Thursday, March 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ‘ಗೌರವಧನ 1000’ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ರೂ.1000 ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ " ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು" ಎಂದು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮುಂದಿನ ವಿಚಾರಣೆವರೆಗೆ ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು – ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕನ್ನಡಿಗರ ಭಾವನೆಗೆ ಧಕ್ಕೆಯಾಗುವಂತೆ ಮಾತನಾಡಿದ್ದ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಗುರುವಾರ (ಮೇ.15) ನಡೆದಿದೆ. ಹೈಕೋರ್ಟ್ ನ್ಯಾ. ಶಿವಶಂಕರ್ ಅಮರಣ್ಣನವರ್ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ. ಸೋನು ನಿಗಮ್‌ ಅವರು ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಬಲವಂತದ ಕ್ರಮವನ್ನು ಕೈಗೊಳ್ಳುವುದಿಲ್ಲ. ಅವರು ತನಿಖೆಗೆ ಸಹಕರಿಸಿಲ್ಲವೆಂದು ಎಂದು ಪೊಲೀಸರ ಪರ ಎಸ್‌ಪಿಪಿ...
ಜಿಲ್ಲೆದೆಹಲಿಸುದ್ದಿ

ಆದ್ಯತೆ ಆಧಾರದ ಮೇಲೆ ಪೊಕ್ಸೊ ನ್ಯಾಯಾಲಯಗಳ ಸ್ಥಾಪನೆಗೆ ಕೇಂದ್ರಕ್ಕೆ SC ಆದೇಶ -ಕಹಳೆ ನ್ಯೂಸ್

ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಪ್ರಕರಣಗಳನ್ನು ಪ್ರತ್ಯೇಕವಾಗಿ ನಿರ್ವಹಿಸಲು ಅತ್ಯಂತ ಆದ್ಯತೆಯ ಆಧಾರದ ಮೇಲೆ ಪೊಕ್ಸೊ ನ್ಯಾಯಾಲಯಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯ ಪ್ರಕರಣಗಳಿಗಾಗಿ ವಿಶೇಷ ನ್ಯಾಯಾಲಯಗಳ ಸಂಖ್ಯೆಯ ಕೊರತೆಯಿಂದಾಗಿ, ಕಾನೂನಿನಡಿಯಲ್ಲಿ ಕಡ್ಡಾಯವಾಗಿ ನಿಗದಿಪಡಿಸಿರುವ ಸಮಯದ ಒಳಗೆ ಪ್ರಕರಣಗಳ ವಿಚಾರಣೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು...
ದೆಹಲಿಸುದ್ದಿ

ಪಾಕ್‌ನ ಅಣ್ವಸ್ತ್ರಗಳನ್ನು ವಿಶ್ವಸಂಸ್ಥೆಯ IAEA ಕಣ್ಗಾವಲಿಗೆ ತರಬೇಕು: ರಾಜನಾಥ್ -ಕಹಳೆ ನ್ಯೂಸ್

ಶ್ರೀನಗರ: ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳನ್ನು ಅಂತರರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆಯ(ಐಎಇಎ) ಮೇಲ್ವಿಚಾರಣೆಗೆ ತರಬೇಕು. ಏಕೆಂದರೆ, ಅಂತಹ ದುಷ್ಟ ರಾಷ್ಟ್ರದಲ್ಲಿ ಅವು ಸುರಕ್ಷಿತವಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. ಪಾಕಿಸ್ತಾನದ ಪರಮಾಣು ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ. ಗಡಿಯಾಚೆಗಿನ ಭಯೋತ್ಪಾದನೆಯನ್ನು ಕಠಿಣವಾಗಿ ಶಿಕ್ಷಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಕೆಲವು ದಿನಗಳ ನಂತರ ರಕ್ಷಣಾ ಸಚಿವರ ಈ ಹೇಳಿಕೆ ಬಂದಿದೆ. 'ಆಪರೇಷನ್ ಸಿಂಧೂರ'ದ ಬಳಿಕ ಕಣಿವೆ ರಾಜ್ಯಕ್ಕೆ...
ದೆಹಲಿಸುದ್ದಿ

ಭಯೋತ್ಪಾದಕರು ಧರ್ಮ ನೋಡಿ ಕೊಂದಿದ್ದರು. ನಾವು ಉಗ್ರರ ಕರ್ಮ ನೋಡಿ ಹೊಡೆದಿದ್ದೇವೆ : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ – ಕಹಳೆ ನ್ಯೂಸ್

ಶ್ರೀನಗರ : ಆಪರೇಷನ್ ಸಿಂಧೂರ್ ಯಶಸ್ಸಿನ ಬಳಿಕ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು, ಸೈನಿಕರಿಗೆ ಅಭಿನಂದಿಸಿದ್ದಾರೆ. ಸೈನಿಕರೊಂದಿಗೆ ಮಾತನಾಡಿದ ಸಚಿವರು, ಪಹಲ್ಗಾಮ್ ದಾಳಿ ಮಾಡಿದ ಪಾಕ್, ಉಗ್ರರಿಗೆ ಕಠಿಣ ಸಂದೇಶ ರವಾನಿಸಲಾಗಿದೆ ೆಂದು ಯೋಧರ ಪರಾಕ್ರಮ ಕೊಂಡಾಡಿದ್ದಾರೆ. ಬಾದಾಮಿ ಬಾಗ್ ಕಂಟೋನ್ಮೆಂಟ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, "… ಮೊದಲನೆಯದಾಗಿ, ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಹೋರಾಡುವಾಗ ವೀರ ಯೋಧರ ಅತ್ಯುನ್ನತ ತ್ಯಾಗಕ್ಕೆ ನಾನು ನಮಸ್ಕರಿಸುತ್ತೇನೆ....
ದೆಹಲಿಸುದ್ದಿ

ʻವಕ್ಫ್ ತಿದ್ದುಪಡಿ ಕಾಯ್ದೆʼ ಅರ್ಜಿ ವಿಚಾರಣೆ ಮೇ.20 ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌-ಕಹಳೆ ನ್ಯೂಸ್

ನವದೆಹಲಿ : ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 20 ರವರೆಗೆ ಮುಂದೂಡಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಕ್ಫ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುತಿಸಿರುವ ಮೂರು ವಿಷಯಗಳ ಕುರಿತು ವಿವರವಾದ ಉತ್ತರವನ್ನು ಸಲ್ಲಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವುದು ಮತ್ತು...
ದೆಹಲಿಸುದ್ದಿ

ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ : ಮೂವರು ಜೈಶ್‌ ಉಗ್ರರು ಮಟಾಶ್‌- ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್‌ ಉಗ್ರರನ್ನು  ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ತಿಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ  ನಾಡರ್‌ ಮತ್ತು ಟ್ರಾಲ್‌ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಉಗ್ರರನ್ನು ಹೊಡೆದುರುಳಿಸಿದೆ. ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್‌ಕೌಂಟರ್‌ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದವರು...
ದೆಹಲಿಸುದ್ದಿ

ಆಪರೇಷನ್ ಸಿಂಧೂರ್’ ಸಕ್ಸಸ್ ಬಳಿಕ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ -ಕಹಳೆ ನ್ಯೂಸ್

ಶ್ರೀನಗರ : ಆಪರೇಷನ್ ಸಿಂಧೂರ್ ಯಶಸ್ಸಿನ ಬಳಿಕ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು, ಸೈನಿಕರಿಗೆ ಅಭಿನಂದಿಸಿದ್ದಾರೆ. ಸೈನಿಕರೊಂದಿಗೆ ಮಾತನಾಡಿದ ಸಚಿವರು, ಪಹಲ್ಗಾಮ್ ದಾಳಿ ಮಾಡಿದ ಪಾಕ್, ಉಗ್ರರಿಗೆ ಕಠಿಣ ಸಂದೇಶ ರವಾನಿಸಲಾಗಿದೆ ಯೆಂದು ಯೋಧರ ಪರಾಕ್ರಮ ಕೊಂಡಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಶೆಲ್‌ಗಳನ್ನು ಬೀಳಿಸಿರುವುದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪರಿಶೀಲಿಸಿದ್ದಾರೆ. ಬಾದಾಮಿ ಬಾಗ್ ಕಂಟೋನ್ಮೆಂಟ್‌ನಲ್ಲಿ ಕೆಲವು ಅವಶೇಷಗಳನ್ನು ಪ್ರದರ್ಶಿಸಲಾಗಿದೆ....
1 109 110 111 112 113 320
Page 111 of 320