Friday, March 6, 2026

ಮುಂಬೈ

ಅಂಕಣಮುಂಬೈಸಿನಿಮಾಸುದ್ದಿ

ಟಾಕ್ಸಿಕ್‌ ಫೈನಲ್‌ ಶೂಟಿಂಗ್‌ ; ಮುನ್ನ ಲಂಡನ್‌ಗೆ ಹಾರಿದ ಯಶ್!-ಕಹಳೆ ನ್ಯೂಸ್

ಟಾಕ್ಸಿಕ್‌ (Toxic) ಚಿತ್ರದ ಫೈನಲ್‌ ಹಂತದ ಚಿತ್ರೀಕರಣಕ್ಕೂ ಮುನ್ನ ರಾಕಿಂಗ್‌ ಸ್ಟಾರ್‌ ಯಶ್‌  ಲಂಡನ್‌ಗೆ ಹಾರಿದ್ದಾರೆ. ಟಾಕ್ಸಿಕ್ ಸಿನಿಮಾದ ಆ್ಯಕ್ಷನ್ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಲಿವುಡ್‌ನ ಜೆಜೆ ಪರ‍್ರಿ 45 ದಿನಗಳ ಕಾಲ ಮುಂಬೈನಲ್ಲಿ  ಬೀಡುಬಿಟ್ಟು ಫೈಟ್ ಸೀನ್‌ ಮುಗಿಸಿಕೊಟ್ಟಿದ್ದಾರೆ. ಇದೀಗ ಕೊನೆಯ ಹಂತದ ಚಿತ್ರೀಕರಣ ಮಾತ್ರವೇ ಬಾಕಿ ಇದ್ದು ಅದು ಬೆಂಗಳೂರಿನಲ್ಲಿ ನಡೆಯಲಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ಟಾಕ್ಸಿಕ್ ಫೈನಲ್ ಹಂತದ ಚಿತ್ರೀಕರಣ ನಡೆಯಲಿದೆ. ಅದಕ್ಕೂ ಮುನ್ನ ಬಿಸಿನೆಸ್...
ಅಂಕಣಮುಂಬೈಸುದ್ದಿ

iPhone 17 ಖರೀದಿಗೆ ನೂಕುನುಗ್ಗಲು ; ಆ್ಯಪಲ್‌ ಸ್ಟೋರ್‌ ಮುಂದೆ ಹೊಡೆದಾಡಿಕೊಂಡ ಗ್ರಾಹಕರು-ಕಹಳೆ ನ್ಯೂಸ್

ಮುಂಬೈ: ಆ್ಯಪಲ್‌ ಸ್ಟೋರ್‌ನಲ್ಲಿ ಹೊಸ ಐಫೋನ್‌ 17 ಖರೀದಿಗೆ ಉತ್ಸಾಹ ಜೋರಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಸ್ಟೋರ್‌ನಲ್ಲಿ ಐಫೋನ್‌ ಖರೀದಿಗೆ ಗ್ರಾಹಕರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಪಲ್ ಅಂಗಡಿಯ ಹೊರಗೆ ನೂರಾರು ಗ್ರಾಹಕರು ಜಮಾಯಿಸಿದ್ದಾರೆ. ನೂಕುನುಗ್ಗಲು ಹೆಚ್ಚಾಗಿ ಪರಸ್ಪರರು ಜಗಳ ಮಾಡಿಕೊಂಡಿದ್ದಾರೆ. ಐಫೋನ್‌ಗೆ ನಾ ಮುಂದು ತಾ ಮುಂದು ಅಂತ ಎಲ್ಲರೂ ಪೈಪೋಟಿ ನಡೆಸಿದ್ದಾರೆ. ಗಲಾಟೆ ವೇಳೆ ಕೆಂಪು ಶರ್ಟ್‌ ಧರಿಸಿರುವ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯೊಬ್ಬರು ಹೊರಗಡೆ ಎಳೆದೊಯ್ಯುತ್ತಿರುವ...
ಕ್ರೀಡೆದೆಹಲಿಬೆಂಗಳೂರುಮುಂಬೈಸುದ್ದಿ

ಪಂಜಾಬ್‌ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ -ಕಹಳೆ ನ್ಯೂಸ್

ಚಂಡೀಗಢ: ಐಪಿಎಲ್ ಪ್ಲೇಆಫ್ ಪಂದ್ಯದಲ್ಲಿ ಕೆಕೆಆರ್‌ನ ಅತಿ ದೊಡ್ಡ ಗೆಲುವಿನ ಅಂತರದ ದಾಖಲೆಯನ್ನು ಆರ್‌ಸಿಬಿ ಬ್ರೇಕ್‌ ಮಾಡಿದೆ. ಆ ಮೂಲಕ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದೆ. ಕ್ವಾಲಿಫೈಯರ್‌ 1 ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿತು. ಪಿಬಿಕೆಎಸ್‌ ನೀಡಿದ 102 ರನ್‌ಗಳ ಸಾಧಾರಣ ಗುರಿಯನ್ನು ಆರ್‌ಸಿಬಿ 10 ಓವರ್‌ನಲ್ಲೇ ತಲುಪಿತು. ಇನ್ನೂ 60 ಎಸೆತಗಳು ಬಾಕಿ ಇರುವಾಗಲೇ ಗುರಿ ಮುಟ್ಟಿ ಆರ್‌ಸಿಬಿ ಗೆದ್ದು ಬೀಗಿತು. 60 ಎಸೆತಗಳ ಭಾರಿ ಅಂತರದ...
ಕ್ರೀಡೆಮುಂಬೈಸುದ್ದಿ

ಮುಂದಿನ ವಾರದಿಂದ ಐಪಿಎಲ್‌ 2025 ಟೂರ್ನಿ ಪುನರಾರಂಭ..?- ಕಹಳೆ ನ್ಯೂಸ್

ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ನಂತರ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳನ್ನು ಪುನರಾರಂಭಿಸಲು BCCI ತೀರ್ಮಾನಿಸಿದೆ ಎಂದು ವರದಿಯಾಗಿದೆ. ಮುಂದಿನ ಟೂರ್ನಿಗಳಿಗೆ ಸಮಯ ಹೊಂದಿಸಬೇಕೆಂಬ ಉದ್ದೇಶದಿಂದ ಮೇ 25 ರಿಂದ 30ರೊಳಗೆ IPL ಟೂರ್ನಿ ಮುಗಿಸಲು BCCI ನಿರ್ಧರಿಸಿದೆ. ಹೀಗಾಗಿ ಮೇ 16ರಿಂದ ಐಪಿಎಲ್‌ ಪಂದ್ಯಗಳನ್ನ ಪುನರಾರಂಭಿಸಲು ಚಿತ್ತ ಹರಿಸಿದೆ. ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ...
ಮುಂಬೈಸಿನಿಮಾಸುದ್ದಿ

ಬ್ರಾಹ್ಮಣರ ಮೇಲೆ ಮೂತ್ರವಿಸರ್ಜನೆ ಮಾಡುತ್ತೇನೆ ; ಅನುರಾಗ್ ಕಶ್ಯಪ್ ಹೇಳಿಕೆಗೆ ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ. ಇದು ಬಾಲಿವುಡ್‌ನಿಂದ ಓಡಿ ಹೋದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ನೀಡಿದ ಪ್ರತಿಕ್ರಿಯೆ. ಈ ಪ್ರತಿಕ್ರಿಯೆ ಭಾರಿ ವಿವಾದ ಸೃಷ್ಟಿಯಾಗಿದೆ. ಪ್ರತಿಭಟನೆ ಜೋರಾಗಿದೆ. ಫುಲೆ ಸಿನಿಮಾದಿಂದ ಆರಂಭಗೊಂಡ ವಿವಾದಕ್ಕೆ ಅನುರಾಗ್ ಮತ್ತಷ್ಟು ತುಪ್ಪ ಸುರಿದಿದ್ದಾರೆ.   ಮುಂಬೈ(ಏ.18) ಬಾಲಿವುಡ್‌ನಲ್ಲಿ ಮಿಂಚಿದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇದೀಗ ಬಾಲಿವುಡ್ ಬಿಟ್ಟು ಕನ್ನಡ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ನೀಡುತ್ತಿರುವ ಹೇಳಿಕೆ ಅನುರಾಗ್ ಕಶ್ಯಪ್‌ನನ್ನು...
ಅಂತಾರಾಷ್ಟ್ರೀಯಕ್ರೈಮ್ದೆಹಲಿಮುಂಬೈಸುದ್ದಿ

26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ : 18 ದಿನ NIA ಕಸ್ಟಡಿಗೆ – ಕಹಳೆ ನ್ಯೂಸ್

ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವದೆಹಲಿ: ಅಮೆರಿಕದಿಂದ ಭಾರತಕ್ಕೆ ಗಡಿಪಾರುಗೊಂಡಿರುವ 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನ ವಿಚಾರಣೆಗಾಗಿ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ ಕಸ್ಟಡಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಕಸ್ಟಡಿಗೆ...
ಮುಂಬೈರಾಜ್ಯರಾಷ್ಟ್ರೀಯಸುದ್ದಿ

141 ಕಿ.ಮೀ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಹೊರಟ ಅನಂತ್ ಅಂಬಾನಿ-ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಹಾಗೂ ರಿಲಯನ್ಸ್ ಇಂಡಸ್ಟ್ರಿಯ ನಿರ್ದೇಶಕ ಅನಂತ್ ಅಂಬಾನಿ ಅವರು ಪಾದಯಾತ್ರೆಯೊಂದನ್ನು ಆರಂಭಿಸಿದ್ದಾರೆ. ಅನಂತ್ ಅಂಬಾನಿ ಮಾರ್ಚ್ 27 ರಂದು ಜಾಮ್‌ನಗರದಿಂದ 141 ಕಿಲೋಮೀಟರ್ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಆರಂಭಿಸಿದ್ದು. ದೈವಭಕ್ತರೂ ಆಗಿರುವ ಅನಂತ್ ಅಂಬಾನಿ ಇದೆ ಬರುವ ಏಪ್ರಿಲ್ 10 ರಂದು ದ್ವಾರಕಾ ತಲುಪಲಿದ್ದಾರಂತೆ. ಅನಂತ್ ಅಂಬಾನಿ ಅವರು ಭಗವಾನ್ ಶ್ರೀಕೃಷ್ಣನ ಪರಮ ಭಕ್ತರಾಗಿದ್ದು ಅದಕ್ಕೆಂದೇ ತಮ್ಮ 30ನೇ...
ಮುಂಬೈರಾಷ್ಟ್ರೀಯಸುದ್ದಿ

ಮುಂಬೈ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ-ಕಹಳೆ ನ್ಯೂಸ್

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಸಹರ್ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಗುವನ್ನು ತ್ಯಜಿಸಲು ಕಾರಣವಾದ ವ್ಯಕ್ತಿಯನ್ನು ಗುರುತಿಸಲು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ 1.30 ರ ಸುಮಾರಿಗೆ ನಿರ್ಜೀವ ದೇಹವನ್ನು ವರದಿ ಮಾಡಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕೂಪರ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಟೈಮ್ಸ್ ನೌ ವರದಿ...
1 2 3 4 5 6 8
Page 4 of 8