Friday, April 24, 2026

ಬೆಂಗಳೂರು

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ :ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ – ಕಹಳೆ ನ್ಯೂಸ್

ಬಳ್ಳಾರಿ: ಬ್ಯಾನರ್‌ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ (DIG) ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಫೈಲ್‌ಗಳನ್ನು ಈಗಿನ ಅಧಿಕಾರಿಗಳಿಗೆ ನೀಡದಂತೆ ಬೆದರಿಕೆ ಹಾಕಿದ್ದಾರೆ. ಬಳ್ಳಾರಿ: ಬ್ಯಾನರ್‌ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಫೈಲ್‌ಗಳನ್ನು ಈಗಿನ ಅಧಿಕಾರಿಗಳಿಗೆ ನೀಡದಂತೆ ಬೆದರಿಕೆ ಹಾಕಿದ್ದಾರೆ.   ವರ್ತಿಕಾ ಅವರನ್ನು...
ಜಿಲ್ಲೆಬಳ್ಳಾರಿಬೆಂಗಳೂರುರಾಜ್ಯಸುದ್ದಿ

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ -ಕಹಳೆ ನ್ಯೂಸ್

ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ 5,000 ವರ್ಷಗಳಷ್ಟು ಹಳೆಯದಾದ ಮಾನವನ ಪಳೆಯುಳಿಕೆ ಪತ್ತೆಯಾಗಿದೆ. ಸುಮಾರು 3,000 ವರ್ಷದಿಂದ 5,000 ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ ಇದಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ ಎಸ್ ಸುಗಂಧಿ ಅವರಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ವಾರದ ಹಿಂದೆ ಉತ್ಪನನದ ವೇಳೆ ಮಾನವನ ಮೂಳೆಯೊಂದು ಸಿಕ್ಕಿತ್ತು. ಮಣ್ಣನ್ನು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೈ ಕೊಟ್ಟ ಪ್ರೇಯಸಿ :  ಡೆತ್ ನೋಟ್ ಬರೆದಿಟ್ಟು ಬಾಡಿ ಬಿಲ್ಡರ್ ಆತ್ಮಹತ್ಯೆ ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟ ಹಿನ್ನೆಲೆ ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಬೇರೆ ಯುವಕನೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆಯನ್ನು ತೋರಿಸಿದ್ದಳು. ಇದರಿಂದ ಮನನೊಂದ ಕಿರಣ್ ಮನೆಗೆ ಬಂದು ರೂಂನ ಬಾಗಿಲು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ : ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ. ಬಿಹಾರಕ್ಕೆ ಪ್ರವಾಸ ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಇದನ್ನೂ ಓದಿ: ರೀಲ್ಸ್ ಗೀಳು – ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್‌ಗೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಯಾವುದೇ ದರ ಏರಿಕೆ ಮಾಡಿದ್ರೂ ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ಸಿಎಂ ಭ್ರಮೆ: ಹೆಚ್‌ಡಿಕೆ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ದರ ಶೇ.5 ರಷ್ಟು ಏರಿಕೆ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ...
ಬೆಂಗಳೂರುರಾಜ್ಯಸುದ್ದಿ

ಉದ್ಯಮಿ ಅಪಹರಣ ಕೇಸ್‌ ; ಸಿಸಿಬಿಯಿಂದ ರೌಡಿ ಶೀಟರ್‌ ಯಶಸ್ವಿನಿ ಗೌಡ ಅರೆಸ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ನಿರ್ದೇಶಕ ನಂದಕಿಶೋರ್‌ ಅವರಿಗೆ ಸಾಲ ನೀಡಿದ್ದ ಉದ್ಯಮಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಯಶಸ್ವಿನಿ ಗೌಡಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6: 30ರ ಸುಮಾರಿಗೆ ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಈ ಪ್ರಕರಣದಲ್ಲಿ ಬೇಕರಿ ರಘು, ರಾಜೇಶ್, ವೆಂಕಟೇಶ್ ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿತ್ತು. ಮಂಡ್ಯದಲ್ಲಿ ಬೇಕರಿ ರಘು...
ಬೆಂಗಳೂರುರಾಜ್ಯಸುದ್ದಿ

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ : ತಪ್ಪಿದ ಭಾರೀ ಅನಾಹುತ- ಕಹಳೆ ನ್ಯೂಸ್

ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ (Bus Fire) ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ  ಹನುಮಂತಪುರ ಗೇಟ್ ಬಳಿ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ ಹೊತ್ತಿ ಉರಿದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನೆಲಮಂಗಲ ಸಂಚಾರ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಲ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಸದ್ದು ಮಾಡುತ್ತಿದೆ. ಹಲಸೂರು ಬಳಿ ಇರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಜನವರಿ 30ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. 5 ಆರ್‌ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದಾರೆ. ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬವರು ಹಲಸೂರು ಪೊಲೀಸರಿಗೆ...
1 7 8 9 10 11 218
Page 9 of 218