Recent Posts

Friday, June 19, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್‌ ನೇತ್ರಾವತಿ ದಡದಲ್ಲಿ SIT ಯಿಂದ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು -ಕಹಳೆ ನ್ಯೂಸ್

ಧರ್ಮಸ್ಥಳ : ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಸ್ಥಳ ಮಹಜರು ಆರಂಭಿಸಿದೆ. ಪ್ರಕರಣದ ಪ್ರಮುಖ ಕೊಂಡಿಯಾಗಿರುವ ಅನಾಮಿಕ ವ್ಯಕ್ತಿಯನ್ನು ಸ್ಥಳಕ್ಕೆ ಕರೆತಂದ ತಂಡ, ಆತ ಬೊಟ್ಟು ಮಾಡಿ ತೋರಿಸಿದ ಜಾಗದಲ್ಲಿ ಪರಿಶೀಲನೆ ನಡೆಸಿತು. ಮುಖಕ್ಕೆ ಮಾಸ್ಕ್ ಧರಿಸಿದ್ದ ಅನಾಮಿಕ ವ್ಯಕ್ತಿಯನ್ನು ಬಿಗಿ ಭದ್ರತೆಯಲ್ಲಿ ನೇತ್ರಾವತಿ ದಡಕ್ಕೆ ಕರೆತರಲಾಯಿತು. ತಾನು ಈ ಹಿಂದೆಯೇ ತಲೆಬುರುಡೆಯೊಂದನ್ನು ಇಲ್ಲಿಂದ...
ಬೆಂಗಳೂರುಸುದ್ದಿ

ರಾಜ್ಯಾದ್ಯಂತ ಅವಾಂತರ ಸೃಷ್ಟಿಸಿದ ವರುಣನ ಅಬ್ಬರ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳು ಸೇರಿದಂತೆ ಇಡೀ ರಾಜ್ಯದಲ್ಲಿ (Karnataka) ಭಾರೀ ಮಳೆಯಾಗುತ್ತಿದೆ (Rain). ಕರಾವಳಿ, ಮಲೆನಾಡು ಭಾಗಗಳಲ್ಲಿ ಅಪಾಯದ ಮಟ್ಟ ಮೀರಿ ನದಿಗಳು (Rivers) ಹರಿಯಯುತ್ತಿವೆ. ಬಹುತೇಕ ಕಡೆ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ ಬಹುತೇಕ ಡ್ಯಾಂಗಳು (Dam) ಭರ್ತಿಯಾಗಿವೆ, ನದಿಗಳು ಉಕ್ಕಿ ಹರಿಯುತ್ತಿವೆ.   ರಾಜ್ಯದ ಹಲವು ನದಿಗಳು ಅಪಾಯದ ಮಟ್ಟ ಮೀರು ಹರಿಯುತ್ತಿವೆ. ತುಂಗಾ, ಭದ್ರಾ ನದಿಗಳಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಭದ್ರಾವತಿಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮಳೆಯಬ್ಬರ ಹೆಚ್ಚಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಭಾರೀ ಮಳೆ ಹಿನ್ನೆಲೆ ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು...
ಕ್ರೈಮ್ದೆಹಲಿಬೆಂಗಳೂರುಸುದ್ದಿ

ಧರ್ಮಸ್ಥಳ ಪ್ರಕರಣ : ಮೊದಲು ಹೈಕೋರ್ಟ್ ನಲ್ಲಿ ಇತ್ಯರ್ಥ ಮಾಡಿಕೊಳ್ಳಿ ; ಥರ್ಡ್ ಐ ಯೂಟ್ಯೂಬ್ ಚಾನಲ್ ನ ಅರ್ಜಿ ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಣೆ – ಕಹಳೆ ನ್ಯೂಸ್

ಧರ್ಮಸ್ಥಳ ಹೆಣ ಹೂತಿಟ್ಟ ಪ್ರಕರಣ : ಮಾಧ್ಯಮಗಳಿಗೆ ತಡೆ ನೀಡುವ ಆದೇಶದ ವಿರುದ್ಧ ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ, ಹೈಕೋರ್ಟ್ ಮೊರೆ ಹೋಗಲು ಪಕ್ಷಕ್ಕೆ ಸೂಚನೆ. ಧರ್ಮಸ್ಥಳ ಹೆಣ ಹೂತಿಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ದೇವಸ್ಥಾನವನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಮಾಧ್ಯಮಗಳು ಯಾವುದೇ "ಮಾನಹಾನಿಕರ ವಿಷಯವನ್ನು" ಪ್ರಕಟಿಸುವುದನ್ನು ನಿರ್ಬಂಧಿಸುವ ತಾತ್ಕಾಲಿಕ ತಡೆಯಾಜ್ಞೆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಇಂದು (ಜುಲೈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ನೆಲೆಸಿದ ಒಟ್ಟು 8 ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು ಪ್ರಜೆಗಳು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ 9 ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸುತ್ತಿದ್ದು ಆರೋಪಿಗಳನ್ನು ಡಿಟೆನ್ಷನ್ ಸೆಂಟರ್ ನಲ್ಲಿ ಇರಿಸಲಾಗಿದೆ....
ದೆಹಲಿಸುದ್ದಿ

ಧನ್ಕರ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು- ಕಹಳೆ ನ್ಯೂಸ್

ನವದೆಹಲಿ :ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸೋಮವಾರ ನಡೆದ ದಿಢೀರ್‌ ಬೆಳವಣಿಗೆಯಲ್ಲಿ ಜಗದೀಪ್‌ ಧನ್ಕರ್‌ ಅವರು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಮುಂದಿನ ಪ್ರಕ್ರಿಯೆಗಳಿಗೆ ಗೃಹ ಇಲಾಖೆಗೆ ಕಳುಹಿಸಿಕೊಟಿದ್ದಾರೆ.ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಸಂವಿಧಾನದ 67(ಎ) ವಿಧಿಯ...
ಬೆಂಗಳೂರುಸುದ್ದಿ

ಜುಲೈ 22ರಂದು ಚಿನ್ನದ ಬೆಲೆ ಹಾರಾಟ..24K ಚಿನ್ನದಲ್ಲಿ ಒಂದೇ ದಿನ 11,400 ರೂ. ಏರಿಕೆ!

ಚಿನ್ನದ ಬೆಲೆ ಹಾವಳಿ ಜೋರಾಗಿದೆ. ಬಿರುಗಾಳಿಯಂತೆ ಏರುತ್ತಿದೆ ಬಂಗಾರದ ಬೆಲೆ. ಜುಲೈ ತಿಂಗಳಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗುವ ನಿರೀಕ್ಷೆ ಇತ್ತು. ಆದರೆ ಏರಿಕೆಯ ಹಾದಿಯಲ್ಲೇ ಸಾಗಿದ ಬಂಗಾರ ಇಂದು ಕೈ ಸುಡುತ್ತಿದೆ. 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು 10,12,900 ರೂ. ಗೆ ಬಂದು ನಿಂತಿದೆ. ಅಂದರೆ ಇಂದು ಒಂದೇ ದಿನದಲ್ಲಿ 11,400 ರೂ. ಏರಿಕೆಯಾಗಿದೆ. ಈ ಪರಿಯ ಬೆಲೆ ಏರಿಕೆಯು ಜನರ ನೆತ್ತಿ ಸುಡುತ್ತದೆ. ಹಬ್ಬ,...
ಕ್ರೈಮ್ಬೆಂಗಳೂರುಸುದ್ದಿ

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ : ಜು.24ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ -ಕಹಳೆ ನ್ಯೂಸ್

ನವದೆಹಲಿ : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ನಟ ದರ್ಶನ್ ಸೇರಿದಂತೆ ಜಾಮೀನು ಕೋರಿ ಎಲ್ಲಾ ಆರೋಪಿಗಳು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದವು. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು. ದರ್ಶನ್ ಮತ್ತು ಗ್ಯಾಂಗ್ನಿಂದ...
1 116 117 118 119 120 346
Page 118 of 346