Friday, March 20, 2026

ರಾಷ್ಟ್ರೀಯ

ಅಂತಾರಾಷ್ಟ್ರೀಯಉತ್ತರ ಪ್ರದೇಶಸಂತಾಪಸುದ್ದಿ

ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿ ; 10 ಮಂದಿ ಸಾವು-ಕಹಳೆ ನ್ಯೂಸ್

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮುಂಜಾನೆ 4.30 ರ ಸುಮಾರಿನಲ್ಲಿ ಸಂಭವಿಸಿದ.ಮ್ಮನರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರೆಂದು ಗುರುತಿಸಲಾಗಿದೆ. ಅವಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮ್ಮಪಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಂ ಮುಡಗೇರಿ (35), ಹಿಜಾಜ್‌ಮುಲ್ಲಾ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; ಪ್ರಮುಖ ಆರೋಪಿ, ನಿಷೇಧಿತ PFI ಸದಸ್ಯ ಅತೀಖ್‌ ಅಹ್ಮದ್‌ ಬಂಧನ – ಕಹಳೆ ನ್ಯೂಸ್

ನವದೆಹಲಿ/ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು,...
ಬೆಂಗಳೂರುರಾಜ್ಯಸುದ್ದಿ

ಕಾಯಕಯೋಗಿ, ತ್ರಿವಿಧ ದಾಸೋಹಿ ಡಾ||ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಾಸೋಹ ದಿನ ಆಚರಣೆ -ಕಹಳೆ ನ್ಯೂಸ್

ರಾಜಾಜಿನಗರ: ರಾಜಾಜಿನಗರ ಪ್ರವೇಶ ದ್ವಾರ ಬಳಿ ಡಾ||ಶಿವಕುಮಾರಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ ಡಾ||ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 6ನೇ ವರ್ಷದ ಸಂಸ್ಕರಣೋತ್ಸವ ಮತ್ತು ದಾಸೋಹ ದಿನ ಆಚರಣೆ. ಡಾ.ಶಿವಕುಮಾರ ಮಹಾಸ್ವಾಮೀಜಿರವರು ಪುತ್ಥಳಿಗೆ ಮೋಟಗಿ ಮಠದ ಪ್ರಭುಚನ್ನಬಸವ ಮಹಾಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷರಾದ ಡಾ||ಶಂಕರ ಬಿದರಿರವರು ಐಪಿಎಸ್.(ನಿ), ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ,...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ : ಇಂದಿನಿಂದ ಬಿಯರ್‌ ದರ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿಗಷ್ಟೇ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ರಾಜ್ಯ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದು,10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆಯಾಗಿದೆ. ಇಂದಿನಿಂದಲೇ (ಜನವರಿ 20) ಪರಿಷ್ಕೃತ ದರ ಜಾರಿಯಾಗಿದೆ. ವಿಶೇಷತೆ ಎಂದರೆ ಒಂದು ವರ್ಷದಲ್ಲಿ ಬಿಯರ್ ಬೆಲೆ ಮೂರರಷ್ಟು ಏರಿಕೆಯಾಗಿದೆ. ಸಾಧಾರಣವಾಗಿ ಬಜೆಟ್‍ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಮಂಡನೆಯಾಗುವ ಮೊದಲೇ...
ಬೆಂಗಳೂರುಸುದ್ದಿ

ಗೌರವ ಡಾಕ್ಟರೇಟ್ ಪಡೆದ ನಟ, ಖ್ಯಾತ ಸಂಗೀತ ನಿರ್ದೇಶಕ ಸಾಧುಕೋಕಿಲ : ಸಾಧು ನಹೀ ಡಾಕ್ಟರ್ ಸಾಧು ಬೋಲೋ-ಕಹಳೆ ನ್ಯೂಸ್

ಮೈಸೂರು : ಸಂಗೀತ ಕ್ಷೇತ್ರದಲ್ಲಿನ ಸಾಧನೆ, ಸೇವೆ ಗುರುತಿಸಿ ಪ್ರದರ್ಶಕ ಕಲೆಗಳ ವಿಭಾಗದಿಂದ ಚಲನಚಿತ್ರ ನಟ, ಖ್ಯಾತ ಸಂಗೀತ ನಿರ್ದೇಶಕ ಸಾಧುಕೋಕಿಲ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು‌ ಪ್ರದರ್ಶಕ ಕಲೆಗಳ‌ ವಿಶ್ವವಿದ್ಯಾಲಯ ಪುರಸ್ಕರಿಸಿ ಸನ್ಮಾನಿಸಿದೆ. ವಿಶ್ವವಿದ್ಯಾಲಯದ 7, 8, 9ನೇ ವಾರ್ಷಿಕ ಘಟಿಕೋತ್ಸವದಲ್ಲಿ 2021-22ನೇ ಸಾಲಿನಲ್ಲಿ ರಂಗಭೂಮಿ ಹಾಗೂ ಚಲನಚಿತ್ರ ನಟಿ ಗಿರಿಜಾ ಲೋಕೇಶ್, ವಿದ್ವಾನ್ ಸಿ. ಚೆಲುವರಾಜು, ಭರತನಾಟ್ಯ ಕಲಾವಿದ ಸತ್ಯನಾರಾಯಣರಾಜು, 2022-23ನೇ...
ಬೆಂಗಳೂರುರಾಜ್ಯಸುದ್ದಿ

ಬಿಗ್ ಬಾಸ್ ಸ್ಪರ್ಧಿ ರಜತ್ ಕುಟುಂಬಕ್ಕೆ ಟ್ರೋಲರ್ಸ್ ಗಳಿಂದ ಕಿರುಕುಳ : 10 ಟ್ರೊಲ್ ಪೇಜ್ ಗಳ ವಿರುದ್ಧ ‘FIR’ ದಾಖಲು! -ಕಹಳೆ ನ್ಯೂಸ್

ಬೆಂಗಳೂರು : ಬಿಗ್ ಬಾಸ್ 11 ಸೀಸನ್ ನ ಸ್ಪರ್ಧಿ ರಜತ್ ಅವರ ಮಾಜಿ ಗೆಳತಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್ಸ್ ಹರಿಬಿಡುತ್ತಿದ್ದಾರೆ. ಅಲ್ಲದೆ ರಜತ್ ಪತ್ನಿ ಅಕ್ಷಿತಾ ಬಳಿ ಕೆಲವು ಟ್ರೋಲರ್ಸ್ ಗಳು ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ರಜತ್ ಪತ್ನಿ ಅಕ್ಷಿತಾ ಅವರು 10ಕ್ಕೂ ಹೆಚ್ಚು ಟ್ರೋಲರ್ಸ್ ಪೇಜ್ ಗಳ ವಿರುದ್ಧ ದೂರು ನೀಡಿದ್ದು ಪೊಲೀಸರು ಇದೀಗ...
ಬೆಂಗಳೂರುರಾಜ್ಯಸುದ್ದಿ

‘ಬಿಗ್ ಬಾಸ್’ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ : ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಬಾದ್ ಷಾ- ಕಹಳೆ ನ್ಯೂಸ್

ಬೆಂಗಳೂರು : 'ಬಿಗ್ ಬಾಸ್' ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫಿನಾಲೆ ನಿರೂಪಕನಾಗಿ ಕೊನೆಯದು, ಮತ್ತು ನಿಮ್ಮೆಲ್ಲರನ್ನೂ ನಾನು ಅತ್ಯುತ್ತಮವಾಗಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದು ಮರೆಯಲಾಗದ ಪ್ರಯಾಣ, ಅದನ್ನು ನಾನು ಅತ್ಯುತ್ತಮವಾಗಿ ನಿಭಾಯಿಸಿದ್ದಕ್ಕೆ...
ಕ್ರೈಮ್ಬೆಂಗಳೂರುಸುದ್ದಿ

ಕುಡಿತ ಬಿಡುವಂತೆ ಬುದ್ಧಿವಾದ ಹೇಳಿದ ಅಪ್ಪನ ಕೊಂದು ಪರಾರಿಯಾಗಿದ್ದವನ ಸೆರೆ -ಕಹಳೆ ನ್ಯೂಸ್

ಬೆಂಗಳೂರು: ಮದ್ಯ ಸೇವಿಸದಂತೆ ಬುದ್ಧಿವಾದ ಹೇಳಿದ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹತ್ಯೆಗೈದಿದ್ದ ಪುತ್ರನನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರ 4ನೇ ಬ್ಲಾಕ್‌ ನಿವಾಸಿ ರಘು (29) ಬಂಧಿತ ಆರೋಪಿ. ಈತ ಜ.10ರಂದು ತಂದೆ ಜಿ.ರಾಮಚಂದ್ರ (59) ಅವರ ಜೊತೆ ಜಗಳ ತೆಗೆದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು...
1 141 142 143 144 145 321
Page 143 of 321