Friday, March 20, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿದ ಆರೋಪ : ನಟಿ ಶಶಿಕಲಾ ವಿರುದ್ಧ ಎಫ್‌ಐಆರ್‌ ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕನ್ನಡ ಚಿತ್ರರಂಗದ ಪೋಷಕ ನಟಿ ಶಶಿಕಲಾ ಸೇರಿ ಇಬ್ಬರ ವಿರುದ್ಧ ವಿದ್ಯಾರಣಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ನಿರ್ದೇಶಕ ಟಿ.ಜಿ. ಹರ್ಷವರ್ಧನ್‌ ನೀಡಿರುವ ದೂರಿನ ಮೇರೆಗೆ ಪತ್ನಿ ಶಶಿಕಲಾ ಹಾಗೂ ಸಿನಿ ಬಜ್‌ ಕನ್ನಡ ಯೂಟ್ಯೂಬ್‌ ಚಾನೆಲ್‌ ಮಾಲಿಕ ಅರುಣ್‌ ಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. 2022ರ ಮಾರ್ಚ್‌ನಲ್ಲಿ ಶಶಿಕಲಾ ಅವರನ್ನು ಮದುವೆಯಾದೆ. ಮದುವೆಯಾದ ಕೆಲ ದಿನಗಳ ನಂತರ ನಿರ್ಮಾಪಕರು,...
ಮುಂಬೈಸಿನಿಮಾಸುದ್ದಿ

ಸಾಲು ಸಾಲು ವೆಬ್ ಸೀರಿಸ್‌, ಬೆಳ್ಳಿ ಪರದೆಯಲ್ಲೂ ಮೋಡಿ ಮಾಡುತ್ತಿದ್ದಾರೆ ಬಾಲಿವುಡ್‌ ಖ್ಯಾತ ನಟಿ, ಕಾಸ್ಟಿಂಗ್‌ ಡೈರೆಕ್ಟರ್‌ ಆರತಿ ಮಿತ್ತಲ್..!! – ಕಹಳೆ ನ್ಯೂಸ್

ಆರತಿ ಮಿತ್ತಲ್..! ಸೌಂದರ್ಯದ ಜೊತೆಗೆ ಅಪೂರ್ವ ಅಭಿನಯದ ಮೂಲಕ ಹೆಸರು ಮಾಡಿದ ಮುದ್ದು ಅರಗಿಣಿ. ಹರ್ಫೌಲ್ ಮೋಹಿನಿ, ಏಕ್ ಮಹಾನಾಯಕ್ ಡಾ ಭೀಮ ರಾವ್ ಅಂಬೇಡ್ಕರ್, ಕುಂಡಲೀ ಭಾಗ್ಯ, ರಕ್ಷಾಬಂಧನ್ ಹಿಂದಿ ಧಾರಾವಾಹಿಗಳನ್ನು ನೋಡಿದವರಿಗೆ ಇವರು ಚಿರಪರಿಚಿತರು. ದೆಹಲಿ ಮೂಲದವರಾದ ಆರತಿ ಮಿತ್ತಲ್ ಹುಟ್ಟಿದ್ದು ದೆಹಲಿಯಲ್ಲಿ. ಮಾನವ್ ಭಾರತೀ ವಿಶ್ವವಿದ್ಯಾಲಯ ಸುಲ್ತಾನ್‌ ಪುರ ಇಲ್ಲಿ ಎಂಬಿಎ ಮಾರ್ಕೆಟಿಂಗ್ ಪದವಿ ಪೂರೈಸಿದರು. ಎಂಬಿಎ ಪದವಿ ಪೂರೈಸಿದರೂ, ಇವರನ್ನು ಕೈ ಬೀಸಿ ಕರೆದಿದ್ದು...
ಬೆಂಗಳೂರುರಾಜ್ಯಸುದ್ದಿ

ಗೀಸರ್ ರಿಪೇರಿ ಮಾಡಿ ಕ್ಯಾಮರಾ ಅಳವಡಿಸಿದ ಕಾಮುಕ : ಮಹಿಳೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೆಲ್!-ಕಹಳೆ ನ್ಯೂಸ್

ಬೆಂಗಳೂರು : ಮನೆಯಲ್ಲಿ ಯಾವುದೇ ವಸ್ತು ಹಾಳಾದಾಗ ರಿಪೇರಿ ಮಾಡುವವರನ್ನು ಕರೆಸಿ ರಿಪೇರಿ ಮಾಡಿಸುತ್ತೇವೆ. ಆದರೆ ರಿಪೇರಿ ಮಾಡುವವರು ನಂಬಿಕಸ್ತರು ಇದ್ದರೆ ಒಳ್ಳೇದು. ಏಕೆಂದರೆ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗೀಸರ್ ರಿಪೇರಿ ಮಾಡುವವ ಒಬ್ಬ ಗೀಸರ್ ನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೆಲ್ ಮಾಡಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನ ಬನ್ನೇರುಘಟ್ಟದ ಸಿ.ಕೆ.ಪಾಳ್ಯದ ಮನೆಯೊಂದರಲ್ಲಿ ಗೀಸರ್ ಫಿಟ್​ ಮಾಡುವ ನೆಪದಲ್ಲಿ...
ದೆಹಲಿಸುದ್ದಿ

76ನೇ ಗಣರಾಜ್ಯೋತ್ಸವ – ರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

76 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು  ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದು ಅವರು 'ಎಕ್ಸ್ "ಪೋಸ್ಟ್ ನಲ್ಲಿ ತಿಳಿಸಿದ್ದಾರೆ. "ಗಣರಾಜ್ಯೋತ್ಸವದ ಶುಭಾಶಯಗಳು. ಇಂದು, ನಾವು ಗಣರಾಜ್ಯವಾಗಿ 75 ವರ್ಷಗಳ ವೈಭವವನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನ ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ. ಈ ಸಂದರ್ಭವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಮತ್ತು ಸದೃಢ...
ಬೆಂಗಳೂರುರಾಜ್ಯಸುದ್ದಿ

ಸರ್ವರಿಗೂ ಮುಕ್ತಚಿಂತನೆಗೆ ಅವಕಾಶ ನೀಡುವ ಏಕೈಕ ಧರ್ಮ ಸನಾತನ ಹಿಂದೂ ಧರ್ಮ – ಹರಿಹರಪುರದ ಶ್ರೀಗಳು-ಕಹಳೆ ನ್ಯೂಸ್

ಬೆಂಗಳೂರು: ಹರಿಹರಪುರದ ಶ್ರೀಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಚಿತ್ತೈಸಿ ಆಶೀರ್ವಚನವನ್ನ ಅನುಗ್ರಹಿಸಿದರು. ಕಳೆದ ವರ್ಷ ಅಯ್ಯೋಧ್ಯೆಯ ರಾಮಮಂದಿರದಲ್ಲಿ ಉಭಯ ಮಠಗಳ ಶ್ರೀಗಳ ಸಮಾಗಮವಾಗಿತ್ತು. ಈ ವರ್ಷ ಬೆಂಗಳೂರಿನ ಶ್ರೀರಾಮಚಂದ್ರಾಪುರ ಮಠದಲ್ಲಿ ಉಭಯ ಶ್ರೀಗಳ ಸಾನ್ನಿಧ್ಯ, ಅಮೃತವಚನದ ಭಾಗ್ಯ ಭಕ್ತರಿಗೊದಗಿಬಂದಿತ್ತು. ವೈವಿಧ್ಯತೆ ಅಡಕವಾಗಿರುವ ಸಂಸ್ಕೃತಿಯ ಪ್ರಾಣವಿರುವುದೇ ಏಕತೆಯಲ್ಲಿ. ಒಗ್ಗಟ್ಟಾಗಿರುವ ಮೂಲಕ ಸಂಸ್ಕೃತಿಯ ಉಳಿವಿಗಾಗಿ,...
ಬೆಂಗಳೂರುರಾಜ್ಯಸುದ್ದಿ

ಜ.26 ರಂದು ‘ಗಣರಾಜ್ಯೋತ್ಸವಕ್ಕೆ’ ಸಕಲ ಸಿದ್ಧತೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಕಮಿಷನರ್ ಬಿ ದಯಾನಂದ್ ಮಾಹಿತಿ ನೀಡಿದರು. ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, 26 ಜನವರಿ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಪ್ರಯಾಗರಾಜ್ ಕುಂಭಮೇಳದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ‘ಹಿಂದೂ ಏಕತಾ ಪಾದಯಾತ್ರೆ’ -ಕಹಳೆ ನ್ಯೂಸ್

ಪ್ರಯಾಗರಾಜ - ಜನವರಿ 22, 2025 ಕ್ಕೆ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣವಾಯಿತು. ಈ ಶುಭ ಸಂದರ್ಭದಲ್ಲಿ, ಹಿಂದೂ ಜನಜಾಗೃತಿ ಸಮಿತಿಯು ಕುಂಭ ಕ್ಷೇತ್ರದಲ್ಲಿ ಭವ್ಯವಾದ 'ಹಿಂದೂ ಏಕತಾ ಪಾದಯಾತ್ರೆ'ಯನ್ನು ಆಯೋಜಿಸಿತ್ತು. ಮಹಾಕುಂಭ ಕ್ಷೇತ್ರದಿಂದ ವಿಶ್ವಕಲ್ಯಾಣಕ್ಕಾಗಿ ರಾಮರಾಜ್ಯ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಧ್ವನಿಯನ್ನು ಎತ್ತಲು ಈ ಪಾದಯಾತ್ರೆಯ ಮೂಲಕ ಸಂದೇಶ ನೀಡಲಾಯಿತು. ಈ ಪಾದಯಾತ್ರೆಯಲ್ಲಿ, ಹಿಂದೂ ರಾಷ್ಟ್ರ ಸ್ಥಾಪನೆಯ ಪ್ರೇರಣಾಸ್ಥಾನ ಮತ್ತು...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979  ...
1 140 141 142 143 144 321
Page 142 of 321