Thursday, March 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುಸುದ್ದಿ

ಮಲ್ಲಿಕಾರ್ಜುನ ಖರ್ಗೆ ಸೈನಿಕರ ಕ್ಷಮೆ ಯಾಚಿಸಲಿ: ಎನ್‌.ರವಿಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: 'ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಸೇನೆ ನಡೆಸಿದ ಯುದ್ಧವನ್ನು 'ಚುಟ್‌-ಪುಟ್‌ ಯುದ್ಧ' ಎಂದು ಹೇಳಿದ್ದು, ಈ ಹೇಳಿಕೆ ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ' ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಟೀಕಿಸಿದ್ದಾರೆ. 'ಸೇನೆ ನಡೆಸಿದ ಆಪರೇಷನ್ ಸಿಂಧೂರ ಬಗ್ಗೆ ಹಗುರವಾಗಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆಯವರು ತಕ್ಷಣವೇ ಸೇನೆ ಮತ್ತು ನಾಗರಿಕರ ಕ್ಷಮೆಯಾಚಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ. 'ನಿಮ್ಮ ರೀತಿಯಲ್ಲೇ ನಿಮ್ಮ ಪಕ್ಷದ ಸಚಿವರು,...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ! -ಕಹಳೆ ನ್ಯೂಸ್

ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ...
ದೆಹಲಿಬೆಂಗಳೂರುರಾಜ್ಯಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ.! -ಕಹಳೆ ನ್ಯೂಸ್

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ‍್ಯವಾಗಿದೆ. ಬೇಸಿಗೆ ರಜೆ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಜುಲೈ 14 ಕ್ಕೆ ಸುಪ್ರೀಂಕೋರ್ಟ್ ಬೇಸಿಗೆ ರಜೆ ಅಂತ್ಯವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ವಾದ ವಿವಾದ...
ಬೆಂಗಳೂರುರಾಜ್ಯಸುದ್ದಿ

ನಾಳೆ ಅಮೃತ್ ಭಾರತ್ ಯೋಜನೆಗೆ ಮೋದಿ ಚಾಲನೆ: ಬಾಗಲಕೋಟೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭಾಗಿ -ಕಹಳೆ ನ್ಯೂಸ್

ಬೆಂಗಳೂರು: ಮೇ.22ರ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಅಮೃತ್ ಭಾರತ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿ ಬಾಗಲಕೋಟೆಯ ಮುನಿರಾಬಾದ್ ಗೋಕಾಕ್, ಗದಗ್, ಧಾರವಾಡ ರೈಲ್ವೆ ನಿಲ್ದಾಣಗಳನ್ನು ಕೂಡ ಅಭಿವೃದ್ಧಿ ಗೊಳಿಸಲಾಗುತ್ತಿದೆ. ಇಂತಹ ಕಾರ್ಯಕ್ರಮದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋವಣ್ಣ ನಾಳೆ ಬಾಗಲಕೋಟೆಯಲ್ಲಿ ಭಾಗಿಯಾಗಲಿದ್ದಾರೆ. ಹೌದು..ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ಸೋಮಣ್ಣ ರವರು ಮೇ.22 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಪ್ರಧಾನ ಮಂತ್ರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜೀವನದಲ್ಲಿ ಕನ್ನಡ ಮಾತನಾಡಲ್ಲ, ಹಿಂದಿ ಮಾತಾಡು : ಸೊಕ್ಕಿನಿಂದ ಹೇಳಿದ ಎಸ್‌ಬಿಐ ಮ್ಯಾನೇಜರ್- ಕಹಳೆ ನ್ಯೂಸ್

ಆನೇಕಲ್‌: ತಾಲೂಕಿನ ಸೂರ್ಯನಗರದ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಕನ್ನಡ ಗ್ರಾಹಕರ ಜೊತೆ ಕನ್ನಡ ಮಾತನಾಡದೇ ಹಿಂದಿಯಲ್ಲಿ ಮಾತನಾಡಿ ಕನ್ನಡ ಮಾತನಾಡುವುದಿಲ್ಲ ಎಂದು ವಾಗ್ವಾದಕ್ಕಿಳಿದಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಮ್ಯಾನೇಜರ್‌ ಸೊಕ್ಕಿನ ಮಾತುಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೊದಲ್ಲಿ ವ್ಯಕ್ತಿ ಮೇಡಂ ಇದು ಕರ್ನಾ ಟಕ, ಬೆಂಗಳೂರು ಇಲ್ಲಿ ನೀವು ಕನ್ನಡದಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿಕೊಂಡರೂ ಅಹಂನಿಂದಲೇ ಉತ್ತರಿಸಿದ ಮ್ಯಾನೇಜರ್‌ ಹಿಂದಿ...
ಗೋವಾಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಸಮಸ್ತ ಮಾನವ ಕುಲದ ಕಲ್ಯಾಣಕ್ಕಾಗಿ ‘ಶ್ರೀ ಮಹಾಧನ್ವಂತರಿ ಯಜ್ಞ’ವು ಭಾವಪೂರ್ಣ ವಾತಾವರಣದಲ್ಲಿ ಸಂಪನ್ನಗೊಂಡಿತು -ಕಹಳೆ ನ್ಯೂಸ್

ಗೋವಾ : (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆನಗರಿ) – ಪ್ರಸ್ತುತ ಸಮಯವು ಸಮಸ್ತ ಮಾನವ ಕುಲಕ್ಕೆ ಅತ್ಯಂತ ಕಷ್ಟಕರವಾದ ಸಮಯ, ಅಂದರೆ ಆಪತ್ಕಾಲವಾಗಿದೆ. ಯುದ್ಧದ ಬಿಕ್ಕಟ್ಟು ಸಮೀಪಿಸುತ್ತಿದೆ. ಈ ಕಠಿಣ ಸಮಯದಲ್ಲಿ, ಶತ್ರುಗಳು ಕೇವಲ ಆಯುಧಗಳಿಂದ ಮಾತ್ರವಲ್ಲದೆ, ಆಧುನಿಕ ತಂತ್ರಜ್ಞಾನದ ಮೂಲಕ ರೋಗಕಾರಕಗಳಾದ (ವೈರಸ್, ಬ್ಯಾಕ್ಟೀರಿಯಾ ಇತ್ಯಾದಿ) ಮೂಲಕವೂ ನಮ್ಮ ಮೇಲೆ ಆಕ್ರಮಣ ಮಾಡಬಹುದು. ಈ ಅಜ್ಞಾತ ಮತ್ತು ಹೊಸ ವಿಪತ್ತುಗಳನ್ನು ಎದುರಿಸಲು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬಲವು...
ಜಿಲ್ಲೆದೆಹಲಿರಾಷ್ಟ್ರೀಯಸುದ್ದಿ

ಭಾರತ ಧರ್ಮಛತ್ರವಲ್ಲ-ಶ್ರೀಲಂಕಾ ಪ್ರಜೆಯ ಮನವಿಗೆ ಸುಪ್ರೀಂಕೋರ್ಟ್‌ ನಕಾರ -ಕಹಳೆ ನ್ಯೂಸ್

ನವದೆಹಲಿ: ಜಗತ್ತಿನಾದ್ಯಂತ ಇರುವ ನಿರಾಶ್ರಿತರಿಗೆ ಆಶ್ರಯ ನೀಡಲು ಭಾರತ ಧರ್ಮಶಾಲಾ(ಉಚಿತ ಆಶ್ರಯ) ಅಲ್ಲ ಎಂದು ಶ್ರೀಲಂಕಾ ಪ್ರಜೆಯೊಬ್ಬ ಗಡಿಪಾರು ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಸೋಮವಾರ (ಮೇ 19) ಈ ರೀತಿ ಚಾಟಿ ಬೀಸಿದೆ. ಸುಪ್ರೀಂ ಪೀಠದ ಜಸ್ಟೀಸ್‌ ದೀಪಂಕರ್‌ ದತ್ತಾ ಮತ್ತು ಜಸ್ಟೀಸ್‌ ಕೆ.ವಿನೋದ್‌ ಚಂದ್ರನ್‌ ಅವರು ಶ್ರೀಲಂಕಾದ ಅಂದಿನ ಲಿಬರೇಷನ್‌ ಟೈಗರ್ಸ್‌ ಆಫ್‌ ತಮಿಳ್‌ ಈಳಂ (ಎಲ್‌ ಟಿಟಿಇ) ಜತೆಗೆ ಸಂಪರ್ಕ ಹೊಂದಿರುವ ಶಂಕೆಯ...
ಬೆಂಗಳೂರುರಾಜ್ಯಸುದ್ದಿ

ಮೇ.21ರಿಂದ ಪಡಿತರ ಚೀಟಿದಾರರಿಗೆ ಜಾರಿಗೆ ಬರಲಿವೆ ಹೊಸ ನಿಯಮಗಳು -ಕಹಳೆ ನ್ಯೂಸ್

ನವದೆಹಲಿ : 2025 ರಲ್ಲಿ ಭಾರತ ಸರ್ಕಾರ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬಾರಿ ಸರ್ಕಾರದ ಮುಖ್ಯ ಉದ್ದೇಶವೆಂದರೆ ಉಚಿತ ಪಡಿತರವನ್ನು ನಿಜವಾಗಿಯೂ ಪಡೆಯಲು ಅರ್ಹರಾಗಿರುವ ಜನರಿಗೆ ಮಾತ್ರ ನೀಡಬೇಕು. ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭ ಪಡೆಯುತ್ತಿರುವುದು ಕಂಡುಬಂದಿದೆ. ಈ ಕಾರಣಕ್ಕಾಗಿ, ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಮೇ 21,...
1 107 108 109 110 111 320
Page 109 of 320