Thursday, March 19, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಡಿ. 31ರಿಂದ ಸಾರಿಗೆ ನೌಕರರ ಮುಷ್ಕರ : ಸಾರಿಗೆ ಬಸ್ ಬಂದ್ : ಸರ್ಕಾರಕ್ಕೆ ನೋಟಿಸ್ ನೀಡಿದ ಸಾರಿಗೆ ನೌಕರರು-ಕಹಳೆ ನ್ಯೂಸ್

ಕೊಪ್ಪಳ: ಕರ್ನಾಟಕದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಈಗಾಗಲೇ ಬೆಳಗಾವಿ ಅಧಿವೇಶನದ ಸಮಯದಲ್ಲಿಯೇ ಮುಷ್ಕರ ನಡೆಸುವುದರ ಕುರಿತ ಸರ್ಕಾರಕ್ಕೆ ನೋಟಿಸ್ ನೀಡಿದ್ದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಸದ್ಯ, ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಸಾರ್ವಜನರು ಮತ್ತೊಮ್ಮೆ ಪರದಾಡುವ...
ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಡಾ.ಮನಮೋಹನ್ ಸಿಂಗ್ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ-ಕಹಳೆ ನ್ಯೂಸ್

ನವದೆಹಲಿ: ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡAತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ...
ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯರಾಷ್ಟ್ರೀಯಸಕಲೇಶಪುರಸುದ್ದಿಸುಳ್ಯಹಾಸನ

ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ; ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ – ಕಹಳೆ ನ್ಯೂಸ್

ನವದೆಹಲಿ: ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ  ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ(DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸುರಂಗ (Tunnel Project) ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ...
ಕ್ರೈಮ್ಬೆಂಗಳೂರುಸುದ್ದಿ

ಹೊರರಾಜ್ಯದ ಯುವತಿಯರನ್ನ ಕರೆಸಿ ಬೆಂಗ್ಳೂರಲ್ಲಿ ಹೈಟೆಕ್ ವೇಶ್ಯವಾಟಿಕೆ ದಂಧೆ ; ಥೈಲ್ಯಾಂಡ್‌ ಮಹಿಳೆಯರು ಸೇರಿದಂತೆ 44 ಮಹಿಳೆಯರ ರಕ್ಷಣೆ ; ಆರೋಪಿ ಅಂದರ್‌- ಕಹಳೆ ನ್ಯೂಸ್

ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಅನಿಲ್‌ ಕುಮಾರ್‌ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ದಂಧೆ ನಡೆಸುತ್ತಿದ್ದ, ಹೊರರಾಜ್ಯಗಳಿಂದ ಯುವತಿಯರನ್ನ ಕರೆಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಸದ್ಯ ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಗೂಂಡಾಕಾಯ್ದೆ ಅಡಿ ಬಂಧಿಸಿದ್ದು, ಬಳ್ಳಾರಿ ಜೈಲಿಗಟ್ಟುವಂತೆ (Bellary Jail) ಪೊಲೀಸ್‌ ಆಯುಕ್ತರು ಆದೇಶ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಚಿವರಿಗೆ ಮನವಿ- ಕಹಳೆ ನ್ಯೂಸ್

ಬೀದರ್ : ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬಹಳ ಬೇಡಿಕೆ ಇದೆ. ಅದರಲ್ಲೂ ಕರ್ನಾಟಕದ ವಿವಿಧ ನಗರಗಳಿಂದ ರಾಜಧಾನಿ ಬೆಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂದು ಬೇಡಿಕೆ ಇಡಲಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ 6ಕ್ಕೂ ಅಧಿಕ ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಬೆಂಗಳೂರು-ಬೀದರ್ ಮಾರ್ಗದಲ್ಲಿ ಈ ಮಾದರಿ ರೈಲು ಬೇಕು ಎಂದು ಸಚಿವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಬೀದರ್...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ ಗೆ ಹೊಸ ರೂಲ್ಸ್ ತಂದ ಬಿಬಿಎಂಪಿ-ಪೊಲೀಸ್ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆಗೆ ಬಿಬಿಎಂಪಿ-ಪೊಲೀಸ್‌‍ ಇಲಾಖೆಯಿಂದ ಹೊಸ ರೂಲ್ಸ್‌‍ ಜಾರಿ ಮಾಡಲಾಗಿದೆ.ಹೊಸ ವರ್ಷಾಚರಣೆಗೆ ಪೊಲೀಸ್‌‍ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಈಗಾಗಲೆ ಸಭೆ ಮಾಡಿದ್ದು, ನಿಯಮಗಳನ್ನು ಜಾರಿಗೆ ತರಲು ಸಜ್ಜಾಗಿದ್ದಾರೆ. ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾಗಿರುವ ಬೆಂಗಳೂರಿನ ಎಂ.ಜಿ ರೋಡ್‌‍, ಬ್ರಿಗೇಡ್‌ ರೋಡ್‌ ಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್‌‍ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಈ ಹಿಂದೆ ಕೇವಲ 200 ರಿಂದ 300 ಸಿಸಿಟಿವಿ ಕ್ಯಾಮೆರಾಗಳನ್ನು...
ಬೆಂಗಳೂರುರಾಜ್ಯಸಂತಾಪಸುದ್ದಿ

ಕಂಟೇನರ್ ದುರಂತ: ಒಂದೇ ಕುಟುಂಬದ ಆರು ಜನರ ಅಂತ್ಯಕ್ರಿಯೆ, ಕಂಬನಿ ಮಿಡಿದ ಗ್ರಾಮಸ್ಥರು- ಕಹಳೆ ನ್ಯೂಸ್

ಸಾಂಗ್ಲಿ: ವಿಜಯಪುರದ ಗಡಿಭಾಗದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತಾ ತಾಲೂಕಿನ ಮೊರಬಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಾಸ್ ಪೇಟೆಯ ಸಮೀಪ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಒಂದೇ ಕುಟುಂಬದ ಆರು ಜನರ ಅಂತ್ಯಕ್ರಿಯೆ ಮೊರಬಗಿಯಲ್ಲಿ ನೆರವೇರಿಸಲಾಗಿದೆ. ಐಟಿ ಉದ್ಯಮಿ ಚಂದ್ರಮ್ ಏಗಪ್ಪಗೋಳ(48), ಪತ್ನಿ ಗೌರಾಬಾಯಿ(42), ಪುತ್ರ ಜಾನ್(16), ಪುತ್ರಿ ದೀಕ್ಷಾ(12), ಚಂದ್ರಶೇಖರ ಅವರ ಸಹೋದರನ ಪತ್ನಿ ವಿಜಯಲಕ್ಷ್ಮಿ(36),...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಕೊಬ್ಬರಿ ದರದಲ್ಲಿ ಏರಿಕೆ ಕರ್ನಾಟಕದ ರೈತರಿಗೆ ಸಂತಸದ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ – ಕಹಳೆ ನ್ಯೂಸ್

ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಕೇಂದ್ರ ಸರ್ಕಾರವು, ಮಿಲ್ಲಿಂಗ್ ಕೊಬ್ಬರಿಯ (ಹೋಳಾದ) ಕನಿಷ್ಠ ಬೆಂಬಲ ಬೆಲೆ (MSP) ಕ್ವಿಂಟಾಲ್‌ಗೆ ₹12,100 ಆಗಿ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದು, ಇದು ರೈತರಿಗೆ ಹೆಚ್ಚಿನ ಲಾಭವನ್ನು ನೀಡಲಿದೆ. ಇದು ಮುಂದಿನ 2025ರ ಹಂಗಾಮಿಗೆ ದೀರ್ಘಕಾಲೀನ ಆರ್ಥಿಕ ಸುಧಾರಣೆಗೆ ದಾರಿ ಮಾಡಿಕೊಡಬಹುದು. ಮುಖ್ಯ ಅಂಶಗಳು: ಮಿಲ್ಲಿAಗ್ ಕೊಬ್ಬರಿ (ಹೋಳಾದ): ಬೆಲೆ ₹422 ಹೆಚ್ಚಳ (ಮೊತ್ತ ಬೆಲೆ ₹12,100/ಕ್ವಿಂಟಲ್). ಉAಡೆ ಕೊಬ್ಬರಿ: ಬೆಲೆ...
1 90 91 92 93 94 213
Page 92 of 213