Friday, June 19, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು: ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ  ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

‘ಬೆಂಗಳೂರು ಕಾಲ್ತುಳಿತ ದುರಂತ’ ಪ್ರಕರಣದ ತನಿಖೆ ‘CID’ಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ & ಐಜಿಪಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ KSCA ಪದಾಧಿಕಾರಿಗಳು ಹೈಕೋರ್ಟ್ ಮೊರೆಹೋಗಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೆ ಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್ , ಕಾರ್ಯದರ್ಶಿ ಎಂ...
ದೆಹಲಿಸುದ್ದಿ

ರೆಪೊ ದರ 5.5ಕ್ಕೆ ಇಳಿಕೆ ಮಾಡಿದ ‘RBI’ -ಕಹಳೆ ನ್ಯೂಸ್

ಭಾರತೀಯ ರಿಸರ್ವ್ ಬ್ಯಾಂಕ್ (RBI)ನ 'ವಿತ್ತ ನೀತಿ ಸಮಿತಿ' (MPC) ಸಭೆಯಲ್ಲಿ ಬಡ್ಡಿದರಗಳ ಕುರಿತು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಹೌದು, ಭಾರತೀಯ ರಿಸರ್ವ್ ಬ್ಯಾಂಕ್ ವಿತ್ತ ನೀತಿ ಸಮಿತಿ (MPC) ಸಭೆ ಎರಡು ತಿಂಗಳಿಗೊಮ್ಮೆ ನಡೆಯುವ ಹಣಕಾಸು ಪರಿಶೀಲನಾ ಸಮಿತಿಯ (MPC) ಮೂರು ದಿನಗಳ ಸಭೆ ಕೊನೆಗೊಂಡಿದೆ. ಇದರ ಅಡಿಯಲ್ಲಿ, 6 ಸದಸ್ಯರ ಸಮಿತಿಯು ಬಡ್ಡಿದರಗಳನ್ನು ಕಡಿಮೆ ಮಾಡಲು ಒಪ್ಪಿಕೊಂಡಿದೆ. ಸಮಿತಿಯ ಅಧ್ಯಕ್ಷ ಮತ್ತು ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್...
ಆರೋಗ್ಯಬೆಂಗಳೂರುಸುದ್ದಿ

ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು -ಕಹಳೆ ನ್ಯೂಸ್

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿದೆ. ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚಿನ ಮಾಹಿತಿಯೆಂದರೆ ಕಳೆದ 24 ಗಂಟೆಗಳಲ್ಲಿ 500 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ, ಈ ವರ್ಷ ಕೊರೊನಾ ವೈರಸ್ ಸೋಂಕಿಗೆ ಒಳಗಾದವರ ಸಂಖ್ಯೆ 5 ಸಾವಿರವನ್ನು ತಲುಪಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ.. ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಗುರುವಾರ ಬೆಳಿಗ್ಗೆ 8...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ದುರಂತ ಸಂಭವಿಸಿರಲಿಲ್ಲ: ಕಂಬನಿ ಮಿಡಿದ ಗೃಹ ಸಚಿವ ಪರಮೇಶ್ವರ್ -ಕಹಳೆ ನ್ಯೂಸ್

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ. ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ದುರಂತ ಸಂಭವಿಸಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರೊನಲ್ಲಿ ಸುದ್ದಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ದು:ಖ ತಡೆದುಕೊಳ್ಳುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ಕ್ರಿಕೆಟ್ ಇತಿಹಾಸದಲ್ಲಿಯೇ ಇಂತಹ ಘಟನೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಕಾಲ್ತುಳಿತ ಘಟನೆ: ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ -ಕಹಳೆ ನ್ಯೂಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಗುರುವಾರ ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದು, ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಅಡ್ವೊಕೇಟ್ ಜನರಲ್ ಮೂಲಕ ಸರ್ಕಾರ ನ್ಯಾಯಾಲಯಕ್ಕೆ ಸಂಪೂರ್ಣ ವಿವರ ನೀಡಬೇಕಿದೆ. ನಿನ್ನೆ ವಿಧಾನ ಸೌಧ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುವಾಗ ಹೈಕೋರ್ಟ್ ಕಟ್ಟಡದ ಮೇಲೆಯೂ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾ*ವು : ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮ ರದ್ದು-ಕಹಳೆ ನ್ಯೂಸ್

ಬೆಂಗಳೂರು : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಸಚಿವ ಸಂಪುಟದ ಸಭೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರನ್ನು ನೋಡಲು ಸಾವಿರಾರು ಜನರು ಬಂದಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಚಿವ ಸಂಪುಟದ ಸಭೆ ಹೊರತುಪಡಿಸಿ,...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಚುರುಕಾಗಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ,...
1 126 127 128 129 130 347
Page 128 of 347