Thursday, March 19, 2026

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಾಕ್ಷಿ ನಾಶ ಮಾಡಿದ ಆರೋಪದಡಿ ರಜತ್‌, ವಿನಯ್‌ ಲಾಕ್‌: ರಾತ್ರಿಯೇ ಜೈಲಿಗೆ ಶಿಫ್ಟ್‌-ಕಹಳೆ ನ್ಯೂಸ್

ಬೆಂಗಳೂರು:ಮಾಜಿ ಬಿಗ್‌ ಬಾಸ್‌ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ಗೆ ರೀಲ್ಸ್‌ ಕಂಟಕ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್‌ ಹಿಡಿದು ರೀಲ್ಸ್ ಮಾಡಿದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ ಸದ್ಯ ಜೈಲು ಪಾಲಾಗಿದ್ದಾರೆ. ಪೊಲೀಸರ ತನಿಖೆ ವೇಳೆ ಲಾಂಗ್ ಬದಲಿಸಿದ ಆರೋಪದ ಅಂದರೆ ಸಾಕ್ಷಿ ನಾಶ ಮಾಡಿದ ಆರೋಪದಡಿ ಇಬ್ಬರನ್ನು ಮತ್ತೆ ಬಂಧಿಸಲಾಗಿದೆ. ರೀಲ್ಸ್ಗಾಗಿ ಮಚ್ಚು ಹಿಡಿದು ವಿಡಿಯೋ ಮಾಡಿ ಸಂಕಷ್ಟಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗೀತಾ ಶಿವ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವ ರಾಜ್‌ಕುಮಾರ್‌ ಅವರ ಪತ್ನಿ ಗೀತಾ ಶಿವ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಣ್ಣ ಆರೋಗ್ಯದಲ್ಲಿ ಚೇತರಿಕೆ ಬಳಿಕ ಮತ್ತೆ ಅವರ ಸಿನಿಮಾ ಕೆಲಸಗಳಲ್ಲಿ ಜೊತೆಯಾಗಿದ್ದ ಗೀತಕ್ಕ ದಿಢೀರ್‌ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಗೀತಾ ಶಿವ ರಾಜ್‌ಕುಮಾರ್‌ ಅವರಿಗೆ ಸರ್ಜರಿಯಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಸದಾ ಆಯಕ್ಟೀವ್‌ ಆಗಿರುತ್ತಿದ್ದ ಗೀತಕ್ಕ ಅವರಿಗೆ ದಿಢೀರ್‌ ಏನಾಯ್ತು? ಸರ್ಜರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಿಂದ ಮತ್ತೆ ನೆರೆ ರಾಜ್ಯಕ್ಕೆ ನೀರು: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಕಿಡಿ-ಕಹಳೆ ನ್ಯೂಸ್

ಬೆಂಗಳೂರು : ಕುಡಿಯುವ ನೀರಿನ ಉದ್ದೇಶಕ್ಕಾಗಿ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಈ ಬಗ್ಗೆ ಕೇಳಿದರೆ ಸರ್ಕಾರದ ಮೌಖಿಕ ಆದೇಶದಿಂದಾಗಿ ನೀರು ಹರಿಸಲಾಗಿದೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ....
ಜಿಲ್ಲೆಬೆಂಗಳೂರುಸಿನಿಮಾಸುದ್ದಿ

ಲಾಂಗ್‌ ಹಿಡಿದು ರೀಲ್ಸ್,  ಕಿರುತೆರೆಯ ರಜತ್‌, ವಿನಯ್‌ ಪೊಲೀಸರ ವಶಕ್ಕೆ

ಬೆಂಗಳೂರು: ಲಾಂಗ್ ಹಿಡಿರುಮಾಡಿ ವಿವಾದ ಮೈಮೇಲೆ ಎಳೆದುಕೊಂಡಿರುವ ಬಿಗ್‌ ಬಾಸ್‌ ಕನ್ನಡ (Bigg Boss Kannada) ಖ್ಯಾತಿಯ ರಜತ್‌ ಕಿಶನ್‌ ಹಾಗೂ ವಿನಯ್‌ ಗೌಡ ಅವರನ್ನು ಸೋಮವಾರ ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆಯೂ ಇಬ್ಬರಿಗೆ ನೋಟಿಸ್ ನೀಡಿದ್ದರು. ಇಬ್ಬರು ನಟರು ಕಿರುತೆರೆಯಲ್ಲಿ ಸದ್ದು ಮಾಡಿ, ರಿಯಾಟಲಿ ಶೋವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬುಜ್ಜಿ ಅನ್ನುವ ಹೆಸರಿನ ರಜತ್ ಅವರ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ‍18 ಸೆಕೆಂಡ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೊಸದಿಲ್ಲಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಕಳೆದ 8 ತಿಂಗಳಲ್ಲಿ ದೇಶವ್ಯಾಪಿ ಹಾಗೂ ರಾಜ್ಯವ್ಯಾಪಿ ಪ್ರವಾಸ ಮಾಡಿದ ಹಾಗೂ ರೈಲ್ವೇ ಇಲಾಖೆಯಲ್ಲಿನ ಅಭಿವೃದ್ಧಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದರು. ತಮ್ಮ ಲೋಕಸಭಾ ಕ್ಷೇತ್ರ ತುಮಕೂರಿನಲ್ಲಿ ರೇಲ್ವೆ, ರಸ್ತೆ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ದಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜೀನಾಮೆ ಕೊಟ್ಟಿಲ್ಲ ಸಭಾಪತಿ ಬಸವರಾಜ ಹೊರಟ್ಟಿ..!!? ಸ್ವತಃ ಅವರೇ ಕೊಟ್ಟ ಸ್ಪಷ್ಟನೆ ಏನು? – ಕಹಳೆ ನ್ಯೂಸ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ವಿಷಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, ಹನಿಟ್ರ್ಯಾಪ್ ನಂತಹ ಪ್ರಕರಣಗಳು ಸದನದಲ್ಲಿ ಕೇಳಿ ಬರುತ್ತಿವೆ. ಚಿಂತಕರ ಚಾವಡಿ ಎನಿಸಿಕೊಂಡಿರುವ ವಿಧಾನ ಪರಿಷತ್‌ನಲ್ಲಿ ಎಲ್ಲವೂ ಸರಿಯಿಲ್ಲ. ಕಾಲ ಕೆಟ್ಟಿದ್ದು, ರಾಜಕಾರಣ ಬಹಳ ಕಲುಷಿತ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನ...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಬೆಂಗಳೂರುವಾಣಿಜ್ಯಸುದ್ದಿ

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ನಂದಿನಿ : ಇ-ಕಾಮರ್ಸ್ ಡೆಲಿವರಿ ಆಪ್‌ಗಳ ಮೂಲಕ ದೋಸೆ-ಇಡ್ಲಿ ಹಿಟ್ಟು-ಕಹಳೆ ನ್ಯೂಸ್

ಸುಮಾರು 50 ವರ್ಷಗಳ ಇತಿಹಾಸವಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕ ಸಂಘ (ಕೆ.ಎಂ.ಎಫ್) ಭಾರತದ ಎರಡನೇ ಅತಿ ದೊಡ್ಡ ಹಾಲು ಒಕ್ಕೂಟವಾಗಿದೆ. ನಂದಿನಿ ಬ್ರ್ಯಾಂಡ್‌ ಕರ್ನಾಟಕದಲ್ಲಿ ಮಾತ್ರಲ್ಲದೇ ದೇಶದಾದ್ಯಂತ ಹಾಗೂ ಇತರೆ ರಾಜ್ಯಗಳಲ್ಲೂ ಜನಪ್ರಿಯವಾಗಿದೆ. ಕನ್ನಡದ ಹೆಮ್ಮೆಯ ನಂದಿನಿ ಉತ್ತನ್ನಗಳು ಇತ್ತೀಚಿಗೆ ದೆಹಲಿ,ಉತ್ತರ ಪ್ರದೇಶಕ್ಕೆ ತನ್ನ ಸೇವೆಯನ್ನು ವಿಸ್ತರಮಾಡಿತ್ತು. ಆದರೆ ಇದೀಗ ಮತ್ತೋಂದು ಹೆಜ್ಜೆ ಮುಂದಾಗಿ ಹೋಗಿ ತನ್ನ ಉತ್ತನ್ನಗಳನ್ನು ಡೆಲಿವರಿ ಮಾಡುವ ಆಪ್‌ಗಳು ಮೂಲಕ ಇ-ಕಾಮರ್ಸ್ ವೇದಿಕೆಯಲ್ಲಿ ಮಾರಾಟ...
1 78 79 80 81 82 213
Page 80 of 213