Thursday, March 19, 2026

ಬೆಂಗಳೂರು

ಬೆಂಗಳೂರುವಾಣಿಜ್ಯಸುದ್ದಿ

ಯುಗಾದಿ ಹಬ್ಬಕ್ಕೂ ಮುನ್ನ ಭರ್ಜರಿ ಗುಡ್‌ ನ್ಯೂಸ್‌: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ – ಕಹಳೆ ನ್ಯೂಸ್

ಬೆಂಗಳೂರು : ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸತತವಾಗಿ ಇಳಿಕೆ ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಇದಿಗ ಸತತ ಎರಡನೇ ದಿನ ಕುಸಿದಿದ್ದು, ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ. ಕಳೆದ ಎರಡು ವಹಿವಾಟುಗಳಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೊಂಡಿದ್ದು, ಬೆಳ್ಳಿ ಬೆಲೆ ಕೂಡ ಕಡಿಮೆಯಾಗಿದೆ. ಇಂದು( ಶನಿವಾರ) ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನ 10...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: 'ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ. ಇದರಿಂದ ವಿದ್ಯಾರ್ಥಿಗಳ ನೈಜ ಸಾಮರ್ಥ್ಯ ಗೊತ್ತಾಗುತ್ತದೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ನನ್ನ ಶುಭ ಹಾರೈಕೆಗಳು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭಕೋರಿ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಂಡಿಸಿದ ಗೊತ್ತುವಳಿ ಮೇಲೆ ಅವರು ಮಾತನಾಡಿದರು. 'ಕೋವಿಡ್‌ ಸಂದರ್ಭದಲ್ಲಿ ಕೃಪಾಂಕ ನೀಡುವ ಪರಿಪಾಟ ಆರಂಭಿಸಲಾಯಿತು. ಈ ವರ್ಷದಿಂದ ಅದನ್ನು ಸಂಪೂರ್ಣ ತೆಗೆದುಹಾಕಿದ್ದೇವೆ' ಎಂದು ಹೇಳಿದರು. 'ಈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಬಾಲಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ‌ ಜಿಲ್ಲಾ ಉಪ ನಿರ್ದೇಶಕರು (ಡಿಡಿ), ಜಿಲ್ಲಾ ನಿರೂಪಣಾಧಿಕಾರಿಗಳು(ಪಿಒ) ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ...
ಬೆಂಗಳೂರುರಾಜ್ಯಸುದ್ದಿ

ನೋ ಪಾರ್ಕಿಂಗ್‌ನಲ್ಲಿ ನಿಂತಿದ್ದ ಪೊಲೀಸ್‌ ವಾಹವನ್ನೇ ಲಾಕ್‌ ಮಾಡಿದ ಪೊಲೀಸರು-ಕಹಳೆ ನ್ಯೂಸ್

ಬೆಂಗಳೂರು : ನೋ ಪಾರ್ಕಿಂಗ್‌ನಲ್ಲಿ ಗಾಡಿ ನಿಲ್ಲಿಸಿದ ಕಾರಣಕ್ಕೆ ಪೊಲೀಸ್ ವಾಹನವನ್ನೇ ಲಾಕ್ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಹೈಕೋರ್ಟ್ ಮುಂಭಾಗದಲ್ಲಿ ಪೊಲೀಸ್ ಜೀಪ್‌ ಹಾಗೂ ಹೊಯ್ಸಳ ವಾಹನ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಗಮನಿಸಿದ ಸಂಚಾರಿ ಪೊಲೀಸರು ವಾಹನದ ಚಕ್ರಕ್ಕೆ ಕ್ಲಾಂಪ್‌ ಹಾಕಿ ಲಾಕ್ ಮಾಡಿದ್ದಾರೆ ಹಲಸೂರು ಗೇಟ್ ಸಂಚಾರಿ ಪೊಲೀಸರು, ಚಕ್ರಗಳಿಗೆ ಕ್ಲಾಂಪ್‌ ಹಾಕಿ ಪೊಲೀಸ್ ವಾಹನವನ್ನೇ ಲಾಕ್ ಮಾಡಿದ್ದಾರೆ ಸಾರ್ವಜನಿಕರು ನೋ ಪಾರ್ಕಿಂಗ್‌ನಲ್ಲಿ ಗಾಡಿ...
ಜಿಲ್ಲೆಬೆಂಗಳೂರುಸುದ್ದಿ

ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ-ಕಹಳೆ ನ್ಯೂಸ್

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ...
ಜಿಲ್ಲೆಬೆಂಗಳೂರುರಾಜ್ಯ

ಮುಡಾ ಪ್ರಕರಣ: ಮಾ.24ಕ್ಕೆ ವಿಚಾರಣೆ ಮುಂದೂಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ ವರದಿ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾ. 24ಕ್ಕೆ ವಿಚಾರಣೆ ಮುಂದೂಡಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನಲ್ಲಿ ಕೆಲವೊಂದು ಗೊಂದಲಗಳಿವೆ. ಲೋಕಾ ಪೊಲೀಸರು ಸಲ್ಲಿಸಿರುವ ವರದಿಯಲ್ಲಿ ಆರೋಪಿ 1ರಿಂದ 4ರವರೆಗಿನ ಅರೋಪಿಗಳ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬಣ್ಣದ ಕುಂಚದಲ್ಲಿ ಶಬರಿ ಗಾಣಿಗ ಸಾಧನೆ ಚಿತ್ರ ; ಕ್ಯಾನ್ವಾಸ್ ಮೇಲೆ ನಿಮಿಷದಲ್ಲಿ ಶಬರಿ ಪೈಂಟಿಂಗ್ ಕಮಾಲ್..!! – ಕಹಳೆ ನ್ಯೂಸ್

ಆಕೆ ಕಣ್ಣು ಮುಚ್ಚಿ ಕಣ್ಣು ಬಿಡೋದ್ರೊಳಗಡೆ ಅದ್ಭುತ ಕಲಾಕೃತಿಯನ್ನ ಬಿಡಿಸೋ ಜಾಣೆ, ಹಾಡೋಕೆ ಶುರು ಮಾಡಿದರೆ ಕೋಗಿಲೆ ಸ್ವರದ ಇಂಪಾದ ಸಂಗೀತ. ಕ್ಯಾನ್ವಾಸ್ ಹಿಡಿದು ಕುಳಿತ್ರೆ ಕುತೂಹಲ ಕೆರಳಿಸುವ ಅದ್ಭುತವಾದ ಚಿತ್ರ. ಕರ್ನಾಟಕದ ಅತಿವೇಗದ ಚಿತ್ರಗಾರ್ತಿ ಎಂದೇ ಪ್ರಸಿದ್ಧಿ ಪಡೆದ ಈಕೆಯ ಹೆಸರು ಶಬರಿ ಗಾಣಿಗ. ಹೌದು..ಮೂರೇ ನಿಮಿಷದಲ್ಲಿ ಸುಂದರ ಚಿತ್ರ ಅರಳಿಸುವ ಚಾಕಚಕ್ಯತೆ ಇರುವ ಈಕೆ ಮೂಲತಃ ಮಂಗಳೂರಿನವರು. ಇಂಜಿನಿಯರ್ ಯೋಗೀಶ್ ಕುಮಾರ್ ಹಾಗೂ ಶಶಿಕಲಾ ದಂಪತಿ ಪುತ್ರಿ....
ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
1 79 80 81 82 83 213
Page 81 of 213