Saturday, June 13, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಅಂದು ಇಂದಿರಾಗಾಂಧಿ ಹೇಳಿದರೆ ‘ಶಿಸ್ತು’, ಇಂದು ಮೋದಿ ಹೇಳಿದರೆ ‘ತಪ್ಪು’ – ಕಾಂಗ್ರೆಸ್‌ ಟೀಕೆಗೆ ಅಶೋಕ್‌ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ಈಗ ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿದ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಸಹ ಇದೇ ರೀತಿಯ ನಿಲುವು ತಳೆದಿದ್ದವು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ : ಬೆಂಗಳೂರು ಪೊಲೀಸರಿಂದ ತೀವ್ರ ತನಿಖೆ -ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗಮಧ್ಯೆ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳು  ಪತ್ತೆಯಾಗಿದ್ದು, ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ಕಗ್ಗಲೀಪುರ ಬಳಿಯ ರವಿಶಂಕರ್  ಗುರೂಜಿ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಬಳಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ. ಪತ್ತೆಯಾಗಿರುವ ಜಿಲೆಟಿನ್ ಕಡ್ಡಿಗಳು ‘ಲೈವ್’ (ಸಕ್ರಿಯ) ಸ್ಥಿತಿಯಲ್ಲಿ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದು ನಿರಾಳತೆಯನ್ನು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೇರಳದಲ್ಲಿ 3 ಸ್ಥಾನ ಗೆದ್ದಿದ್ದೇವೆ, ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ: ಮೋದಿ -ಕಹಳೆ ನ್ಯೂಸ್

ಬೆಂಗಳೂರು: ಕೇರಳದಲ್ಲಿ  ಈ ಬಾರಿ 3 ಸ್ಥಾನ ಗೆದ್ದಿದ್ದೇವೆ. ಮುಂದೆ ಅಲ್ಲಿಯೂ ಸರ್ಕಾರ ರಚನೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿಜೆಪಿಯಿಂದ  ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ನಮಸ್ಕಾರಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ವಿಮಾನ ನಿಲ್ದಾಣದಲ್ಲಿ ಇಂತಹ ಕಾರ್ಯಕ್ರಮ ಇದೇ ಮೊದಲು. ಬೆಂಗಳೂರಿನ (Bengaluru) ನೆಲದಲ್ಲಿ ಕೇಸರಿ ರಾರಾಜಿಸುತ್ತಿದೆ. ಬಂಗಾಳದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ – ಕಹಳೆ ನ್ಯೂಸ್ 

ಬೆಂಗಳೂರು: ನಾಲ್ಕು ವರ್ಷದ ಬಳಿಕ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌  ಆರಂಭವಾಗಿದೆ. ಇದೀಗ ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್‌ ಮಾಡಿದ್ದಾರೆ. ತಿಂಗಳ ಹಿಂದೆ ನಗರದ ಮೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಟೋಯಿಂಗ್ ಆರಂಭ ಮಾಡಲಾಗಿತ್ತು. ನೋ ಪಾರ್ಕಿಂಗ್, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್‌ ಮಾಡಿರುವ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ. ಪ್ರತಿದಿನ 60 ರಿಂದ 70 ವಾಹನಗಳ ಟೋಯಿಂಗ್ ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್ ಮಾಡಿ, ದಂಡ ವಿಧಿಸಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ನಡುರಸ್ತೆಯಲ್ಲಿ ಎಣ್ಣೆ ಪಾರ್ಟಿ : ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪುಂಡರು – ಕಹಳೆ ನ್ಯೂಸ್

ಬೆಂಗಳೂರು: ನಡುರಸ್ತೆಯಲ್ಲೇ ಎಣ್ಣೆ ಪಾರ್ಟಿ ಮಾಡುತ್ತಿದ್ದ ಪುಂಡರನ್ನ ಪ್ರಶ್ನಿಸಿದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ನಾಲ್ವರಲ್ಲಿ, ಹರ್ಷ ಮತ್ತು ಆರ್ಯನ್ ಎಂಬ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಂತರರಾಜ್ಯ ಬೈಕ್ ಕಳ್ಳರ ಜಾಲ ಭೇದಿಸಿದ ಹೊಸಕೋಟೆ ಪೊಲೀಸರು – 50 ದ್ವಿಚಕ್ರ ವಾಹನಗಳು ಸೀಜ್ ಮೇ 1 ರಂದು ಮುಂಜಾನೆ 3...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ : ವಾಹನಗಳ ನಡುವಿನ ಅಪಘಾತ ತಪ್ಪಿಸಲು AI ಆಧಾರಿತ ಸ್ಮಾರ್ಟ್ ಸಿಸ್ಟಮ್ ಜಾರಿ -ಕಹಳೆ ನ್ಯೂಸ್

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ  ವಿಮಾನ ಮತ್ತು ವಾಹನಗಳ ನಡುವಿನ ಅಪಘಾತ ತಪ್ಪಿಸಲು ಎಐ (AI) ಆಧಾರಿತ ಸ್ಮಾರ್ಟ್ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ವಿಮಾನ ನಿಲ್ದಾಣದ ವಾಯುಯಾನ ಪ್ರದೇಶದಲ್ಲಿ ಕಾರ್ಯಾಚರಣೆ ಸುರಕ್ಷತೆ ಮತ್ತು ನಿಯಂತ್ರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು  ಸಮಗ್ರವಾದ `ಸ್ಮಾರ್ಟ್ ಏರ್‌ಸೈಡ್ ಸುರಕ್ಷತಾ ವ್ಯವಸ್ಥೆ’ಯನ್ನು ಪರಿಚಯಿಸಿದೆ.  ವಿಮಾನ ನಿಲ್ದಾಣದ ಅತ್ಯಂತ ಮಹತ್ವದ ಪ್ರದೇಶವಾದ ಏರ್‌ಸೈಡ್ ವಲಯಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಸುಧಾರಿತ ತಾಂತ್ರಿಕ ನಿಯಂತ್ರಣವನ್ನು...
ಬೆಂಗಳೂರುರಾಜ್ಯಸುದ್ದಿ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್‌ : ಅಮಾನತು ಆದೇಶ ವಾಪಸ್ ಪಡೆದ ಸರ್ಕಾರ -ಕಹಳೆ ನ್ಯೂಸ್

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ.ರಾಮಚಂದ್ರ ರಾವ್  ಅಮಾನತು ಆದೇಶವನ್ನ ರಾಜ್ಯ ಸರ್ಕಾರ ಹಿಂಪಡೆದಿದೆ. ಐಜಿಪಿಯಾಗಿದ್ದಾಗ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿ ರಾಜ್ಯ ಸರ್ಕಾರ ರಾಮಚಂದ್ರ ರಾವ್‌ರನ್ನ ಅಮಾನತು ಮಾಡಿತ್ತು. ಇದೀಗ ಅಮಾನತು ಆದೇಶವನ್ನ ವಾಪಸ್‌ ಪಡೆದಿದೆ. ಡಿಜಿಪಿ ಪೊಲೀಸ್ ಮ್ಯಾನ್ಯುವಲ್ ಅಂತಾ ಹೊಸ ಹುದ್ದೆ ಸೃಷ್ಟಿಸಿ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದೇ ತಿಂಗಳು 31 ರಂದು...
ಬೆಂಗಳೂರುರಾಜ್ಯಸುದ್ದಿ

ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಕೆಶಿ -ಕಹಳೆ ನ್ಯೂಸ್

ಬೆಂಗಳೂರು: ಅಹಮದಾಬಾದ್‌ನಲ್ಲಿ  ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಮಾತನಾಡಿ, ಬೇರೆ...
1 7 8 9 10 11 229
Page 9 of 229