾದ...
ಬೆಂಗಳೂರುರಾಜ್ಯಸುದ್ದಿ

ನಾಳೆ ಅಮೃತ್ ಭಾರತ್ ಯೋಜನೆಗೆ ಮೋದಿ ಚಾಲನೆ: ಬಾಗಲಕೋಟೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭಾಗಿ -ಕಹಳೆ ನ್ಯೂಸ್

ಬೆಂಗಳೂರು: ಮೇ.22ರ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಅಮೃತ್ ಭಾರತ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿ ಬಾಗಲಕೋಟೆಯ ಮುನಿರಾಬಾದ್ ಗೋಕಾಕ್, ಗದಗ್, ಧಾರವಾಡ ರೈಲ್ವೆ ನಿಲ್ದಾಣಗಳನ್ನು ಕೂಡ ಅಭಿವೃದ್ಧಿ ಗೊಳಿಸಲಾಗುತ್ತಿದೆ. ಇಂತಹ ಕಾರ್ಯಕ್ರಮದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋವಣ್ಣ ನಾಳೆ ಬಾಗಲಕೋಟೆಯಲ್ಲಿ ಭಾಗಿಯಾಗಲಿದ್ದಾರೆ. ಹೌದು..ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ಸೋಮಣ್ಣ ರವರು ಮೇ.22 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಪ್ರಧಾನ ಮಂತ್ರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜೀವನದಲ್ಲಿ ಕನ್ನಡ ಮಾತನಾಡಲ್ಲ, ಹಿಂದಿ ಮಾತಾಡು : ಸೊಕ್ಕಿನಿಂದ ಹೇಳಿದ ಎಸ್‌ಬಿಐ ಮ್ಯಾನೇಜರ್- ಕಹಳೆ ನ್ಯೂಸ್

ಆನೇಕಲ್‌: ತಾಲೂಕಿನ ಸೂರ್ಯನಗರದ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಕನ್ನಡ ಗ್ರಾಹಕರ ಜೊತೆ ಕನ್ನಡ ಮಾತನಾಡದೇ ಹಿಂದಿಯಲ್ಲಿ ಮಾತನಾಡಿ ಕನ್ನಡ ಮಾತನಾಡುವುದಿಲ್ಲ ಎಂದು ವಾಗ್ವಾದಕ್ಕಿಳಿದಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಮ್ಯಾನೇಜರ್‌ ಸೊಕ್ಕಿನ ಮಾತುಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ವ್ಯಕ್ತಿ ಮೇಡಂ ಇದು ಕರ್ನಾ ಟಕ, ಬೆಂಗಳೂರು ಇಲ್ಲಿ ನೀವು ಕನ್ನಡದಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿಕೊಂಡರೂ ಅಹಂನಿಂದಲೇ ಉತ್ತರಿಸಿದ ಮ್ಯಾನೇಜರ್‌ ಹಿಂದಿ...
ಬೆಂಗಳೂರುರಾಜ್ಯಸುದ್ದಿ

ಮೇ.21ರಿಂದ ಪಡಿತರ ಚೀಟಿದಾರರಿಗೆ ಜಾರಿಗೆ ಬರಲಿವೆ ಹೊಸ ನಿಯಮಗಳು -ಕಹಳೆ ನ್ಯೂಸ್

ನವದೆಹಲಿ : 2025 ರಲ್ಲಿ ಭಾರತ ಸರ್ಕಾರ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬಾರಿ ಸರ್ಕಾರದ ಮುಖ್ಯ ಉದ್ದೇಶವೆಂದರೆ ಉಚಿತ ಪಡಿತರವನ್ನು ನಿಜವಾಗಿಯೂ ಪಡೆಯಲು ಅರ್ಹರಾಗಿರುವ ಜನರಿಗೆ ಮಾತ್ರ ನೀಡಬೇಕು. ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭ ಪಡೆಯುತ್ತಿರುವುದು ಕಂಡುಬಂದಿದೆ. ಈ ಕಾರಣಕ್ಕಾಗಿ, ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಮೇ 21,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ರಾಜ್ಯಾದ್ಯಂತ 5 ದಿನ ಭಾರೀ ಮಳೆ ;’ರೆಡ್ ಅಲರ್ಟ್’ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ. ಇದರಲ್ಲಿ ಮುಂದಿನ ಎರಡು ದಿನ ಬಿರುಗಾಳಿ ಸಹಿತ ಮಳೆ ಆಗಲಿದೆ. 03 ಜಿಲ್ಲೆಗಳಿಗೆ 'ರೆಡ್ ಅಲರ್ಟ್', 15 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಂದಿನಿ ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ -ಕಹಳೆ ನ್ಯೂಸ್

ಬೆಂಗಳೂರು : ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇದೀಗ ಮತ್ತೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಒಂದೂವರೆ ತಿಂಗಳ ಹಿಂದಷ್ಟೇ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ ಮಾಡಿ, ಜನರಿಗೆ ಶಾಕ್ ಕೊಟ್ಟಿತ್ತು. ಈ ದರ ಏರಿಕೆಯ ಭಾರ ಹೊರುತ್ತಿರುವಾಗಲೇ ಮತ್ತೆ ಹಾಲಿನ ದರ ಏರಿಕೆ ವಿಚಾರ ಚರ್ಚೆಗೆ ಬಂದಿದ್ದು, ಮತ್ತೆ ದರ ಹೆಚ್ಚಳವಾಗುತ್ತಾ ಎನ್ನುವಂತಾಗಿದೆ. ಮೇ 21ಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆರ್‌ಸಿಬಿ vs ಕೆಕೆಆರ್‌ ಪಂದ್ಯಕ್ಕೆ ಭಾರೀ ಮಳೆ ಅಡ್ಡಿ -ಕಹಳೆ ನ್ಯೂಸ್

ಬೆಂಗಳೂರು: 8 ದಿನಗಳ ಕಾಲ ನಿಂತುಹೋಗಿದ್ದ ಟೂರ್ನಿ ಮರಳಿ ಗರಿಗೆದರಬೇಕಿದ್ದ ಶನಿವಾರ ಬೆಂಗಳೂರಿನ "ಎಂ. ಚಿನ್ನಸ್ವಾಮಿ ಸ್ಟೇಡಿಯಂ'ನಲ್ಲಿ ಆರ್‌ಸಿಬಿ ಮತ್ತು ಕೆಕೆಆರ್‌ ಪಂದ್ಯಕ್ಕೆ ಭಾರೀ ಮಳೆ ಅಡ್ಡಿ ಮಾಡಿದೆ. ಟಾಸ್ ಕೂಡ ಸಾಧ್ಯವಾಗದೆ ಪಂದ್ಯ ವಿಳಂಬವಾಗಿದೆ. ಭಾರತ- ಪಾಕಿಸ್ಥಾನ ನಡುವಿನ ಯುದ್ಧ ಸನ್ನಿವೇಶ ದಿಂದ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಾವಳಿ ಇಂದಿನ ಮುಖಾಮುಖಿಯೊಂದಿಗೆ ಪುನರಾರಂಭವಾಗಬೇಕಿತ್ತು. ರಾತ್ರಿ 7.35 ರ ವೇಳೆಗೂ ಜೋರಾಗಿ ಮಳೆ ಸುರಿಯುತ್ತಿದೆ.ಓವರ್‌ಗಳನ್ನು ಕಡಿತ ಮಾಡಿ ಪಂದ್ಯ ಪ್ರಾರಂಭಿಸಲು 8.45 ರ...
1 67 68 69 70 71 213
Page 69 of 213