Saturday, June 20, 2026

ರಾಷ್ಟ್ರೀಯ

ರಾಜ್ಯರಾಷ್ಟ್ರೀಯಸುದ್ದಿ

ಆಗತ್ಯವಿದ್ದರೆ ಯುದ್ಧಕ್ಕೆ ಮರಳಲು ಸಿದ್ದ : ವಾಯುಪಡೆಯ ಮಾಜಿ ಪೈಲಟ್, ತೆಲಂಗಾಣ ಸಚಿವ ಉತ್ತಮ್ ರೆಡ್ಡಿ-ಕಹಳೆ ನ್ಯೂಸ್

ಹೈದರಾಬಾದ್ : ದೇಶ ಮತ್ತೆ ಕರೆದರೆ ಯುದ್ಧ ಕರ್ತವ್ಯಕ್ಕೆ ಮರಳುವ ಸಿದ್ದ ಎಂದು ಭಾರತೀಯ ವಾಯುಪಡೆಯ ಮಾಜಿ ಪೈಲಟ್ ಹಾಗು ತೆಲಂಗಾಣ ಸಚಿವ ಎನ್ ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಇಲ್ಲಿನ ಗಾಂಧಿ ಭವನದಲ್ಲಿ ವರದಿಗಾರರೊಂದಿಗೆ ಮಾತನಾಡಿದ ನೀರಾವರಿ ಮತ್ತು ನಾಗರಿಕ ಸರಬರಾಜು ಸಚಿವ ರೆಡ್ಡಿ, ಭಾರತೀಯ ಸೇನೆಯನ್ನು ಸಾಧನೆಗೆ ಹೆಮ್ಮೆ ಪಟ್ಟರು. 1982 ರ ಹೊತ್ತಿಗೆ 16 ನೇ ವಯಸ್ಸಿನಲ್ಲಿ ಸಶಸ್ತ್ರ ಪಡೆಗಳಿಗೆ ಸೇರಿ 20ರ ವೇಳೆಗೆ ಫೈಟರ್...
ರಾಜ್ಯರಾಷ್ಟ್ರೀಯಸುದ್ದಿ

ಭಾರತ ಮತ್ತು ಪಾಕ್​ ಶಾಂತಿ, ಸ್ಥಿರತೆಗೆ ಆದ್ಯತೆ ನೀಡಬೇಕು; ಉದ್ವಿಗ್ನತೆ ಹೆಚ್ಚಿಸಿಕೊಳ್ಳದಂತೆ ಚೀನಾ ಒತ್ತಾಯ – ಕಹಳೆ ನ್ಯೂಸ್

'ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಶಾಂತಿ, ಸ್ಥಿರತೆಗೆ ಆದ್ಯತೆ ನೀಡಬೇಕು. ಜೊತೆಗೆ ಶಾಂತ ಮತ್ತು ಸಂಯಮದಿಂದಿರಬೇಕು ಎಂದು' ಚೀನಾ ಹೇಳಿದೆ. ಪರಮಾಣು ಶಸ್ತ್ರಸಜ್ಜಿತ ನೆರೆಯ ರಾಷ್ಟ್ರಗಳ ನಡುವಿನ ಸಂಘರ್ಷವು ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವುದರಿಂದ, ಭಾರತ ಮತ್ತು ಪಾಕಿಸ್ತಾನಗಳು ಸಂಘರ್ಷದಲ್ಲಿ ಉಲ್ಬಣಗೊಳ್ಳುವುದನ್ನು ತಪ್ಪಿಸುವಂತೆ ಚೀನಾ ಶನಿವಾರ (ಮೇ.10) ಒತ್ತಾಯಿಸಿದೆ ಎಂದು ಬೀಜಿಂಗ್ ವಿದೇಶಾಂಗ ಸಚಿವಾಲಯ ತಿಳಿಸಿದೆ. 'ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಶಾಂತಿ ಮತ್ತು ಸ್ಥಿರತೆಗೆ ಆದ್ಯತೆ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಪಾಕಿಸ್ತಾನಿ ಶೆಲ್‌ ದಾಳಿಯಲ್ಲಿ ಜಮ್ಮು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿ ಸಾ*ವು-ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಕಾಶ್ಮೀರದ ಬೆಳಿಗ್ಗೆ ರಾಜೌರಿ ಮತ್ತು ಕೇಂದ್ರಾಡಳಿತ ಪ್ರದೇಶದ ಇತರ ಭಾಗಗಳಲ್ಲಿ ಶನಿವಾರ (ಮೇ 10) ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ ಎಂದು ಹೇಳಿದ್ದು, ಆ ಅಧಿಕಾರಿ ತಮ್ಮ ದುರಂತ ಸಾವಿಗೆ ಕೆಲವು ಗಂಟೆಗಳ ಮೊದಲು ಅವರೊಂದಿಗೆ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರು ಎಂದು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶಗಳಲ್ಲಿರುವ ಭಯೋತ್ಪಾದಕರ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ನಮ್ಮ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗೊಂದು ದೊಡ್ಡ ಸಲಾಂ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ, ನಮ್ಮ ಸರಕಾರ ಸಂಪೂರ್ಣ ಬೆಂಬಲಿಸಿದೆ. ದೇಶದ ಭದ್ರತೆಯ ವಿಚಾರದಲ್ಲಿ ಕೇಂದ್ರ ಸರ್ಕಾರ...
ಬೆಂಗಳೂರುರಾಜ್ಯಸುದ್ದಿ

ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರು ಪೋಲಿಸರ ಬಂಧನ -ಕಹಳೆ ನ್ಯೂಸ್

ಬೆಂಗಳೂರು : ದಂಧೆಕೋರರನ್ನು ಬೆದರಿಸಿ ಆರು ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆಂಬ ಆರೋಪದ ಮೇರೆಗೆ ಚಿಕ್ಕಜಾಲ ಪೊಲೀಸ್‌‍ ಠಾಣೆಯ ಮೂವರು ಪೊಲೀಸರನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜಾಲ ಠಾಣೆಯ ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಹಾಗೂ ಒಬ್ಬರು ಕಾನ್‌ಸ್ಟೇಬಲ್‌ ಅನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಹಣ ದ್ವಿಗುಣಗೊಳಿಸುವ ದಂಧೆ ನಡೆಯುತ್ತಿದೆ. ಆ ದಂಧೆಕೋರರು ಪ್ರತಿಷ್ಠಿತ ಹೋಟೆಲ್‌ವೊಂದರ ಬಳಿ ಇದ್ದಾರೆಂದು ಪೊಲೀಸ್‌‍...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಭಾರತೀಯ ಸೇನೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ: ಗುಜರಾತ್ ಸಿ.ಎಂ. ಭೂಪೇಂದ್ರ ಪಾಟೀಲ್ -ಕಹಳೆ ನ್ಯೂಸ್

ಅಹಮದಾಬಾದ್: ರಾಜ್ಯದಲ್ಲಿ ಸೇನಾಕಾರ್ಯಾಚರಣೆ ಮಾಡುವಾಗ ಅಗತ್ಯ ನೆರವನ್ನು ನೀಡುವ ಮೂಲಕ ಕಾರ್ಯಚರಣೆಯ ವೇಳೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸೇನಾಧಿಕಾರಿಗಳ ಭೇಟಿಯ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ಹೇಳಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಕಂಟ್ರೂಲ್ ರೂಮ್ ಹಾಗೂ ತುರ್ತುನಿಗಾ ಘಟಕ ಸ್ಥಾಪಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿನ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದೆ. ನಾಗರಿಕ ಸುರಕ್ಷೆ ಹಾಗೂ ಆರೋಗ್ಯ ಸೇವೆಗಳಿಗೆ ಮಹತ್ವ ನೀಡಲಾಗುತ್ತದೆ ಎಂದರು. 'ಆಪರೇಷನ್‌ ಸಿಂಧೂರ'ನಂತರ, ಭಾರತ ಮತ್ತು ಪಾಕ್...
ದೆಹಲಿರಾಷ್ಟ್ರೀಯಸುದ್ದಿ

ಕಾಶ್ಮೀರದಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ‘BSF’ -ಕಹಳೆ ನ್ಯೂಸ್

ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ನಡೆಯುತ್ತಿರುವ ಸಂದರ್ಭದಲ್ಲಿ ಇದರ ಲಾಭವನ್ನು ಪಡೆದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಭಾರತದ ಗಡಿ ಪ್ರವೇಶಕ್ಕೆ ಯತ್ನಿಸಿದ್ದಾರೆ. ಈ ವೇಳೆ ಗಡಿ ಭದ್ರತಾ ಪಡೆಗಳು ಭಾರತ ಪ್ರವೇಶಿಸಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದಿದ್ದಾರೆ. ಇದೀಗ ಈ ಒಂದು ವಿಡಿಯೋ ಭಾರತೀಯ ಸೇನೆ ರಿಲೀಸ್ ಮಾಡಿದೆ. ಜಮ್ಮು ಗಡಿನಾಡಿನ ಬಿಎಸ್‌ಎಫ್‌ನ ಸಾಂಬಾ ಸೆಕ್ಟರ್‌ನಲ್ಲಿ, ಮೇ 8 ಮತ್ತು 9, 2025 ರ...
ರಾಜ್ಯರಾಷ್ಟ್ರೀಯಸುದ್ದಿ

ಆಪರೇಷನ್‌ ಸಿಂಧೂರ್‌ ನಿಂದ ನಾವು ಏನು ಸಾಧಿಸಲಿದ್ದೇವೆ – ಪಾಕಿಗಳ ಪರಿಸ್ಥಿತಿ ಕಂಡು ಕಣ್ಣೀರಿಟ್ಟ ಕಾಶ್ಮೀರದ ಮಾಜಿ ಸಿಎಂ-ಕಹಳೆ ನ್ಯೂಸ್

ಜಮ್ಮುಕಾಶ್ಮೀರ : ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ಸೇನೆ ಹಮ್ಮಿಕೊಂಡಿರುವ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಪರಿಣಾಮಗಳ ಬಗ್ಗೆ ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿ ಮಹಬೂಬಾ ಮಫ್ತಿ ಖೇದ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ಗಡಿಯಲ್ಲಿರುವ ಮಕ್ಕಳು ಹಾಗೂ ಹೆಂಗಸರು ಈ ಯುದ್ಧದಿಂದ ನಲುಗಿ ಹೋಗಿದ್ದಾರೆ. ಅವರೂ ಗುಂಡು ಹಾರಿಸುತ್ತಾರೆ. ನಾವೂ ಹಾರಿಸುತ್ತೇವೆ. ಇದರಿಂದ ಏನು ಪ್ರಯೋಜನ ಎಂದು ಮಹಬೂಬಾ ಅವಲತ್ತುಕೊಂಡಿದ್ದಾರೆ. ಭಯೋತ್ಪಾದಕರು ಸೃಷ್ಟಿಯಾಗುವುದನ್ನು ತಡೆಯಲು ಮಿಲಿಟರಿ ಕಾರ್ಯಾಚರಣೆಯಿಂದ ತಡೆಯಲು ಸಾಧ್ಯವಿಲ್ಲ. ಇದರಿಂದ ಶಾಂತಿ ನೆಲೆಸಲು...
1 139 140 141 142 143 347
Page 141 of 347