Thursday, April 23, 2026

ಮುಂಬೈ

ಅಂಕಣಮುಂಬೈಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ ; ಮಹಾರಾಷ್ಟ್ರದಲ್ಲಿ ಅ.7ರವರೆಗೆ ಭಾರೀ ಮಳೆ ಸಾಧ್ಯತೆ-ಕಹಳೆ ನ್ಯೂಸ್

ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ  ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ, ಚಂಡಮಾರುತದ ಎಚ್ಚರಿಕೆ ನೀಡಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದೆ. ಇಂದು ಈ ಚಂಡಮಾರುತ...
ಅಂಕಣಮುಂಬೈಸುದ್ದಿ

ಮುಂಬೈ ಸೇರಿ ಹಲವೆಡೆ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ-ಕಹಳೆ ನ್ಯೂಸ್

ಮುಂಬೈ: ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ...
ಅಂಕಣಮುಂಬೈಸಿನಿಮಾಸುದ್ದಿ

ಟಾಕ್ಸಿಕ್‌ ಫೈನಲ್‌ ಶೂಟಿಂಗ್‌ ; ಮುನ್ನ ಲಂಡನ್‌ಗೆ ಹಾರಿದ ಯಶ್!-ಕಹಳೆ ನ್ಯೂಸ್

ಟಾಕ್ಸಿಕ್‌ (Toxic) ಚಿತ್ರದ ಫೈನಲ್‌ ಹಂತದ ಚಿತ್ರೀಕರಣಕ್ಕೂ ಮುನ್ನ ರಾಕಿಂಗ್‌ ಸ್ಟಾರ್‌ ಯಶ್‌  ಲಂಡನ್‌ಗೆ ಹಾರಿದ್ದಾರೆ. ಟಾಕ್ಸಿಕ್ ಸಿನಿಮಾದ ಆ್ಯಕ್ಷನ್ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಲಿವುಡ್‌ನ ಜೆಜೆ ಪರ‍್ರಿ 45 ದಿನಗಳ ಕಾಲ ಮುಂಬೈನಲ್ಲಿ  ಬೀಡುಬಿಟ್ಟು ಫೈಟ್ ಸೀನ್‌ ಮುಗಿಸಿಕೊಟ್ಟಿದ್ದಾರೆ. ಇದೀಗ ಕೊನೆಯ ಹಂತದ ಚಿತ್ರೀಕರಣ ಮಾತ್ರವೇ ಬಾಕಿ ಇದ್ದು ಅದು ಬೆಂಗಳೂರಿನಲ್ಲಿ ನಡೆಯಲಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ಟಾಕ್ಸಿಕ್ ಫೈನಲ್ ಹಂತದ ಚಿತ್ರೀಕರಣ ನಡೆಯಲಿದೆ. ಅದಕ್ಕೂ ಮುನ್ನ ಬಿಸಿನೆಸ್...
ಅಂಕಣಮುಂಬೈಸುದ್ದಿ

iPhone 17 ಖರೀದಿಗೆ ನೂಕುನುಗ್ಗಲು ; ಆ್ಯಪಲ್‌ ಸ್ಟೋರ್‌ ಮುಂದೆ ಹೊಡೆದಾಡಿಕೊಂಡ ಗ್ರಾಹಕರು-ಕಹಳೆ ನ್ಯೂಸ್

ಮುಂಬೈ: ಆ್ಯಪಲ್‌ ಸ್ಟೋರ್‌ನಲ್ಲಿ ಹೊಸ ಐಫೋನ್‌ 17 ಖರೀದಿಗೆ ಉತ್ಸಾಹ ಜೋರಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಸ್ಟೋರ್‌ನಲ್ಲಿ ಐಫೋನ್‌ ಖರೀದಿಗೆ ಗ್ರಾಹಕರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಪಲ್ ಅಂಗಡಿಯ ಹೊರಗೆ ನೂರಾರು ಗ್ರಾಹಕರು ಜಮಾಯಿಸಿದ್ದಾರೆ. ನೂಕುನುಗ್ಗಲು ಹೆಚ್ಚಾಗಿ ಪರಸ್ಪರರು ಜಗಳ ಮಾಡಿಕೊಂಡಿದ್ದಾರೆ. ಐಫೋನ್‌ಗೆ ನಾ ಮುಂದು ತಾ ಮುಂದು ಅಂತ ಎಲ್ಲರೂ ಪೈಪೋಟಿ ನಡೆಸಿದ್ದಾರೆ. ಗಲಾಟೆ ವೇಳೆ ಕೆಂಪು ಶರ್ಟ್‌ ಧರಿಸಿರುವ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯೊಬ್ಬರು ಹೊರಗಡೆ ಎಳೆದೊಯ್ಯುತ್ತಿರುವ...
ಕ್ರೀಡೆದೆಹಲಿಬೆಂಗಳೂರುಮುಂಬೈಸುದ್ದಿ

ಪಂಜಾಬ್‌ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ -ಕಹಳೆ ನ್ಯೂಸ್

ಚಂಡೀಗಢ: ಐಪಿಎಲ್ ಪ್ಲೇಆಫ್ ಪಂದ್ಯದಲ್ಲಿ ಕೆಕೆಆರ್‌ನ ಅತಿ ದೊಡ್ಡ ಗೆಲುವಿನ ಅಂತರದ ದಾಖಲೆಯನ್ನು ಆರ್‌ಸಿಬಿ ಬ್ರೇಕ್‌ ಮಾಡಿದೆ. ಆ ಮೂಲಕ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದೆ. ಕ್ವಾಲಿಫೈಯರ್‌ 1 ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿತು. ಪಿಬಿಕೆಎಸ್‌ ನೀಡಿದ 102 ರನ್‌ಗಳ ಸಾಧಾರಣ ಗುರಿಯನ್ನು ಆರ್‌ಸಿಬಿ 10 ಓವರ್‌ನಲ್ಲೇ ತಲುಪಿತು. ಇನ್ನೂ 60 ಎಸೆತಗಳು ಬಾಕಿ ಇರುವಾಗಲೇ ಗುರಿ ಮುಟ್ಟಿ ಆರ್‌ಸಿಬಿ ಗೆದ್ದು ಬೀಗಿತು. 60 ಎಸೆತಗಳ ಭಾರಿ ಅಂತರದ...
ಕ್ರೀಡೆಮುಂಬೈಸುದ್ದಿ

ಮುಂದಿನ ವಾರದಿಂದ ಐಪಿಎಲ್‌ 2025 ಟೂರ್ನಿ ಪುನರಾರಂಭ..?- ಕಹಳೆ ನ್ಯೂಸ್

ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ನಂತರ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳನ್ನು ಪುನರಾರಂಭಿಸಲು BCCI ತೀರ್ಮಾನಿಸಿದೆ ಎಂದು ವರದಿಯಾಗಿದೆ. ಮುಂದಿನ ಟೂರ್ನಿಗಳಿಗೆ ಸಮಯ ಹೊಂದಿಸಬೇಕೆಂಬ ಉದ್ದೇಶದಿಂದ ಮೇ 25 ರಿಂದ 30ರೊಳಗೆ IPL ಟೂರ್ನಿ ಮುಗಿಸಲು BCCI ನಿರ್ಧರಿಸಿದೆ. ಹೀಗಾಗಿ ಮೇ 16ರಿಂದ ಐಪಿಎಲ್‌ ಪಂದ್ಯಗಳನ್ನ ಪುನರಾರಂಭಿಸಲು ಚಿತ್ತ ಹರಿಸಿದೆ. ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ...
ಮುಂಬೈಸಿನಿಮಾಸುದ್ದಿ

ಬ್ರಾಹ್ಮಣರ ಮೇಲೆ ಮೂತ್ರವಿಸರ್ಜನೆ ಮಾಡುತ್ತೇನೆ ; ಅನುರಾಗ್ ಕಶ್ಯಪ್ ಹೇಳಿಕೆಗೆ ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ. ಇದು ಬಾಲಿವುಡ್‌ನಿಂದ ಓಡಿ ಹೋದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ನೀಡಿದ ಪ್ರತಿಕ್ರಿಯೆ. ಈ ಪ್ರತಿಕ್ರಿಯೆ ಭಾರಿ ವಿವಾದ ಸೃಷ್ಟಿಯಾಗಿದೆ. ಪ್ರತಿಭಟನೆ ಜೋರಾಗಿದೆ. ಫುಲೆ ಸಿನಿಮಾದಿಂದ ಆರಂಭಗೊಂಡ ವಿವಾದಕ್ಕೆ ಅನುರಾಗ್ ಮತ್ತಷ್ಟು ತುಪ್ಪ ಸುರಿದಿದ್ದಾರೆ.   ಮುಂಬೈ(ಏ.18) ಬಾಲಿವುಡ್‌ನಲ್ಲಿ ಮಿಂಚಿದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇದೀಗ ಬಾಲಿವುಡ್ ಬಿಟ್ಟು ಕನ್ನಡ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ನೀಡುತ್ತಿರುವ ಹೇಳಿಕೆ ಅನುರಾಗ್ ಕಶ್ಯಪ್‌ನನ್ನು...
ಅಂತಾರಾಷ್ಟ್ರೀಯಕ್ರೈಮ್ದೆಹಲಿಮುಂಬೈಸುದ್ದಿ

26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ : 18 ದಿನ NIA ಕಸ್ಟಡಿಗೆ – ಕಹಳೆ ನ್ಯೂಸ್

ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವದೆಹಲಿ: ಅಮೆರಿಕದಿಂದ ಭಾರತಕ್ಕೆ ಗಡಿಪಾರುಗೊಂಡಿರುವ 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನ ವಿಚಾರಣೆಗಾಗಿ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ ಕಸ್ಟಡಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಕಸ್ಟಡಿಗೆ...
1 2 3 4 5 6 9
Page 4 of 9