Thursday, March 19, 2026

ರಾಷ್ಟ್ರೀಯ

ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಭಾರತದ ತಿರುಗೇಟಿಗೆ ಬೆದರಿದ ಪಾಕ್‌ ; ದಾಳಿ ನಿಲ್ಲಿಸಿದ್ರೆ..ನಾವು ತಟಸ್ಥರಾಗ್ತೇವೆ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋ*ತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್‌ ಸಿಂದೂರ ಹೆಸರಿನಲ್ಲಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದೊಳಗೆ ದಾಳಿ ನಡೆಸಿ ಉ*ಗ್ರರನ್ನು ಹಾಗೂ ಉ*ಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸುವ ಮೂಲಕ ತಕ್ಕ ಪಾಠ ಕಲಿಸಿದ ಬೆನ್ನಲ್ಲೇ ಇದೀಗ ಒಂದು ವೇಳೆ ಭಾರತ ಸೇನಾ ದಾಳಿಯನ್ನು ನಿಲ್ಲಿಸಿದರೆ, ಪಾಕ್‌ ಕೂಡಾ ಸಂಘರ್ಷ ನಿಲ್ಲಿಸಲು ಪರಿಗಣಿಸಲಿದೆ ಎಂದು ಶನಿವಾರ (ಮೇ 10) ಪಾಕ್‌ ವಿದೇಶಾಂಗ ಸಚಿವ ಇಶಾಕ್‌ ದಾರ್‌ ಹೇಳಿರುವುದಾಗಿ ವರದಿಯಾಗಿದೆ....
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಯೋಧ ಮುರಳಿ ನಾಯಕ್ ಪಾರ್ಥಿವ ಶರೀರ ಚಿಕ್ಕಬಳ್ಳಾಪುರ ಮಾರ್ಗವಾಗಿ ಆಂಧ್ರಕ್ಕೆ – ಕಹಳೆ ನ್ಯೂಸ್

ಭಾರತ ಹಾಗು ಪಾಕಿಸ್ತಾನದ ನಡುವೆ ಸಂಘರ್ಷ ಮುಂದುವರಿದಿರುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಡೆದ ಶೆಲ್ ದಾಳಿಯಲ್ಲಿ ಯುವ ಸೈನಿಕ ಎಂ.ಮುರಳಿ ನಾಯಕ್‌ ಹುತಾತ್ಮರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ಮುರಳಿ ಅವರ ಪಾರ್ಥಿವ ಶರೀರವು ಇಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಹುಟ್ಟೂರು ಸೇರಲಿದೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲ ಮಂಡಲದ ಹಳ್ಳಿಯೊಂದರಲ್ಲಿ ಜನಿಸಿದ ಮುರಳಿ ಅವರನ್ನು ಅವರ...
ದೆಹಲಿಸುದ್ದಿ

‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್ – ಕಹಳೆ ನ್ಯೂಸ್ 

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸುತ್ತಿರುವ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಮೆಚ್ಚಿ ಪ್ರಧಾನಿ ನರೇಂದ್ರ ಮೋದಿ  ಅವರಿಗೆ ನಟ ಕಿಚ್ಚು ಸುದೀಪ್‌  ಪತ್ರ ಬರೆದಿದ್ದಾರೆ. ಸುದೀಪ್‌ ಪತ್ರದಲ್ಲೇನಿದೆ? ನನ್ನ ತಾಯಿ ನಿಧನದ ಸಂತಾಪ ಪತ್ರಕ್ಕೆ ನಿಮಗೆ ಧನ್ಯವಾದ ಅರ್ಪಿಸುತ್ತೇನೆ. ಇಂದು ನಾನು ಕೇವಲ ಕೃತಜ್ಞತಾಪೂರ್ವಕ ಮಗನಾಗಿ ಅಲ್ಲದೇ ಹೆಮ್ಮೆಯ ಭಾರತೀಯನಾಗಿ ಪತ್ರ ಬರೆಯುತ್ತಿದ್ದೇನೆ. ಆಪರೇಷನ್ ಸಿಂಧೂರ ವಿಜಯೋತ್ಸವಕ್ಕೆ ನನ್ನ ಮೆಚ್ಚುಗೆ ಇದೆ. ಅದು ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ. ಈ ಮೂಲಕ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಶಿಕ್ಷಕರು ವಿದ್ಯಾರ್ಥಿಗಳಿಗೆ ‘ರಾಷ್ಟ್ರ ಮೊದಲು’ ಎಂಬ ಮನೋಭಾವದಿಂದ ಪಾಠ ಮಾಡಬೇಕು; ಸಿಎಂ ಯೋಗಿ ಆದಿತ್ಯನಾಥ್-ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ (10), ಶಿಕ್ಷಕರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲು ವಿದ್ಯಾರ್ಥಿಗಳಲ್ಲಿ 'ರಾಷ್ಟ್ರ ಮೊದಲು' ಎಂಬ ಮನೋಭಾವವನ್ನು ಬೆಳೆಸಬೇಕು ಎಂದು ಹೇಳಿದರು. ಲಕ್ನೋದ ಶಾಲೆಯೊಂದರಲ್ಲಿ ನಡೆದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಪ್ರತಿಯೊಬ್ಬ ನಾಗರಿಕನ ಗುರಿ 'ರಾಷ್ಟ್ರ ಮೊದಲು' ಆಗಿರಬೇಕು. ಇದು ದೇಶದ ನಾಯಕತ್ವ, ಭದ್ರತಾ ಪಡೆಗಳು ಅಥವಾ ಆಡಳಿತದ ಮಾತ್ರವಲ್ಲ, ಮಕ್ಕಳಲ್ಲೂ ಇದನ್ನೂ ಅಳವಡಿಸಬೇಕು ಎಂದರು.   ಶಿಕ್ಷಣವು ಉತ್ತಮ ಅಂಕಗಳಿಗೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಪೊಲೀಸರ ‘ಹೆಚ್ಚುವರಿ ರಜೆ’ ರದ್ದು: ಗೃಹ ಸಚಿವ ಜಿ.ಪರಮೇಶ್ವರ್‌ -ಕಹಳೆ ನ್ಯೂಸ್

ಬೆಂಗಳೂರು: ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ. ಈ ಸಮಯದಲ್ಲಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ...
ರಾಜ್ಯರಾಷ್ಟ್ರೀಯಸುದ್ದಿ

ಆಗತ್ಯವಿದ್ದರೆ ಯುದ್ಧಕ್ಕೆ ಮರಳಲು ಸಿದ್ದ : ವಾಯುಪಡೆಯ ಮಾಜಿ ಪೈಲಟ್, ತೆಲಂಗಾಣ ಸಚಿವ ಉತ್ತಮ್ ರೆಡ್ಡಿ-ಕಹಳೆ ನ್ಯೂಸ್

ಹೈದರಾಬಾದ್ : ದೇಶ ಮತ್ತೆ ಕರೆದರೆ ಯುದ್ಧ ಕರ್ತವ್ಯಕ್ಕೆ ಮರಳುವ ಸಿದ್ದ ಎಂದು ಭಾರತೀಯ ವಾಯುಪಡೆಯ ಮಾಜಿ ಪೈಲಟ್ ಹಾಗು ತೆಲಂಗಾಣ ಸಚಿವ ಎನ್ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಇಲ್ಲಿನ ಗಾಂಧಿ ಭವನದಲ್ಲಿ ವರದಿಗಾರರೊಂದಿಗೆ ಮಾತನಾಡಿದ ನೀರಾವರಿ ಮತ್ತು ನಾಗರಿಕ ಸರಬರಾಜು ಸಚಿವ ರೆಡ್ಡಿ, ಭಾರತೀಯ ಸೇನೆಯನ್ನು ಸಾಧನೆಗೆ ಹೆಮ್ಮೆ ಪಟ್ಟರು. 1982 ರ ಹೊತ್ತಿಗೆ 16 ನೇ ವಯಸ್ಸಿನಲ್ಲಿ ಸಶಸ್ತ್ರ ಪಡೆಗಳಿಗೆ ಸೇರಿ 20ರ ವೇಳೆಗೆ ಫೈಟರ್...
ರಾಜ್ಯರಾಷ್ಟ್ರೀಯಸುದ್ದಿ

ಭಾರತ ಮತ್ತು ಪಾಕ್​ ಶಾಂತಿ, ಸ್ಥಿರತೆಗೆ ಆದ್ಯತೆ ನೀಡಬೇಕು; ಉದ್ವಿಗ್ನತೆ ಹೆಚ್ಚಿಸಿಕೊಳ್ಳದಂತೆ ಚೀನಾ ಒತ್ತಾಯ – ಕಹಳೆ ನ್ಯೂಸ್

'ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಶಾಂತಿ, ಸ್ಥಿರತೆಗೆ ಆದ್ಯತೆ ನೀಡಬೇಕು. ಜೊತೆಗೆ ಶಾಂತ ಮತ್ತು ಸಂಯಮದಿಂದಿರಬೇಕು ಎಂದು' ಚೀನಾ ಹೇಳಿದೆ. ಪರಮಾಣು ಶಸ್ತ್ರಸಜ್ಜಿತ ನೆರೆಯ ರಾಷ್ಟ್ರಗಳ ನಡುವಿನ ಸಂಘರ್ಷವು ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವುದರಿಂದ, ಭಾರತ ಮತ್ತು ಪಾಕಿಸ್ತಾನಗಳು ಸಂಘರ್ಷದಲ್ಲಿ ಉಲ್ಬಣಗೊಳ್ಳುವುದನ್ನು ತಪ್ಪಿಸುವಂತೆ ಚೀನಾ ಶನಿವಾರ (ಮೇ.10) ಒತ್ತಾಯಿಸಿದೆ ಎಂದು ಬೀಜಿಂಗ್ ವಿದೇಶಾಂಗ ಸಚಿವಾಲಯ ತಿಳಿಸಿದೆ. 'ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಶಾಂತಿ ಮತ್ತು ಸ್ಥಿರತೆಗೆ ಆದ್ಯತೆ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಪಾಕಿಸ್ತಾನಿ ಶೆಲ್‌ ದಾಳಿಯಲ್ಲಿ ಜಮ್ಮು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿ ಸಾ*ವು-ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಕಾಶ್ಮೀರದ ಬೆಳಿಗ್ಗೆ ರಾಜೌರಿ ಮತ್ತು ಕೇಂದ್ರಾಡಳಿತ ಪ್ರದೇಶದ ಇತರ ಭಾಗಗಳಲ್ಲಿ ಶನಿವಾರ (ಮೇ 10) ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ ಎಂದು ಹೇಳಿದ್ದು, ಆ ಅಧಿಕಾರಿ ತಮ್ಮ ದುರಂತ ಸಾವಿಗೆ ಕೆಲವು ಗಂಟೆಗಳ ಮೊದಲು ಅವರೊಂದಿಗೆ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು ಎಂದು...
1 112 113 114 115 116 320
Page 114 of 320