Thursday, March 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ರಾಜ್ಯಾದ್ಯಂತ 5 ದಿನ ಭಾರೀ ಮಳೆ ;’ರೆಡ್ ಅಲರ್ಟ್’ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ. ಇದರಲ್ಲಿ ಮುಂದಿನ ಎರಡು ದಿನ ಬಿರುಗಾಳಿ ಸಹಿತ ಮಳೆ ಆಗಲಿದೆ. 03 ಜಿಲ್ಲೆಗಳಿಗೆ 'ರೆಡ್ ಅಲರ್ಟ್', 15 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಂದಿನಿ ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ -ಕಹಳೆ ನ್ಯೂಸ್

ಬೆಂಗಳೂರು : ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇದೀಗ ಮತ್ತೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಒಂದೂವರೆ ತಿಂಗಳ ಹಿಂದಷ್ಟೇ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ ಮಾಡಿ, ಜನರಿಗೆ ಶಾಕ್ ಕೊಟ್ಟಿತ್ತು. ಈ ದರ ಏರಿಕೆಯ ಭಾರ ಹೊರುತ್ತಿರುವಾಗಲೇ ಮತ್ತೆ ಹಾಲಿನ ದರ ಏರಿಕೆ ವಿಚಾರ ಚರ್ಚೆಗೆ ಬಂದಿದ್ದು, ಮತ್ತೆ ದರ ಹೆಚ್ಚಳವಾಗುತ್ತಾ ಎನ್ನುವಂತಾಗಿದೆ. ಮೇ 21ಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆರ್‌ಸಿಬಿ vs ಕೆಕೆಆರ್‌ ಪಂದ್ಯಕ್ಕೆ ಭಾರೀ ಮಳೆ ಅಡ್ಡಿ -ಕಹಳೆ ನ್ಯೂಸ್

ಬೆಂಗಳೂರು: 8 ದಿನಗಳ ಕಾಲ ನಿಂತುಹೋಗಿದ್ದ ಟೂರ್ನಿ ಮರಳಿ ಗರಿಗೆದರಬೇಕಿದ್ದ ಶನಿವಾರ ಬೆಂಗಳೂರಿನ "ಎಂ. ಚಿನ್ನಸ್ವಾಮಿ ಸ್ಟೇಡಿಯಂ'ನಲ್ಲಿ ಆರ್‌ಸಿಬಿ ಮತ್ತು ಕೆಕೆಆರ್‌ ಪಂದ್ಯಕ್ಕೆ ಭಾರೀ ಮಳೆ ಅಡ್ಡಿ ಮಾಡಿದೆ. ಟಾಸ್ ಕೂಡ ಸಾಧ್ಯವಾಗದೆ ಪಂದ್ಯ ವಿಳಂಬವಾಗಿದೆ. ಭಾರತ- ಪಾಕಿಸ್ಥಾನ ನಡುವಿನ ಯುದ್ಧ ಸನ್ನಿವೇಶ ದಿಂದ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಾವಳಿ ಇಂದಿನ ಮುಖಾಮುಖಿಯೊಂದಿಗೆ ಪುನರಾರಂಭವಾಗಬೇಕಿತ್ತು. ರಾತ್ರಿ 7.35 ರ ವೇಳೆಗೂ ಜೋರಾಗಿ ಮಳೆ ಸುರಿಯುತ್ತಿದೆ.ಓವರ್‌ಗಳನ್ನು ಕಡಿತ ಮಾಡಿ ಪಂದ್ಯ ಪ್ರಾರಂಭಿಸಲು 8.45 ರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಅವಮಾನ ಮಾಡಿದ ಹೋಟೆಲ್ ಸೀಜ್, ಮ್ಯಾನೇಜರ್ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಕನ್ನಡಿಗರನ್ನು ಕೆಣಕಿದ ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಹೋಟೆಲ್ ಸೀಜ್ ಮಾಡಲಾಗಿದೆ. ತಾವರೆಕೆರೆ ಮುಖ್ಯರಸ್ತೆಯ ಭವನಪ್ಪ ಲೇಔಟ್ ನ ಜಿ.ಎಸ್. ಸೂಟ್ಸ್ ಹೋಟೆಲ್ ನಲ್ಲಿ ಕನ್ನಡಿಗರ ಕುರಿತ ಅಶ್ಲೀಲ ಪದ ಪ್ರದರ್ಶನವಾಗಿರುವುದು ಬೆಳಕಿಗೆ ಬಂದಿದೆ. ಮಡಿವಾಳ ಪೊಲೀಸ್ ಠಾಣೆ ಸಾಮಾಜಿಕ ಜಾಲತಾಣ ವಿಭಾಗದ ಉಸ್ತುವಾರಿ ಪಿಎಸ್‌ಐ ರಮೇಶ ಹೂಗಾರ ಅವರು ಹೋಟೆಲ್ ಮಾಲೀಕ ಜಂಶದ್ ಮತ್ತು ಮ್ಯಾನೇಜರ್ ಸರ್ಫರಾಜ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಲ್‌ಇಡಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ತಿರುವನಂತಪುರಂ ನಡುವೆ ವಂದೇ ಭಾರತ್ ಸ್ಲೀಪರ್‌ ರೈಲು ಸಂಚಾರಕ್ಕೆ ತಯಾರಿ -ಕಹಳೆ ನ್ಯೂಸ್

ಬೆಂಗಳೂರು : ಭಾರತೀಯ ರೈಲ್ವೆ ವಂದೇ ಭಾರತ್ ಸ್ಲೀಪರ್ ಮಾದರಿ ರೈಲು ಸಂಚಾರಕ್ಕೆ ತಯಾರಿ ನಡೆಸುತ್ತಿದೆ. ಕರ್ನಾಟಕದಲ್ಲಿ ಹಲವು ಮಾರ್ಗದಲ್ಲಿ ಈ ಮಾದರಿ ರೈಲುಗಳು ಬೇಕು ಎಂಬ ಬೇಡಿಕೆ ಇದೆ. ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಸೂಚನೆ ಸಿಕ್ಕಿದೆ. ಈಗ ಬೆಂಗಳೂರು-ತಿರುವನಂತಪುರಂ ಸೆಂಟ್ರಲ್ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ತಿರುವನಂತಪುರದಲ್ಲಿ ನಡೆದ ಸಂಸದರ ಸಭೆಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ಜೂನ್ 2ರಿಂದ `ಪಿಯುಸಿ’ ತರಗತಿಗಳು ಆರಂಭ : ಇಲ್ಲಿದೆ 2025-26ನೇ ಸಾಲಿನ `ಕರ್ನಾಟಕ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’.!-ಕಹಳೆ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ...
ಬೆಂಗಳೂರುಸುದ್ದಿ

ಕರಾವಳಿ ಭಾಗ ಸೇರಿದಂತೆ 15 ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ-ಕಹಳೆ ನ್ಯೂಸ್

ಬೆಂಗಳೂರು, ಮೇ 17: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇಂದಿನಿಂದ (ಮೇ 17) ರಾಜ್ಯದ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಿಂಚು, ಗುಡುಗು ಹಾಗೂ ಸಿಡಿಲಿನಿಂದ ಈಗಾಗಲೇ 15 ಕ್ಕೂ ಜನ ಮೃತಪಟ್ಟಿದ್ದು, ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾರತೀಯ...
ಗೋವಾಜಿಲ್ಲೆರಾಜ್ಯಸುದ್ದಿ

ಶಂಖನಾದ ಮಹೋತ್ಸವದ ನಿಮಿತ್ತ ಗೋವಾದಲ್ಲಿ ಭವ್ಯ ವಾಹನ ಜಾಥಾ ; ದೇಶಾದ್ಯಂತದ ಸಾವಿರಾರು ಭಕ್ತರ ಸ್ವಯಂಪ್ರೇರಿತ ಸಹಭಾಗ – ಕಹಳೆ ನ್ಯೂಸ್

ಫೊಂಡಾ (ಗೋವಾ) - ಶನಿವಾರದಿಂದ ಫೊಂಡಾ, ಗೋವಾದ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದ ಜಾಗೃತಿಗಾಗಿ ಇಂದು ಐತಿಹಾಸಿಕ ಮತ್ತು ಭವ್ಯ ವಾಹನ ಜಾಥಾವನ್ನು ಆಯೋಜಿಸಲಾಗಿತ್ತು. ಈ ವಾಹನ ಜಾಥಾ ಫೊಂಡಾದ ಸನಾತನ ಆಶ್ರಮದಿಂದ ಫರ್ಮಾಗುಡಿಯವರೆಗೆ ಸಾಗಿತು, ಮತ್ತೊಂದೆಡೆ ದೇಶದ ಮೂಲೆಮೂಲೆಗಳಿಂದ ಮಹೋತ್ಸವಕ್ಕಾಗಿ ಆಗಮಿಸುವ ನೂರಾರು ವಾಹನಗಳು ಪತ್ರದೇವಿ, ಕಾಣಕೋಣ ಮುಂತಾದ ಗಡಿಗಳನ್ನು ದಾಟಿ ಗೋವಾವನ್ನು ಪ್ರವೇಶಿಸಿ ಸುಸಜ್ಜಿತ ಜಾಥಾದ ಭಾಗವಾದವು. ದ್ವಿಚಕ್ರ ವಾಹನಗಳು, ನಾಲ್ಕು...
1 108 109 110 111 112 320
Page 110 of 320