Saturday, March 7, 2026

ಬೆಂಗಳೂರು

ಬೆಂಗಳೂರುಸಿನಿಮಾಸುದ್ದಿ

ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ : ಯಶ್‍ಗೆ ಕಿಚ್ಚನ ಹಾರೈಕೆ

ಟಾಕ್ಸಿಕ್  ಚಿತ್ರ ಟೀಸರ್ ರಿಲೀಸ್ ಆಗಿದ್ದು, ಭಾರತೀಯ ಸಿನಿಮಾ ಮಡಿವಂತಿಕೆ ಕೊಂಡಿಯನ್ನೇ ಬ್ರೇಕ್ ಮಾಡಿದೆ. ಟೀಸರ್‌ನಲ್ಲಿ ಇಣುಕಿದ ಹಸಿಬಿಸಿ ದೃಶ್ಯಗಳು ಸಿನಿಮೋದ್ಯಮದಲ್ಲಿ ಭಾರೀ ಸಂಚಲನ ಮೂಡಿಸಿದೆ. ಜೊತೆಗೆ ಚರ್ಚೆಗೀಡು ಮಾಡಿದೆ. ಕೆಲವರು ಚಿಯರ್ಸ್ ಎಂದಿದ್ದಾರೆ. ಇನ್ನ ಕೆಲವರು ಛೀ ಛೀ ಎಂದಿದ್ದಾರೆ. ಯಶ್ ಸಿದ್ಧಸೂತ್ರವನ್ನಂತೂ ಬ್ರೇಕ್ ಮಾಡಿದ್ದಾರೆ. ಹೀಗೆ ಟಾಕ್ಸಿಕ್ ವಿಚಾರವಾಗಿ ಈಗಾಗ್ಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಸಿನಿಮಾ ಕ್ಷೇತ್ರದ ಗಣ್ಯರು ಯಶ್ ಕೆಲಸವನ್ನ ಮೆಚ್ಚಿದ್ದಾರೆ. ನಟ ಕಿಚ್ಚ ಸುದೀಪ್ ...
ಜಿಲ್ಲೆಬೆಂಗಳೂರುರಾಜ್ಯ

ಕೋಗಿಲು ಪ್ರಕರಣ: ಬಂಧಿತರು 14 ದಿನಗಳ ಕಾಲ ಪೊಲೀಸ್‌ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಯಲಹಂಕ ಕೋಗಿಲು ಲೇಔಟ್‌ ಸಮೀಪ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಜಮೀನು ಕಬಳಿಕೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಇಬ್ಬರು ಆರೋ ಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಲೇಔಟ್‌ ನಲ್ಲಿ ಸ್ಥಳೀಯರಿಂದ ಹಣ ಪಡೆದು ಅನಧಿ ಕೃತವಾಗಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಿಜಯ್‌, ವಾಸಿಂ ಉಲ್ಲಾ ಬೇಗ್‌, ಮುನಿ ಆಂಜನಪ್ಪ ಹಾಗೂ ರಾಬೀನ್‌ ಎಂಬುವರು ವಿರುದ್ಧ...
ಬೆಂಗಳೂರುರಾಜ್ಯಸುದ್ದಿ

ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು; ಕನ್ನಡಿಗರಿಗೆ ಮೊದಲ ಆದ್ಯತೆ – ಕಹಳೆ ನ್ಯೂಸ್

ಬೆಂಗಳೂರು: ಕೋಗಿಲು ಬಡಾವಣೆ ಮನೆ ಧ್ವಂಸ ಪ್ರಕರಣದಲ್ಲಿ ಫಕೀರ್ ಕಾಲೋನಿಯ 25-30 ಮಂದಿಗೆ ಜನವರಿ 8 ರೊಳಗೆ ಮನೆ ನೀಡಲು ನಿರ್ಧರಿಸಲಾಗಿದೆ. ವಸೀಂ ಕಾಲನಿಯಲ್ಲಿರುವವರ ಮಾತೃ ಭಾಷೆ ಬೇರೆ ಯಾವುದೇ ಆದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್ನಾಟಕದಲ್ಲೇ ನೆಲೆಸಿದ್ದವರಾದರೆ ಮನೆ ನೀಡಬೇಕು. ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿವಾದಿತ ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು ಮಾಡುವ ಸಂಬಂಧ ಕಂದಾಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು -ಸಿ.ಟಿ.ರವಿ – ಕಹಳೆ ನ್ಯೂಸ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕೂಡಲೇ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿಟಿ ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ದೂರಿನ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಇದು ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ಡಿಐಜಿಪಿ ವರ್ತಿಕ ಕಟಿಯಾರ್ ವರ್ಗಾವಣೆ – ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ ವೇಳೆ ಸಾವನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿ ವರ್ಗಾವಣೆಯಾಗಿದ್ದು ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.  ಬಳ್ಳಾರಿ ಡಿಐಜಿಪಿ ಆಗಿರುವ ವರ್ತಿಕ ಕಟಿಯಾರ್ ಅನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಡಿಐಜಿಪಿ ವರ್ತಿಕ ಕಟಿಆರ್ ವರ್ಗಾವಣೆಯಾಗಿದ್ದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ‘IT’ ದಾಳಿ -ಕಹಳೆ ನ್ಯೂಸ್

ಬೆಂಗಳೂರು : ಬೆಳ್ಳಂ ಬೆಳಗ್ಗೆಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ 'ಐಟಿ ಇಲಾಖೆ' ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದ ನೇಪಾಳದ ಯುವಕ ;ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಚಿತ್ರಮಂದಿರವೊಂದರ ಮಹಿಳಾ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟಿದ್ದ ನೇಪಾಳ ಮೂಲದ ಯುವಕನ್ನು ಮಡಿವಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನೇಪಾಳ ಮೂಲದ 15 ವರ್ಷದ ಯುವಕನನ್ನು ಸಿನಿಮಾ ವೀಕ್ಷಕರೇ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಡಿವಾಳದ ಬಿ.ಪಿ ರಸ್ತೆಯಲ್ಲಿರುವ ಚಿತ್ರಮಂದಿರದಲ್ಲಿ ನೇಪಾಳಿ ಮೂಲದ ವ್ಯಕ್ತಿಯೊಬ್ಬ ಹೌಸ್‌ ಕೀಪಿಂಗ್‌ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಇತ್ತೀಚೆಗೆ ಆತನ ಅಣ್ಣನ ಮಗ ಮನೆಗೆ ಬಂದಿದ್ದ. ಈತನೊಂದಿಗೆ ವಾಸವಿದ್ದನು. ಭಾನುವಾರ ಕೆಲಸಕ್ಕೆ ಹೋಗುವಾಗ ಅಣ್ಣನ ಮಗನನ್ನು ತಾನು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಸರ್ಕಾರದಿಂದ ಮಹತ್ವದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಡಿಜಿಟಲ್ ಪರೀಕ್ಷೆಗೆ ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.ವಿಶೇಷಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಲ್ಯಾಪ್ ಟಾಪ್ ಹಾಗೂ ಕಂಪ್ಯೂಟರ್ ಬಳಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ...
1 6 7 8 9 10 211
Page 8 of 211