Saturday, June 20, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೊಸದಿಲ್ಲಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ಕಳೆದ 8 ತಿಂಗಳಲ್ಲಿ ದೇಶವ್ಯಾಪಿ ಹಾಗೂ ರಾಜ್ಯವ್ಯಾಪಿ ಪ್ರವಾಸ ಮಾಡಿದ ಹಾಗೂ ರೈಲ್ವೇ ಇಲಾಖೆಯಲ್ಲಿನ ಅಭಿವೃದ್ಧಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದರು. ತಮ್ಮ ಲೋಕಸಭಾ ಕ್ಷೇತ್ರ ತುಮಕೂರಿನಲ್ಲಿ ರೇಲ್ವೆ, ರಸ್ತೆ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಭಿವೃದ್ದಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜೀನಾಮೆ ಕೊಟ್ಟಿಲ್ಲ ಸಭಾಪತಿ ಬಸವರಾಜ ಹೊರಟ್ಟಿ..!!? ಸ್ವತಃ ಅವರೇ ಕೊಟ್ಟ ಸ್ಪಷ್ಟನೆ ಏನು? – ಕಹಳೆ ನ್ಯೂಸ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ವಿಷಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, ಹನಿಟ್ರ್ಯಾಪ್ ನಂತಹ ಪ್ರಕರಣಗಳು ಸದನದಲ್ಲಿ ಕೇಳಿ ಬರುತ್ತಿವೆ. ಚಿಂತಕರ ಚಾವಡಿ ಎನಿಸಿಕೊಂಡಿರುವ ವಿಧಾನ ಪರಿಷತ್‌ನಲ್ಲಿ ಎಲ್ಲವೂ ಸರಿಯಿಲ್ಲ. ಕಾಲ ಕೆಟ್ಟಿದ್ದು, ರಾಜಕಾರಣ ಬಹಳ ಕಲುಷಿತ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನ...
ದೆಹಲಿರಾಜಕೀಯಸುದ್ದಿ

ಇಂದಿನಿಂದ ದೆಹಲಿ ವಿಧಾನಸಭೆ ಅಧಿವೇಶನ, ನಾಳೆ ಬಜೆಟ್ ಮಂಡನೆ ; ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಅನುಷ್ಠಾನದ ಬಗ್ಗೆ ನಿರೀಕ್ಷೆ…!! – ಕಹಳೆ ನ್ಯೂಸ್

  ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ (Delhi Budget 2025) ಸೋಮವಾರದಿಂದ (ಇಂದಿನಿಂದ) ಪ್ರಾರಂಭವಾಗಲಿದೆ. ಖೀರ್‌ (ಪಾಯಸ – kheer ceremony) ಸಮಾರಂಭದೊಂದಿಗೆ ಬಜೆಟ್‌ ಅಧಿವೇಶನ ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿ ಸರ್ಕಾರ ಮಂಗಳವಾರ ಮೊದಲ ಬಜೆಟ್‌ ಮಂಡಿಸಲಿದೆ. ಮಾರ್ಚ್ 25 ರಂದು ನಡೆಯಲಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಬೆಂಗಳೂರುವಾಣಿಜ್ಯಸುದ್ದಿ

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ನಂದಿನಿ : ಇ-ಕಾಮರ್ಸ್ ಡೆಲಿವರಿ ಆಪ್‌ಗಳ ಮೂಲಕ ದೋಸೆ-ಇಡ್ಲಿ ಹಿಟ್ಟು-ಕಹಳೆ ನ್ಯೂಸ್

ಸುಮಾರು 50 ವರ್ಷಗಳ ಇತಿಹಾಸವಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕ ಸಂಘ (ಕೆ.ಎಂ.ಎಫ್) ಭಾರತದ ಎರಡನೇ ಅತಿ ದೊಡ್ಡ ಹಾಲು ಒಕ್ಕೂಟವಾಗಿದೆ. ನಂದಿನಿ ಬ್ರ್ಯಾಂಡ್‌ ಕರ್ನಾಟಕದಲ್ಲಿ ಮಾತ್ರಲ್ಲದೇ ದೇಶದಾದ್ಯಂತ ಹಾಗೂ ಇತರೆ ರಾಜ್ಯಗಳಲ್ಲೂ ಜನಪ್ರಿಯವಾಗಿದೆ. ಕನ್ನಡದ ಹೆಮ್ಮೆಯ ನಂದಿನಿ ಉತ್ತನ್ನಗಳು ಇತ್ತೀಚಿಗೆ ದೆಹಲಿ,ಉತ್ತರ ಪ್ರದೇಶಕ್ಕೆ ತನ್ನ ಸೇವೆಯನ್ನು ವಿಸ್ತರಮಾಡಿತ್ತು. ಆದರೆ ಇದೀಗ ಮತ್ತೋಂದು ಹೆಜ್ಜೆ ಮುಂದಾಗಿ ಹೋಗಿ ತನ್ನ ಉತ್ತನ್ನಗಳನ್ನು ಡೆಲಿವರಿ ಮಾಡುವ ಆಪ್‌ಗಳು ಮೂಲಕ ಇ-ಕಾಮರ್ಸ್ ವೇದಿಕೆಯಲ್ಲಿ ಮಾರಾಟ...
ಬೆಂಗಳೂರುವಾಣಿಜ್ಯಸುದ್ದಿ

ಯುಗಾದಿ ಹಬ್ಬಕ್ಕೂ ಮುನ್ನ ಭರ್ಜರಿ ಗುಡ್‌ ನ್ಯೂಸ್‌: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ – ಕಹಳೆ ನ್ಯೂಸ್

ಬೆಂಗಳೂರು : ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸತತವಾಗಿ ಇಳಿಕೆ ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಇದಿಗ ಸತತ ಎರಡನೇ ದಿನ ಕುಸಿದಿದ್ದು, ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ. ಕಳೆದ ಎರಡು ವಹಿವಾಟುಗಳಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೊಂಡಿದ್ದು, ಬೆಳ್ಳಿ ಬೆಲೆ ಕೂಡ ಕಡಿಮೆಯಾಗಿದೆ. ಇಂದು( ಶನಿವಾರ) ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನ 10...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: 'ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ. ಇದರಿಂದ ವಿದ್ಯಾರ್ಥಿಗಳ ನೈಜ ಸಾಮರ್ಥ್ಯ ಗೊತ್ತಾಗುತ್ತದೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ನನ್ನ ಶುಭ ಹಾರೈಕೆಗಳು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭಕೋರಿ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಂಡಿಸಿದ ಗೊತ್ತುವಳಿ ಮೇಲೆ ಅವರು ಮಾತನಾಡಿದರು. 'ಕೋವಿಡ್‌ ಸಂದರ್ಭದಲ್ಲಿ ಕೃಪಾಂಕ ನೀಡುವ ಪರಿಪಾಟ ಆರಂಭಿಸಲಾಯಿತು. ಈ ವರ್ಷದಿಂದ ಅದನ್ನು ಸಂಪೂರ್ಣ ತೆಗೆದುಹಾಕಿದ್ದೇವೆ' ಎಂದು ಹೇಳಿದರು. 'ಈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ; ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಬಾಲಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ‌ ಜಿಲ್ಲಾ ಉಪ ನಿರ್ದೇಶಕರು (ಡಿಡಿ), ಜಿಲ್ಲಾ ನಿರೂಪಣಾಧಿಕಾರಿಗಳು(ಪಿಒ) ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ...
1 157 158 159 160 161 347
Page 159 of 347