ಆಗತ್ಯವಿದ್ದರೆ ಯುದ್ಧಕ್ಕೆ ಮರಳಲು ಸಿದ್ದ : ವಾಯುಪಡೆಯ ಮಾಜಿ ಪೈಲಟ್, ತೆಲಂಗಾಣ ಸಚಿವ ಉತ್ತಮ್ ರೆಡ್ಡಿ-ಕಹಳೆ ನ್ಯೂಸ್
ಹೈದರಾಬಾದ್ : ದೇಶ ಮತ್ತೆ ಕರೆದರೆ ಯುದ್ಧ ಕರ್ತವ್ಯಕ್ಕೆ ಮರಳುವ ಸಿದ್ದ ಎಂದು ಭಾರತೀಯ ವಾಯುಪಡೆಯ ಮಾಜಿ ಪೈಲಟ್ ಹಾಗು ತೆಲಂಗಾಣ ಸಚಿವ ಎನ್ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಇಲ್ಲಿನ ಗಾಂಧಿ ಭವನದಲ್ಲಿ ವರದಿಗಾರರೊಂದಿಗೆ ಮಾತನಾಡಿದ ನೀರಾವರಿ ಮತ್ತು ನಾಗರಿಕ ಸರಬರಾಜು ಸಚಿವ ರೆಡ್ಡಿ, ಭಾರತೀಯ ಸೇನೆಯನ್ನು ಸಾಧನೆಗೆ ಹೆಮ್ಮೆ ಪಟ್ಟರು. 1982 ರ ಹೊತ್ತಿಗೆ 16 ನೇ ವಯಸ್ಸಿನಲ್ಲಿ ಸಶಸ್ತ್ರ ಪಡೆಗಳಿಗೆ ಸೇರಿ 20ರ ವೇಳೆಗೆ ಫೈಟರ್...







