Thursday, April 23, 2026

ಮುಂಬೈ

ಮುಂಬೈರಾಜ್ಯರಾಷ್ಟ್ರೀಯಸುದ್ದಿ

ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ – ಕಹಳೆ ನ್ಯೂಸ್

ಮುಂಬೈ: ಸಂಗೀತ ಸಂಯೋಜಕ ಪಲಾಶ್ ‌ಮುಚ್ಚಲ್‌ ಜೊತೆಗಿನ ಮದುವೆ ಮುಂದೂಡಿಕೆ ಕುರಿತು ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನ ತೆರೆ ಎಳೆದಿದ್ದಾರೆ. ಮದುವೆಯನ್ನ ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವ್ರೇ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಅಂತಲೂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸ್ಮೃತಿ ಇನ್‌ಸ್ಟಾ ಪೋಸ್ಟ್‌ನಲ್ಲಿ...
ಮುಂಬೈರಾಜ್ಯಸುದ್ದಿ

ನೋಯೆಲ್ ಟಾಟಾ ತಾಯಿ ಸಿಮೋನ್ ಟಾಟಾ ನಿಧನ – ಕಹಳೆ ನ್ಯೂಸ್

ಮುಂಬೈ: ಅಲ್ಪಕಾಲದ ಅನಾರೋಗ್ಯದ ನಂತರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಸಿಮೋನ್ ಟಾಟಾ ನಿಧನರಾಗಿದ್ದಾರೆ. ಟಾಟಾ ಟ್ರಸ್ಟ್ ಅಧ್ಯಕ್ಷ ನೋಯೆಲ್ ಟಾಟಾ ಅವರ ತಾಯಿ ಮತ್ತು ದಿವಂಗತ ರತನ್ ಟಾಟಾ ಅವರ ಮಲತಾಯಿ ,ಅವರಿಗೆ 95 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 6, 2025 ರ ಶನಿವಾರದಂದು ಬೆಳಿಗ್ಗೆ 9:00 ರಿಂದ 10:30 ರವರೆಗೆ ಕೊಲಾಬಾದ ಹೋಲಿ ನೇಮ್ ಚರ್ಚ್ ಕ್ಯಾಥೆಡ್ರಲ್ ನಲ್ಲಿ ಜನರು ಲಕ್ ಸಂಸ್ಥಾಪಕರಿಗೆ ಅಂತಿಮ ನಮನ ಸಲ್ಲಿಸಬಹುದು...
ದೆಹಲಿಮುಂಬೈಸುದ್ದಿ

ಅಪಘಾತವಾದರೂ ಸಹಾಯಕ್ಕೆ ಧಾವಿಸದ ಜನ: ಹೈವೇಯಲ್ಲಿ 8 ಗಂಟೆಗಳ ಕಾಲ ಕಾರಿನಲ್ಲಿ ಸಿಲುಕಿದ್ದ ದಂಪತಿ ರಕ್ತಸ್ರಾವದಿಂದ ಸಾವು-ಕಹಳೆ ನ್ಯೂಸ್

ದೆಹಲಿ-ಮುಂಬೈ ಪ್ರೆಸ್ಪ್ರೆಸ್ವೇಯಲ್ಲಿ ಅಪರಿಚಿತ ಭಾರೀ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದೆಹಲಿಯ ದಂಪತಿಯೊಬ್ಬರು ಸುಮಾರು ಎಂಟು ಗಂಟೆಗಳ ಕಾಲ ತಮ್ಮ ಕಾರಿನೊಳಗೆ ರಕ್ತಸ್ರಾವಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೂರಾರು ವಾಹನಗಳು ರಾತ್ರಿಯಿಡೀ ಭಗ್ನಾವಶೇಷಗಳನ್ನು ಹಾದುಹೋಗಿರಬಹುದು ಎಂದು ತನಿಖಾಧಿಕಾರಿಗಳು ನಂಬುತ್ತಾರೆ, ಆದರೂ ಯಾರೂ ಅಧಿಕಾರಿಗಳನ್ನು ನಿಲ್ಲಿಸಲಿಲ್ಲ ಅಥವಾ ಎಚ್ಚರಿಸಲಿಲ್ಲ. ಶವಗಳ ಸ್ಥಾನವನ್ನು ಆಧರಿಸಿ, ಘರ್ಷಣೆಯ ನಂತರ ಇಬ್ಬರೂ ಹಲವಾರು ಗಂಟೆಗಳ ಕಾಲ ಜೀವಂತವಾಗಿರಬಹುದು ಎಂದು ಅವರು ನಂಬಿದ್ದಾರೆ ಎಂದು ಪೊಲೀಸರು...
ಮುಂಬೈರಾಜ್ಯಹೆಚ್ಚಿನ ಸುದ್ದಿ

ಬಾಂಬ್ ಬೆದರಿಕೆ: ಮುಂಬೈಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ಮುಂಬೈ: ಹೈದರಾಬಾದ್‌ನಿಂದ ಕುವೈತ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆ ವಿಮಾನ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ಭದ್ರತಾ ತಪಾಸಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಚೆಗೆ ಬಹರೇನ್‌ನಿಂದ ಹೈದರಾಬಾದ್‌ಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ವಿಮಾನ...
ಮುಂಬೈರಾಜ್ಯಸುದ್ದಿ

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ -ಕಹಳೆ ನ್ಯೂಸ್

ಮುಂಬೈ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಇಂದು (ನ.24) ಮುಂಬೈ ನ ನಿವಾಸದಲ್ಲಿ ನಿಧನ ಹೊಂದಿದ್ದಾರೆ, ಅವರಿಗೆ 86 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಕೆಲ ದಿನಗಳ ಹಿಂದೆ ಮುಂಬೈ ನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಮನೆಗೆ ಕರೆತರಲಾಗಿತ್ತು ಆದರೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಭಾರತೀಯ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರಾಗಿರುವ ಧರ್ಮೇಂದ್ರ 1960 ರ ಚಲನಚಿತ್ರ 'ದಿಲ್...
ಮುಂಬೈರಾಜ್ಯಸುದ್ದಿ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ; ಕಾರು ಕಂದಕಕ್ಕೆ ಬಿದ್ದು ಐವರು ಮೃತ್ಯು – ಕಹಳೆ ನ್ಯೂಸ್

ಮುಂಬೈ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಬಿದ್ದು ಬಾಲಕ ಸೇರಿ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್ ನ ಭೀಮಪುರದಲ್ಲಿರುವ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ (ನ.14) ನಡೆದಿದೆ. ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಭೀಮಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ನೋಂದಣಿ ಹೊಂದಿದ (MHO3 EL 1388) XUV700 ಇದಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ...
ಮುಂಬೈರಾಷ್ಟ್ರೀಯಸಿನಿಮಾಸುದ್ದಿ

ಹಿರಿಯ ಬಾಲಿವುಡ್ ನಟ ‘ಧರ್ಮೇಂದ್ರ’ ಸ್ಥಿತಿ ಗಂಭೀರ, ವೆಂಟಿಲೇಟರ್’ನಲ್ಲಿ ಚಿಕಿತ್ಸೆ – ಕಹಳೆ ನ್ಯೂಸ್

ಮುಂಬೈ : ಹಿರಿಯ ಬಾಲಿವುಡ್ ನಟ ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಕಳೆದ ವಾರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಇರಿಸ ಚಿಕಿತ್ಸೆ ನೀಡಲಾಗ್ತಿದ್ದು, ಆದಾಗ್ಯೂ, ಇಂದು ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟಿದೆ. ಸಧ್ಯ ಅವರನ್ನು ವೆಂಟಿಲೇಟರ್‌'ಗೆ ವರ್ಗಾಯಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ, ಧರ್ಮೇಂದ್ರ ಅವರ ಆರೋಗ್ಯ ಇಂದು ಹದಗೆಟ್ಟ ನಂತರ ಅವರನ್ನು ವೆಂಟಿಲೇಟರ್‌ನಲ್ಲಿ ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರು...
ಕ್ರೀಡೆಬೆಂಗಳೂರುಮುಂಬೈಸುದ್ದಿ

ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ- ಕಹಳೆ ನ್ಯೂಸ್

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ. ಇತ್ತೀಚೆಗೆ ಕರ್ನಾಟಕ ತಂಡದ ನಾಯಕರಾಗಿದ್ದ ಅನ್ವಯ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್​ನಿಂದ ಹೆಸರುವಾಸಿಯಾಗಿದ್ದಾರೆ. ಯುವ ಆಟಗಾರರ ಪ್ರತಿಭೆಗೆ ವೇದಿಕೆಯಾಗಿರುವ ಈ ಟೂರ್ನಿಯಲ್ಲಿ ಅನ್ವಯ್ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ...
1 2 3 4 9
Page 2 of 9