Friday, March 20, 2026

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ʼಬಿಲ್ಲ ರಂಗ ಭಾಷಾʼ ಬಗ್ಗೆ ಕಿಚ್ಚನಿಂದ ಗುಡ್‌ ನ್ಯೂಸ್ಶೂ-ಟಿಂಗ್‌ಗೆ ಡೇಟ್‌ ಫಿಕ್ಸ್-ಕಹಳೆ ನ್ಯೂಸ್

ಬೆಂಗಳೂರು: ʼಮ್ಯಾಕ್ಸ್‌ʼ ಹಿಟ್‌ ಬಳಿಕ 'ಬಿಲ್ಲ ರಂಗ ಭಾಷಾʼ ಚಿತ್ರದಲ್ಲಿ ಸುದೀಪ್‌ ಕಾಣಿಸಿಕೊಳ್ಳಲಿದ್ದಾರೆ. 'ಮ್ಯಾಕ್ಸ್‌ʼ ಸಕ್ಸಸ್‌ ಕಿಚ್ಚನ ಅಭಿಮಾನಿಗಳನ್ನು ಖುಷ್‌ ಆಗಿಸಿದೆ. ಈ ಚಿತ್ರದ ನಂತ್ರ ಅನೂಪ್‌ ಭಂಡಾರಿ ಅವರ ʼಬಿಲ್ಲ ರಂಗ ಬಾಷʼ ದಲ್ಲಿ ಸುದೀಪ್‌ ನಟಿಸುತ್ತಿರುವುದು ಗೊತ್ತೇ ಇದೆ. ಆದರೆ ಚಿತ್ರದ ಅವರ ಅಭಿಮಾನಿಗಳು ಅಪ್ಡೇಟ್‌ಗಾಗಿ ಕಾದು ಕಾದು ಸುಸ್ತಾಗಿದ್ದರು. ಇತ್ತೀಚೆಗಷ್ಟೇ ಸುದೀಪ್‌ ಜಿಮ್‌ ವರ್ಕೌಟ್‌ನಲ್ಲಿನ ಫೋಟೋವನ್ನು ಹಂಚಿಕೊಂಡು "ಕಿಚ್ಚ ಏಪ್ರಿಲ್ 16ರಂದು" ಎಂದು ಬರೆದು ಪಕ್ಕದಲ್ಲಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

2025-26ನೇ ಸಾಲಿನ ಕರ್ನಾಟಕ `ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಜೂನ್ 2ರಿಂದಲೇ ತರಗತಿಗಳು ಆರಂಭ.!-ಕಹಳೆ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಾಕಿ ಇರುವಾಗಲೇ ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಏಪ್ರಿಲ್‌ 17ರ ವರೆಗೆ ರಾಜ್ಯದ 25 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ -ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್‌ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಮುಂಗಾರು ಪೂರ್ವ ಮಳೆ ಜೋರಾಗಿರಲಿದೆ ಎಂದು ಹವಾಮಾನ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಇನ್ಮುಂದೆ ಪ್ರತಿವರ್ಷ ‘ಬುದ್ಧ ಜಯಂತಿ’ ಆಚರಣೆ ಕಡ್ಡಾಯ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ; ಯತ್ನಾಳ್ ವಿರುದ್ಧ ಎಫ್‍ಐಆರ್ – ಕಹಳೆ ನ್ಯೂಸ್

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್...
ಕ್ರೈಮ್ದೆಹಲಿಬೆಂಗಳೂರುಸುದ್ದಿ

ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣ : ಯಾಸಿನ್ ಭಟ್ಕಳ್ ಸೇರಿ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್ – ಕಹಳೆ ನ್ಯೂಸ್

ತೆಲಂಗಾಣ : ಹೈದರಾಬಾದ್‌ನಲ್ಲಿ 2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಈ ಐವರು ಭಯೋತ್ಪಾದಕರು 2013 ರ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌ – ಕಹಳೆ ನ್ಯೂಸ್

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Second PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45%  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%)  ಪಡೆದುಕೊಂಡಿದೆ....
ದಕ್ಷಿಣ ಕನ್ನಡಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ರಾಜ್ಯಾದ್ಯಂತ 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ https://karresults.nic.in/ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ...
1 75 76 77 78 79 213
Page 77 of 213