Friday, June 19, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ ಕೇಸ್ : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ.! -ಕಹಳೆ ನ್ಯೂಸ್

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಸಿಎಂ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲು ಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ...
ಬೆಂಗಳೂರುಸುದ್ದಿ

ಯುವತಿಯರ ಫೋಟೋ, ವಿಡಿಯೋ ರೆಕಾರ್ಡ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ : ಆರೋಪಿ ಅರೆಸ್ಟ್! -ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಫೋಟೋ ಮತ್ತು ವಿಡಿಯೋ ರೆಕಾರ್ಡ್ ಮಾಡಿ ಅಶ್ಲೀಲವಾಗಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದ್ದು, ಬನಶಂಕರಿ ಠಾಣೆ ಪೋಲಿಸರಿಂದ ಗುರುದೀಪ್ ಸಿಂಗ್ (26) ಎನ್ನುವ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಅಸಭ್ಯವಾಗಿ ಕಾಣುವಂತೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ನಡೆಸಿ,ಆರೋಪಿಯು ಪೋಸ್ಟ್ ಮಾಡುತ್ತಿದ್ದ. ಬೆಂಗಳೂರಿನ ಕೆಆರ್ ಪುರಂ ನಿವಾಸಿಯಾಗಿರುವ ಗುರುದೀಪ್ ಸಿಂಗನನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.ಇತ್ತೀಚಿಗೆ ಯುವತಿಯರ ಫೋಟೋ ಮತ್ತು ವಿಡಿಯೋಗಳನ್ನು ಮಾಡಿ...
ದೆಹಲಿಸುದ್ದಿ

ದೆಹಲಿಯಲ್ಲಿ 4.4 ತೀವ್ರತೆಯ ಭೂಕಂಪನ -ಕಹಳೆ ನ್ಯೂಸ್

ನವದೆಹಲಿ: ಗುರುವಾರ ಬೆಳಗ್ಗೆ ದೆಹಲಿ (Delhi) ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದ್ದು, ಒಂದು ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ. ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ. ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮನೆಗೆ ನುಗ್ಗಿ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು -ಕಹಳೆ ನ್ಯೂಸ್

ಬೆಂಗಳೂರು ದಕ್ಷಿಣ: ಮನೆಗೆ ನುಗ್ಗಿದ ದುಷ್ಕರ್ಮಿಗಳು 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರಕೆರೆ ಬಳಿ ನಡೆದಿದೆ. ಅರುಣಾ (14) ಕೊಲೆಯಾದ ಬಾಲಕಿ. ಮನೆಯಲ್ಲಿ ತಂದೆ-ತಾಯಿ ಯಾರೂ ಇರದಿದ್ದ ವೇಳೆ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಯಾವ ಕಾರಣಕ್ಕಾಗಿ ಬಾಲಕಿ ಹತ್ಯೆ ನಡೆದಿದೆ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಪೋಷಕರು ಮನೆಗೆ ಬಂದು ನೋಡುವಷ್ಟರಲ್ಲಿ ಮಗಳು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊರೊನಾ ಬಂದವರಲ್ಲೇ ಹೆಚ್ಚು ಹೃದಯಾಘಾತ; ಆರೋಗ್ಯ ಸಚಿವರ ಶಾಕಿಂಗ್ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸಾಲು ಸಾಲು ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಹಾಸನ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳಿಂದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಹೃದಯಾಘಾತಕ್ಕೆ ಸಂಬಂಧಿಸಿದ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ ಸ್ಪೋಟಕ ಮಾಹಿತಿಯನ್ನ ನೀಡಿದ್ದಾರೆ. ಈ ಕುರಿತು ಆರೋಗ್ಯ ಸಚಿವರಾದ ದಿನೇಶ್‌...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಚಿವ ಎಂ.ಬಿ.ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು - ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅಲ್ಲಿನ ರೈತರ ಹೋರಾಟಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ. ದೇವನಹಳ್ಳಿಯ ಹೋರಾಟದ ಬದಲಾಗಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್‌ ಗೆ ಹೋಗಿ ರೈತರ ಪರವಾಗಿ ಹೋರಾಟ ಮಾಡಲಿ ಎಂದು ಸಚಿವ ಪಾಟೀಲ್‌ರು ನನ್ನ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ಅಲ್ಲೆಲ್ಲಾ ಹೋರಾಟಕ್ಕೂ ಬೆಂಬಲ ನೀಡಿದ್ದೇನೆ. ತಮಿಳುನಾಡಿನ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕೆ ಯುವಕನ ಕಿಡ್ನಾಪ್:‌ ರೇಣುಕಾಸ್ವಾಮಿ ಹೆಸರು ಹೇಳಿ ಹಲ್ಲೆ – ಕಹಳೆ ನ್ಯೂಸ್

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕಾಗಿ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊ*ಲೆ ಮಾಡಲಾಗಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಯುವತಿಯ ವಿಚಾರಕ್ಕೆ ಗುಂಪೊಂದು ಕುಶಾಲ್‌ ಎನ್ನುವ ಯುವಕನನ್ನು ಕಿಡ್ನಾಪ್‌ ಮಾಡಿ ಹಿಗ್ಗಾಮುಗ್ಗಾವಾಗಿ ಥಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ...
ಗೋವಾಜಿಲ್ಲೆರಾಷ್ಟ್ರೀಯಸುದ್ದಿ

ವರುಣಾರ್ಭಟಕ್ಕೆ ಮತ್ತೊಂದು ಅವಾಂತರ: ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ -ಕಹಳೆ ನ್ಯೂಸ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿ ಈ ಘಟನೆ ನಡೆದಿದೆ. ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ...
1 121 122 123 124 125 347
Page 123 of 347