Saturday, June 20, 2026

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಆಪರೇಷನ್ ಸಿಂಧೂರ : “ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಯಿದೆ” ಸೇನಾಪಡೆಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ

ನವದೆಹಲಿ: ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಯಿದೆ ಎಂದು ಸೇನಾಪಡೆಗಳ ಕಾರ್ಯಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಕ್ಸ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ. ಭಾರತ ಮತ್ತು ಅಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಹಿರಿಯ ಕವಿ ಪ್ರೊ. ಜಿ ಎಸ್ ಸಿದ್ದಲಿಂಗಯ್ಯ ನಿಧನ-ಕಹಳೆ ನ್ಯೂಸ್

ಬೆಂಗಳೂರು: ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ವಯೋಸಹಜ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ ಇದ್ದಾರೆ. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌. ಮೃತರಿಗೆ ಪತ್ನಿ ಇದ್ದಾರೆ. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌. ತುಮಕೂರು ಜಿಲ್ಲೆ ಬೆಳ್ಳಾವಿಯ ಸಿದ್ದಲಿಂಗಯ್ಯ...
ದೆಹಲಿಸುದ್ದಿ

ಆಪರೇಷನ್ ಸಿಂಧೂರ್ : ಭಾರತ-ಪಾಕ್ ಯುದ್ಧ ಭೀತಿಯಿಂದ ಐಪಿಎಲ್ 2025ಗೆ ಬ್ರೇಕ್..?- ಕಹಳೆ ನ್ಯೂಸ್

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದ (POK) 9 ಭಯೋತ್ಪಾದಕ ಶಿಬಿರಗಳ ಮೇಲೆ ಮೇ 7 ರ ನಸುಕಿನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ನಡೆದ ಈ ಕಾರ್ಯಾಚರಣೆಯಲ್ಲಿ 80ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ದಾಳಿಯ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಯುದ್ಧ ಭೀತಿ ಎದುರಾಗಿದ್ದು, ಐಪಿಎಲ್ 2025 ಮೇಲೆ ಕಾರ್ಮೋಡ ಕವಿದಿದೆ. 2025 ರ ಏಪ್ರಿಲ್ 22 ರಂದು ಜಮ್ಮು...
ಜಮ್ಮು ಮತ್ತು ಕಾಶ್ಮೀರಜಿಲ್ಲೆದೆಹಲಿಸುದ್ದಿ

ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ-ಕಹಳೆ ನ್ಯೂಸ್

ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ತಕ್ಕ ಪ್ರತೀಕಾರ ತೀರಿಸಿಕೊಂಡಿದೆ. 9 ಕಡೆ ತಡರಾತ್ರಿ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಈ ಮೂಲಕ ಪಹಲ್ಗಾಮ್ ದಾಳಿ ಸಂದರ್ಭ ಮೋದಿಗೆ ಹೋಗಿ ಹೇಳು ಎಂದಿದ್ದಕ್ಕೆ ಮೋದಿ ಸರಿಯಾಗಿಯೇ ಪ್ರತ್ಯುತ್ತರ ನೀಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಕಡೆ ಭಾರತ ನಿನ್ನೆ ತಡರಾತ್ರಿ ಏರ್ ಸ್ಟ್ರೈಕ್ ಮಾಡಿ ಉಗ್ರರ ಮಾರಣಹೋಮ ನಡೆಸಿದೆ. ಇದರಲ್ಲಿ...
ದೆಹಲಿಸುದ್ದಿ

ವಾಹನಗಳನ್ನು ಬೇಕಾಬಿಟ್ಟಿ ಚಲಾಯಿಸಿದ್ರೆ `ಲೈಸೆನ್ಸ್’ ರದ್ದು : ಹೊಸ `ನೆಗೆಟಿವ್ ಪಾಯಿಂಟ್’ನಿಯಮ ಜಾರಿ.!–ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಟ್ರಾಫಿಕ್ ನಿಯಮಗಳ ಉಲ್ಲಂಘನೆಯನ್ನು ನಿರ್ವಹಿಸಲು ಹೊಸ ಹಾಗೂ ಕಟ್ಟುನಿಟ್ಟಿನ ವ್ಯವಸ್ಥೆಯನ್ನು ಪರಿಚಯಿಸಲು ಮುಂದಾಗಿದೆ. ರಸ್ತೆ ಅಪಘಾತಗಳನ್ನು ತಗ್ಗಿಸುವುದು ಮತ್ತು ಪುನರಾವರ್ತಿತ ನಿಯಮ ಉಲ್ಲಂಘಕರಿಗೆ ಕಠಿಣ ದಂಡವನ್ನು ಜಾರಿಗೊಳಿಸುವುದು ಈ ಉಪಕ್ರಮದ ಗುರಿಯಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಸಚಿವಾಲಯವು ಒಂದು ವ್ಯವಸ್ಥೆಯನ್ನು ಪರಿಚಯಿಸಬಹುದು, ಇದರಲ್ಲಿ ಅಪರಾಧದ ಸಂದರ್ಭದಲ್ಲಿ ಅಪರಾಧಿಗಳ ಚಾಲನಾ ಪರವಾನಗಿ (DL) ಮೇಲೆ ಅಸ್ತಿತ್ವದಲ್ಲಿರುವ ದಂಡದ ಜೊತೆಗೆ...
ದೆಹಲಿಸುದ್ದಿ

ಭೀಕರ ಕಾರು ಅಪಘಾತ : ಜನಪ್ರಿಯ ರಿಯಾಲಿಟಿ ಶೋ ಇಂಡಿಯನ್ ಐಡಲ್ ಸೀಸನ್ 12ರ  ವಿಜೇತ ಗಾಯಕ ಪವನ್‌ದೀಪ್ ರಾಜನ್ ಗಂಭೀರ– ಕಹಳೆ ನ್ಯೂಸ್

ಲಕ್ನೋ: ಜನಪ್ರಿಯ ರಿಯಾಲಿಟಿ ಶೋನ ವಿಜೇತರಾಗಿ ಗುರುತಿಸಿಕೊಂಡಿರುವ ಗಾಯಕ ಪವನ್‌ ದೀಪ್ ರಾಜನ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂಡಿಯನ್ ಐಡಲ್ ಸೀಸನ್ 12 ವಿಜೇತ ಗಾಯಕ ಪವನ್‌ದೀಪ್ ರಾಜನ್ ಅವರು ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಮೇ.5ರ ಸೋಮವಾರ  ಮುಂಜಾನೆ 3ರ ಅಸುಪಾಸಿನಲ್ಲಿ ಉತ್ತರ ಪ್ರದೇಶದ ಅಮ್ರೋಹಾದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪವನ್‌ದೀಪ್ ಅವರ ಎಂಜಿ ಹೆಕ್ಟರ್...
ಬೆಂಗಳೂರುರಾಜ್ಯಸುದ್ದಿ

SHOCKING : ಬೆಂಗಳೂರಲ್ಲಿ ‘BMTC’ ಬಸ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ವೃದ್ಧ : ಆಘಾತಕಾರಿ ವೀಡಿಯೋ ವೈರಲ್- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಮಹಿಳೆಗೆ ವೃದ್ಧನೋರ್ವ ಲೈಂಗಿಕ ಕಿರುಕುಳ ನೀಡಿದ್ದು, ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಿಳೆಯ ಹಿಂಬದಿ ಸೀಟ್ ನಲ್ಲಿ ಕುಳಿತಿದ್ದ ವೃದ್ದ ಮಹಿಳೆಗೆ ಹಿಂಬದಿಯಿಂದ ಕಿರುಕುಳ ನೀಡಿದ್ದಾನೆ. ಇದರಿಂದ ರೊಚ್ಚಿಗೆದ್ದ ಮಹಿಳೆ ವೃದ್ದನ ಕೆನ್ನೆಗೆ ಬಾರಿಸಿದ್ದಾಳೆ. ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿದ್ಯಾರಣ್ಯಪುರ ಬಳಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬಳು ಕುಳಿತು ತನ್ನ ಫೋನ್ ಬಳಸುತ್ತಿದ್ದಾಗ ಅವಳ ಹಿಂದೆ...
ದೆಹಲಿಸುದ್ದಿ

ವಕ್ಫ್ ತಿದ್ದುಪಡಿ ಕಾಯ್ದೆ’ ಅರ್ಜಿ ವಿಚಾರಣೆ : ಸಿಜೆಐ ಬಿ.ಆರ್ ಗವಾಯಿ ಪೀಠಕ್ಕೆ ಹಸ್ತಾಂತರಿಸಿ ಆದೇಶ.! – ಕಹಳೆ ನ್ಯೂಸ್

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿತು ಮತ್ತು ನಂತರ ಈ ವಿಷಯವನ್ನು ಭಾರತದ ಮುಂಬರುವ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಅವರ ಮುಂದೆ ವಿಚಾರಣೆಗೆ ಮುಂದೂಡಿತು. ಐದು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ನ ಮೂವರು ನ್ಯಾಯಾಧೀಶರ ಪೀಠದ ಭಾಗವಾಗಿದ್ದ ನಿರ್ಗಮಿತ ಸಿಜೆಐ ಸಂಜೀವ್ ಖನ್ನಾ, ಕಾಯ್ದೆಯ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿರುವ ಕೆಲವು ವಿಷಯಗಳಿವೆ ಎಂದು ಹೇಳಿದರು....
1 142 143 144 145 146 347
Page 144 of 347