Thursday, March 19, 2026

ರಾಷ್ಟ್ರೀಯ

ಕೊಡಗುದಕ್ಷಿಣ ಕನ್ನಡಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ ; ವಜ್ರಗಳ LGD ಟೆಸ್ಟಿಂಗ್ ಮಿಷನ್ – ಕಹಳೆ ನ್ಯೂಸ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ...
ಬೆಂಗಳೂರುಸಂತಾಪಸಿನಿಮಾಸುದ್ದಿ

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದ ಜನಾರ್ಧನ್ ಅವರು ತಡರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಜನಾರ್ಧನ್ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3-4 ಗಂಟೆ ವೇಳೆಗೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳಿಂದ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಆಕಸ್ಮಿಕ ಬೆಂಕಿ ಅವಘಡ: 20ಕ್ಕೂ ಅಧಿಕ ಶೆಡ್ ಭಸ್ಮ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು 20ಕ್ಕೂ ಹೆಚ್ಚು ಶೆಡ್‌ಗಳು ಸುಟ್ಟು ಭಸ್ಮವಾಗಿವೆ. ಕೂಲಿ ಕಾರ್ಮಿಕರು ವಾಸವಿದ್ದ ಶೆಡ್ಡುಗಳಿಗೆ ಕಳೆದ ದಿನ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಶೆಡ್ಡುಗಳು ಒಂದೊಂದಾಗಿ ಸುಟ್ಟು ಕರಕಲಾಗಿವೆ. ಹೌದು ಬೆಂಗಳೂರಿನ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಈ ಘಟನೆ ನಡೆದಿದೆ. ಕೂಲಿ ಕಾರ್ಮಿಕರಿಗಾಗಿ ಆಟಿಕೆ ಫ್ಯಾಕ್ಟರಿಯೊಂದು ಈ ಶೆಡ್ಡುಗಳನ್ನು ನಿರ್ಮಾಣ ಮಾಡಿತ್ತು. ಸುಮಾರು 50 ಶೆಡ್ಡುಗಳಲ್ಲಿ 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿಯಾಗಿವೆ....
ದೆಹಲಿಸುದ್ದಿ

ಆಭರಣ ಪ್ರಿಯರಿಗೆ ಬಿಗ್ ಶಾಕ್ : ಒಂದೇ ದಿನದಲ್ಲಿ 6,250 ರೂ. ಏರಿಕೆಯಾದ ಚಿನ್ನದ ಬೆಲೆ – ಕಹಳೆ ನ್ಯೂಸ್

ನವದೆಹಲಿ : ಆಭರಣ ಪ್ರಿಯರಿಗೆ ಬಿಗ್ ಶಾಕ್. ಚಿನ್ನದ ಬೆಲೆಯಲ್ಲಿ ಬರೋಬ್ಬರಿ 6250 ರೂ. ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 96,450 ರೂ. ತಲುಪಿದೆ. ಹೌದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಒಂದೇ ದಿನ ರು.ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ. ಸ್ಥಳೀಯ ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಚಿನ್ನಕ್ಕೆ ಭಾರೀ ಬೇಡಿಕೆ ಸೃಷ್ಟಿಯಾದ ಕಾರಣ ದರದಲ್ಲಿ ಏರಿಕೆಯಾಗಿದೆ. ಇದರ...
ಬೆಂಗಳೂರುರಾಜ್ಯಸುದ್ದಿ

ಕಾರ್ಮಿಕರಿಗೆ ಗುಡ್‌ ನ್ಯೂಸ್‌: ಕನಿಷ್ಠ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ವೇತನ ಕಾಯ್ದೆ 1948 ರ ಕಲಂ 5(1) (ಎ) ಹಾಗೂ 5(1) (ಬಿ) ರಡಿ ಇದುವರೆಗೂ 81 ಅನುಸೂಚಿತ ಉದ್ದಿಮೆಗಳಿಗೆ ಪ್ರತ್ಯೇಕವಾದ ವೇತನ ದರಗಳನ್ನು ನಿಗದಿಪಡಿಸಿ / ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲಾಗುತ್ತಿತ್ತು. 2022-23ನೇ ಸಾಲಿನಲ್ಲಿ ವಿವಿಧ ಅನುಸೂಚಿತ ಉದ್ದಿಮೆಗಳಿಗೆ ಸಂಬಂಧಿಸಿದ ಒಟ್ಟು 34 ಅನುಸೂಚಿತ ಉದ್ದಿಮಗಳಿಗೆ ಸದರಿ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಕನಿಷ್ಠ ವೇತನಕ್ಕೆ ಹೆಚ್ಚುವರಿಯಾಗಿ ಶೇ. 5 ರಿಂದ 10 ರಷ್ಟು ಏರಿಕೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೈನಾರ್‌ ನಾಗೇಂದ್ರನ್‌ ಅವಿರೋಧ ಆಯ್ಕೆ – ಕಹಳೆ ನ್ಯೂಸ್

ಚೆನ್ನೈ: ತಮಿಳುನಾಡಿನ (Tamil Nadu) ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ (Nainar Nagendran) ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ರಾಜ್ಯ ಉಪಾಧ್ಯಕ್ಷರಾಗಿರುವ ನಾಗೇಂದ್ರನ್ ಅವರು ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು. ಟಿ.ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯದಲ್ಲಿ ನಾಪಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ. ಅವರ ನಾಮನಿರ್ದೇಶನವು ಪಕ್ಷದ ಹಾಲಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಎಲ್.ಮುರುಗನ್, ಮಾಜಿ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಏ.13ರಂದು ಎಕೆಬಿಎಂಎಸ್ ಅಧ್ಯಕ್ಷ ಹುದ್ದೆಗೆ ಮತದಾನ: ವೇದಬ್ರಹ್ಮ ಡಾ. ಭಾನುಪ್ರಕಾಶ ಶರ್ಮ- ಕಹಳೆ ನ್ಯೂಸ್

ಬೆಂಗಳೂರು: ದೇಶದ ಪ್ರತಿಷ್ಠಿತ ಸಂಘಟನೆಗಳಲ್ಲೊಂದಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್)ನ ನೂತನ ಅಧ್ಯಕ್ಷರ ಹಾಗು ಜಿಲ್ಲಾ ಪ್ರತಿನಿಧಿಗಳ ಆಯ್ಕೆಗೆ ಭಾನುವಾರ ಏಪ್ರಿಲ್ 13ರಂದು ಮತದಾನ ನಡೆಯಲಿದೆ. ಅಂದು ಬೆಳಗ್ಗೆ 8ರಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ವೇದಬ್ರಹ್ಮ ಡಾ. ಭಾನುಪ್ರಕಾಶ ಶರ್ಮ ತಿಳಿಸಿದ್ದಾರೆ. ಈಗಾಗಲೆ 11 ಜಿಲ್ಲೆಗಳಲ್ಲಿ ಶ್ರೀ ಅಶೋಕ್ ಹಾರನಹಳ್ಳಿ ಬೆಂಬಲಿತ ಡಾ. ಭಾನುಪ್ರಕಾಶ್ ಶರ್ಮ ತಂಡದ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ – ಕಹಳೆ ನ್ಯೂಸ್

ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ " ಎಂಬ ಯೂಟ್ಯೂಬರ್ ಒಬ್ಬ ಹರಿಬಿಟ್ಟ, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟದ್ದ " ಸಮೀರ್ ಎಂ.ಡಿ. ದೂತ " ಎಂಬ...
1 124 125 126 127 128 321
Page 126 of 321