ಕೋಗಿಲು ಪ್ರಕರಣ: ಬಂಧಿತರು 14 ದಿನಗಳ ಕಾಲ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್
ಬೆಂಗಳೂರು : ಯಲಹಂಕ ಕೋಗಿಲು ಲೇಔಟ್ ಸಮೀಪ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಮೀನು ಕಬಳಿಕೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಇಬ್ಬರು ಆರೋ ಪಿಗಳನ್ನು ಕೋರ್ಟ್ಗೆ ಹಾಜರುಪಡಿಸಿದ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಲೇಔಟ್ ನಲ್ಲಿ ಸ್ಥಳೀಯರಿಂದ ಹಣ ಪಡೆದು ಅನಧಿ ಕೃತವಾಗಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಿಜಯ್, ವಾಸಿಂ ಉಲ್ಲಾ ಬೇಗ್, ಮುನಿ ಆಂಜನಪ್ಪ ಹಾಗೂ ರಾಬೀನ್ ಎಂಬುವರು ವಿರುದ್ಧ...







