Tuesday, March 10, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯ

ಕೋಗಿಲು ಪ್ರಕರಣ: ಬಂಧಿತರು 14 ದಿನಗಳ ಕಾಲ ಪೊಲೀಸ್‌ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಯಲಹಂಕ ಕೋಗಿಲು ಲೇಔಟ್‌ ಸಮೀಪ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಜಮೀನು ಕಬಳಿಕೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಇಬ್ಬರು ಆರೋ ಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಲೇಔಟ್‌ ನಲ್ಲಿ ಸ್ಥಳೀಯರಿಂದ ಹಣ ಪಡೆದು ಅನಧಿ ಕೃತವಾಗಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಿಜಯ್‌, ವಾಸಿಂ ಉಲ್ಲಾ ಬೇಗ್‌, ಮುನಿ ಆಂಜನಪ್ಪ ಹಾಗೂ ರಾಬೀನ್‌ ಎಂಬುವರು ವಿರುದ್ಧ...
ದೆಹಲಿರಾಜ್ಯಸುದ್ದಿ

“ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಂಕಲ್ಪ ಮಾಡಿ” : ಇಸ್ರೇಲ್ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಹೊಸ ವರ್ಷದ ಶುಭಾಶಯಗಳನ್ನ ತಿಳಿಸಲು ಮತ್ತು ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ಪ್ರಗತಿಯನ್ನ ಪರಿಶೀಲಿಸಲು ಮಾತನಾಡಿದರು. Xನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, "ನನ್ನ ಸ್ನೇಹಿತ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಲು ಮತ್ತು ಅವರಿಗೆ ಮತ್ತು ಇಸ್ರೇಲ್ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನ ತಿಳಿಸಲು ಸಂತೋಷವಾಗಿದೆ. ಮುಂದಿನ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನ ಮತ್ತಷ್ಟು...
ಬೆಂಗಳೂರುರಾಜ್ಯಸುದ್ದಿ

ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು; ಕನ್ನಡಿಗರಿಗೆ ಮೊದಲ ಆದ್ಯತೆ – ಕಹಳೆ ನ್ಯೂಸ್

ಬೆಂಗಳೂರು: ಕೋಗಿಲು ಬಡಾವಣೆ ಮನೆ ಧ್ವಂಸ ಪ್ರಕರಣದಲ್ಲಿ ಫಕೀರ್ ಕಾಲೋನಿಯ 25-30 ಮಂದಿಗೆ ಜನವರಿ 8 ರೊಳಗೆ ಮನೆ ನೀಡಲು ನಿರ್ಧರಿಸಲಾಗಿದೆ. ವಸೀಂ ಕಾಲನಿಯಲ್ಲಿರುವವರ ಮಾತೃ ಭಾಷೆ ಬೇರೆ ಯಾವುದೇ ಆದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್ನಾಟಕದಲ್ಲೇ ನೆಲೆಸಿದ್ದವರಾದರೆ ಮನೆ ನೀಡಬೇಕು. ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿವಾದಿತ ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು ಮಾಡುವ ಸಂಬಂಧ ಕಂದಾಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು -ಸಿ.ಟಿ.ರವಿ – ಕಹಳೆ ನ್ಯೂಸ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕೂಡಲೇ ಕ್ರಮ ಆಗಬೇಕು ಎಂದು ಮಾಜಿ ಸಚಿವ ಸಿಟಿ ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ದೂರಿನ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಇದು ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್...
ಮುಂಬೈರಾಜ್ಯಸುದ್ದಿ

792 ಕೋಟಿರ ರೂ. ವಂಚನೆ ಪ್ರಕರಣ; ಏರ್ಪೋರ್ಟ್​ನಲ್ಲಿ ಫಾಲ್ಕನ್ ಗ್ರೂಪ್ ಎಂಡಿ ಅಮರ್​​ದೀಪ್ ಕುಮಾರ್ ಬಂಧನ -ಕಹಳೆ ನ್ಯೂಸ್

ಮುಂಬೈ: 792 ಕೋಟಿ ರೂ. ಫಾಲ್ಕನ್ ಇನ್​ವಾಯ್ಸ್​ ರಿಯಾಯಿತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾಲ್ಕನ್ ಗ್ರೂಪ್ ಕಂಪನಿಯ ಎಂಡಿ ಅಮರ್​​ದೀಪ್ ಕುಮಾರ್ ಅವರನ್ನು ಮುಂಬೈ ವಿಮಾನನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಜ. 07 ರಂದು ವರದಿಯಾಗಿದೆ. ಪ್ರಕರಣವು ಫಾಲ್ಕನ್ ಇನ್‌ವಾಯ್ಸ್ ಡಿಸ್ಕೌಂಟಿಂಗ್ ಆಗಿ ಕಾರ್ಯನಿರ್ವಹಿಸುತ್ತಿರುವ ಮೆಸರ್ಸ್ ಕ್ಯಾಪಿಟಲ್ ಪ್ರೊಟೆಕ್ಷನ್ ಫೋರ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ ಕ್ರಿಮಿನಲ್ ನಂಬಿಕೆ ದ್ರೋಹ, ವಂಚನೆ ಮತ್ತು ಕ್ರಿಮಿನಲ್ ಪಿತೂರಿಯನ್ನು ಒಳಗೊಂಡ ಅನಧಿಕೃತ ಠೇವಣಿ ಸಂಗ್ರಹಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ಡಿಐಜಿಪಿ ವರ್ತಿಕ ಕಟಿಯಾರ್ ವರ್ಗಾವಣೆ – ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ ವೇಳೆ ಸಾವನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿ ವರ್ಗಾವಣೆಯಾಗಿದ್ದು ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.  ಬಳ್ಳಾರಿ ಡಿಐಜಿಪಿ ಆಗಿರುವ ವರ್ತಿಕ ಕಟಿಯಾರ್ ಅನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಡಿಐಜಿಪಿ ವರ್ತಿಕ ಕಟಿಆರ್ ವರ್ಗಾವಣೆಯಾಗಿದ್ದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ...
ದೆಹಲಿರಾಜ್ಯಸುದ್ದಿ

ಮಸೀದಿಯ ಬಳಿ ಅತಿಕ್ರಮಣ ತೆರವು ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ -ಕಹಳೆ ನ್ಯೂಸ್

ನವದೆಹಲಿ: ಹಳೆ ದೆಹಲಿಯಲ್ಲಿ ಮಸೀದಿಯ ಬಳಿ ಇರುವ ಅತಿಕ್ರಮಣ ತೆರವುಗೊಳಿಸಲು ಬುಧವಾರ ನಸುಕಿನ ವೇಳೆ ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬಂದಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ಅನಧಿಕೃತ ನಿರ್ಮಾಣಗಳನ್ನು ತೆಗೆದುಹಾಕಲು ತುರ್ಕಮನ್ ಗೇಟ್ ಪ್ರದೇಶದ ಫೈಜ್-ಎ-ಇಲಾಹಿ ಮಸೀದಿ ಬಳಿ ಬೆಳಗಿನ ಜಾವ 1...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ‘IT’ ದಾಳಿ -ಕಹಳೆ ನ್ಯೂಸ್

ಬೆಂಗಳೂರು : ಬೆಳ್ಳಂ ಬೆಳಗ್ಗೆಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ 'ಐಟಿ ಇಲಾಖೆ' ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ....
1 12 13 14 15 16 318
Page 14 of 318