Thursday, March 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆಪರೇಷನ್ ಸಿಂಧೂರ್ – ತಿರಂಗಾ ಯಾತ್ರೆ ಮೂಲಕ ಸೇನೆಗೆ ಬೆಂಬಲ ಸೂಚಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ. ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಬಳಿಯ ಕೆಆರ್ ವೃತ್ತದಿಂದ ಮಿನ್ಸ್ಕ್ ಚೌಕದವರೆಗೆ ತಿರಂಗಾ ಯಾತ್ರೆ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ...
ಜಿಲ್ಲೆದೆಹಲಿರಾಷ್ಟ್ರೀಯಸುದ್ದಿ

ಸೈಬರ್ ಯುದ್ಧಕ್ಕೆ ಮುಂದಾದ ಪಾಕ್; ಭಾರತದ ಮೇಲೆ ‘ಹಿಲರಿ’ ವೈರಸ್ ದಾಳಿ – ಕಹಳೆ ನ್ಯೂಸ್

ನವದೆಹಲಿ: ಭಾರತದ ಇಂಟರ್ನೆಟ್ ಬಳಕೆದಾರರಿಗೆ ಗಂಭೀರ ಎಚ್ಚರಿಕೆ! 'ಡ್ಯಾನ್ಸ್ ಆಫ್ ದಿ ಹಿಲರಿ' ಎಂಬ ವೀಡಿಯೊ ಮತ್ತು 'tasksche.exe' ಎಂಬ ಎಕ್ಸಿಕ್ಯೂಟಬಲ್ ಫೈಲ್‌ನೊಂದಿಗೆ ನಡೆಯುತ್ತಿರುವ ಸೈಬರ್ ದಾಳಿಯು ಭಾರತೀಯರನ್ನು ಗುರಿಯಾಗಿಸಿದೆ. ಈ ದಾಳಿಯ ಹಿಂದೆ ಪಾಕಿಸ್ತಾನ ಮೂಲದ ಹ್ಯಾಕರ್‌ಗಳ ಕೈವಾಡವಿರುವುದು ತನಿಖೆಯಿಂದ ಬಹಿರಂಗವಾಗಿದೆ ಎಂದು ವರದಿಗಳು ತಿಳಿಸಿವೆ. ವೈರಸ್‌ನ ಕಾರ್ಯವಿಧಾನ: ಈ ವೈರಸ್ 'ಡ್ಯಾನ್ಸ್ ಆಫ್ ದಿ ಹಿಲರಿ' ಎಂಬ ಆಕರ್ಷಕ ವೀಡಿಯೊ ಅಥವಾ 'tasksche.exe' ಫೈಲ್‌ನ ಮೂಲಕ ಬಳಕೆದಾರರನ್ನು...
ಜಮ್ಮು ಮತ್ತು ಕಾಶ್ಮೀರರಾಷ್ಟ್ರೀಯಸುದ್ದಿ

ಪಾಕ್​ ಮೇಲೆ ಭಾರತ ಜಲ ದಾಳಿ; ಪಾಕಿಸ್ತಾನಕ್ಕೆ ಪ್ರವಾಹ ಭೀತಿ -ಕಹಳೆ ನ್ಯೂಸ್

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ, ಭಾರತ ಮತ್ತೆ ಜಲ ಮುಷ್ಕರ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ, ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸಲಾಲ್ ಅಣೆಕಟ್ಟು ಮತ್ತು ಬಗ್ಲಿಹಾರ್ ಅಣೆಕಟ್ಟಿನ ಹಲವಾರು ಗೇಟ್‌ಗಳನ್ನು ತೆರೆಯಲಾಗಿದ್ದು, ಇದರಿಂದಾಗಿ ಪಾಕಿಸ್ತಾನದ ಕಡೆಗೆ ನೀರಿನ ಹರಿವು ಹೆಚ್ಚಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿತ್ತು. ಕಳೆದ ಕೆಲವು ದಿನಗಳ ಹಿಂದೆ, ಭಾರತವು ಪಾಕಿಸ್ತಾನದ...
ದೆಹಲಿಸುದ್ದಿ

ಪಂಜಾಬ್ ನಲ್ಲಿ ಗಡಿ ದಾಟುತ್ತಿದ್ದ ನುಸುಳುಕೋರ: ಬಿಎಸ್‌ಎಫ್ ನಿಂದ ಗುಂಡಿಕ್ಕಿ ಹತ್ಯೆ-ಕಹಳೆ ನ್ಯೂಸ್

ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುರುವಾರ ಗುಂಡಿಕ್ಕಿ ಕೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ 7-8ರ ಮಧ್ಯರಾತ್ರಿ ಫಿರೋಜ್‌ಪುರ ವಲಯದಲ್ಲಿ ವ್ಯಕ್ತಿಗೆ ಗುಂಡು ಹಾರಿಸಲಾಗಿದೆ. ಕತ್ತಲೆಯಲ್ಲಿ ಉದ್ದೇಶಪೂರ್ವಕವಾಗಿ ಅಂತರರಾಷ್ಟ್ರೀಯ ಗಡಿಯನ್ನು ದಾಟುತ್ತಿದ್ದಾಗ ಆತ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದು, ಶವವನ್ನು ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಅಪ್ರಚೋದಿತ ಶೆಲ್ ದಾಳಿಯಲ್ಲಿ ತೊಡಗಿದ್ದು, ಗಡಿ ನಿಯಂತ್ರಣ ರೇಖೆ ಮತ್ತು...
ದೆಹಲಿಸುದ್ದಿ

ಪಾಕ್ ಗೆ ಬಿಗ್ ಶಾಕ್ – ಸೇನೆಯ ಮೇಲೆ ಐಇಡಿ ದಾಳಿ 14 ಜನ ಪಾಕ್ ಸೈನಿಕರು ಹತ -ಕಹಳೆ ನ್ಯೂಸ್

ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್ ಉಗ್ರರ 9 ಅಡಗುತಾಣವನ್ನು ಹೊಡೆದುರುಳಿಸಿತ್ತು. ಇದೀಗ ಪಾಕ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಭಾರತವು ಪಾಕ್ ಗೆ ನುಗ್ಗಿ ಉಗ್ರರ ಅಡಗುತಾಣವನ್ನು ಉಡೀಸ್ ಮಾಡಿತ್ತು, ಇದಕ್ಕೆ ಪ್ರತಿಯಾಗಿ ಪಾಕ್ ಸೇನೆಯು ಎಲ್‌ಒಸಿಯ ಗಡಿಯುದ್ಧಕ್ಕೂ ಶೆಲ್ ದಾಳಿ ನಡೆಸಿದ್ದು, ಇದರಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೆ, 35 ಜನ ಗಾಯಗೊಂಡಿದ್ದರು. ಇದೀಗ ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸುತ್ತಿರುವ ಮತ್ತು ಬೆಂಬಲಿಸುತ್ತಿರುವ...
ರಾಷ್ಟ್ರೀಯಸುದ್ದಿ

ಭಾರತದ ಮೇಲೆ ಮಿಸ್ಸೈಲ್ ದಾಳಿಗೆ ಯತ್ನಿಸಿದ ಪಾಕಿಸ್ತಾನದ ಕ್ಷಿಪಣಿ ಹೊಡೆದುರುಳಿಸಿದ ಏರ್ ಡಿಫೈನ್ಸ್-ಕಹಳೆ ನ್ಯೂಸ್

ಪಂಜಾಬ್ : ಹನಿ ನೇ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದರು ಸಹ ಪಾಕಿಸ್ತಾನ ತನ್ನ ಬುದ್ಧಿ ಬಿಟ್ಟಿಲ್ಲ ಇದೀಗ ಭಾರತದ ಮೇಲೆ ಪಾಕಿಸ್ತಾನ ಮಿಸೆಲ್ ದಾಳಿ ನಡೆಸಿದ್ದು, ಭಾರತ ಕೂಡ ಇದಕ್ಕೆ ತಕ್ಕ ಪ್ರತಿತರ ನೀಡಿದ್ದು, ಪಾಕಿಸ್ತಾನದ ಮಿಶಲ್ ಅನ್ನು ಭಾರತದ ಏರ್ ಡಿಫೆನ್ಸ್ ಹೊಡೆದುರುಳಿಸಿದೆ. ಹೌದು ಭಾರತದ ಮೇಲೆ ಪಾಕಿಸ್ತಾನದಿಂದ ಮಿಸ್ಸೈಲ್ ದಾಳಿಗೆ ಯತ್ನ ಮಾಡಿದೆ. ನಿನ್ನೆ ಹಾಗೂ ಇವತ್ತು ಭಾರತ ನಡೆಸಿದ...
ಜಮ್ಮು ಮತ್ತು ಕಾಶ್ಮೀರಸುದ್ದಿ

ಆಪರೇಷನ್ ಸಿಂದೂರದ ಬೆನ್ನಲ್ಲೇ ಲಾಹೋರ್ ನಲ್ಲಿ ಸರಣಿ ಸ್ಫೋಟ; ಬೆಚ್ಚಿಬಿದ್ದ ಪಾಕಿಸ್ತಾನ-ಕಹಳೆ ನ್ಯೂಸ್

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತವೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪಾಕ್ ಉಗ್ರರನ್ನು ಮಟ್ಟಹಾಕಿದೆ. ಇದರೊಂದಿಗೆ ಉಗ್ರ ಪೋಷಣೆಯ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಲಾಗಿದೆ. ಇದರ ಬೆನ್ನಲ್ಲೇ, ಗುರುವಾರ ಬೆಳಗಿನ ಜಾವ ಬಲೂಚಿಸ್ತಾನದಲ್ಲಿ ಬಿಎಲ್‌ಎ ನಡೆಸಿದ ದಾಳಿಗೆ ಪಾಕಿಸ್ತಾನದ 14 ಸೈನಿಕರು ಬಲಿಯಾಗಿದ್ದಾರೆ. ಅಷ್ಟೇ ಅಲ್ಲ, ಲಾಹೋರ್ ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ಪಾಕ್ ಸರ್ಕಾರದ ನಿದ್ದೆಗೆಡಿಸಿದೆ. ಹೌದು, ಲಾಹೋರ್ ವಿಮಾನ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ಸರಣಿ...
ಬೆಂಗಳೂರುಸುದ್ದಿ

ಪಾಕಿಸ್ತಾನಿ ಉಗ್ರರ ಸಂಹಾರ: ಕಿಚ್ಚ ಸುದೀಪ್ ಫಸ್ಟ್‌ ರಿಯಾಕ್ಷನ್‌-ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನದ ಉಗ್ರ ನೆಲೆಗಳನ್ನು ಭಾರತ ಉಡೀಸ್ ಮಾಡಿದೆ. 26 ಮಂದಿ ಭಾರತೀಯರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಬುಧವಾರ ಮುಂಜಾನೆ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ಆಪರೇಷನ್ ಸಿಂಧೂರ್ನಿಂದ ಪಾಕ್ ನಿದ್ರೆಗೆಟ್ಟಿದೆ. ಪಹಲ್ಗಾಮ್ನಲ್ಲಿ ಹುತಾತ್ಮರಾದ ಭಾರತೀಯರ ಸಾವಿಗೆ ನೋವಿಗೆ ನ್ಯಾಯ...
1 114 115 116 117 118 320
Page 116 of 320